ಎಸ್ ಎಂ ಕೃಷ್ಣ ಅವರ ಅಂತಿಮ ಕ್ರಿಯೆ ಅತ್ಯಂತ ಗೌರವಯುತವಾಗಿ ನಡೆದಿದೆ…ಸರ್ಕಾರದ ನಡುವಳಿಕೆ ಮೆಚ್ಚುವಂತದ್ದು…ಎಂಎಲ್ಸಿ ಹೆಚ್.ವಿಶ್ವನಾಥ್…
ಮೈಸೂರು,ಡಿ12,Tv10 ಕನ್ನಡ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರ ಅಂತ್ಯಕ್ರಿಯೆ ಗೌರವಯುತವಾಗಿ ನಡೆದಿದೆ.ಈ ವಿಚಾರದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಮೆಚ್ಚುಗೆ ವ್ಯಕ್ತಪಡಿಸುವಂತಹದ್ದು.ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಇದೇ ವೇಳೆ ಮಾತನಾಡಿಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದರು.ಆದರೆ ಸೋನಿಯಾಗಾಂಧಿ ತುಟಿ ಬಿಚ್ಚಲಿಲ್ಲ.ಒಬ್ಬ ವ್ಯಕ್ತಿ ಕಾಲವಾದಾಗ ಮನುಷ್ಯತ್ವ ಇರಬೇಕು, ದ್ವೇಷ ಇರಬಾರದು.ಸತ್ತಾಗಲೂ ದ್ವೇಷ ಮಾಡುವುದು ಸರಿಯಲ್ಲ.ಸಾರ್ವಜನಿಕ ಜೀವನದಲ್ಲಿರುವವರು ಪಕ್ಷಾತೀತವಾಗಿ ನಡೆದುಕೊಳ್ಳಬೇಕು.ಕಾಂಗ್ರೆಸ್ ನ
Read More