TV10 Kannada Exclusive

ಸಾರ್ವಜನಿಕರ ವೀಕ್ಷಣೆಗೆ ಸಿಂಹದ ಮರಿಗಳು…

ಸಾರ್ವಜನಿಕರ ವೀಕ್ಷಣೆಗೆ ಸಿಂಹದ ಮರಿಗಳು… ಮೈಸೂರು,ಜ26,Tv10 ಕನ್ನಡಚಾಮರಾಜೇಂದ್ರ ಮೃಗಾಲಯದಲ್ಲಿ ಸಿಂಹಿಣಿ ನಿರ್ಭಯಾ ಜನ್ಮ ನೀಡಿದ ಮೂರು ಹುಲಿಮರಿಗಳನ್ನ ಇಂದು ಸಾರ್ವಜನಿಕರ ವೀಕ್ಷಣೆಗೆ ಚಾಲನೆ ನೀಡಲಾಯಿತು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.5-08-2022 ರಂದು ನಿರ್ಭಯಾ ಮೂರು(2 ಗಂಡು 1 ಹೆಣ್ಣು) ಮರಿಗಳಿಗೆ ಜನ್ಮ ನೀಡಿತ್ತು.ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ್, ಮೇಯರ್ ಶಿವಕುಮಾರ್, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್ ಸೇರಿದಂತೆ ಹಲವರು
Read More

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ವಸಿಷ್ಠಸಿಂಹ ಹರಿಪ್ರಿಯಾ ಜೋಡಿ…ಗಣ್ಯರಿಂದ ಶುಭಹಾರೈಕೆ…

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ವಸಿಷ್ಠಸಿಂಹ ಹರಿಪ್ರಿಯಾ ಜೋಡಿ…ಗಣ್ಯರಿಂದ ಶುಭಹಾರೈಕೆ… ಮೈಸೂರು,ಜ26,Tv10 ಕನ್ನಡಮೈಸೂರು ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಖ್ಯಾತ ಚಲನಚಿತ್ರ ನಟ ವಸಿಷ್ಠ ಸಿಂಹ ಮತ್ತು ಹರಿ ಪ್ರಿಯಾ ರವರ ವಿವಾಹ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು.ಗಣರಾಜ್ಯೋತ್ಸವದ ದಿನವಾದ ಇಂದು ಖ್ಯಾತ ಚಲನಚಿತ್ರ ನಟರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.ಯ ಸಂಧರ್ಭದಲ್ಲಿ ಮೈಸೂರು ಮತ್ತು ಕೊಡಗು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ,ಜಿಲ್ಲಾ ಉಸ್ತುವಾರಿ ಸಚಿವ
Read More

WAKO India ಮಹಿಳಾ ಸಮಿತಿಯ ಅಧ್ಯಕ್ಷೆ ಪೂಜಾ ಹರ್ಷ, ಕರ್ನಾಟಕ ಕಿಕ್ ಬಾಕ್ಸಿಂಗ್ ಕ್ರೀಡಾ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು

WAKO India ಮಹಿಳಾ ಸಮಿತಿಯ ಅಧ್ಯಕ್ಷೆ ಪೂಜಾ ಹರ್ಷ, ಕರ್ನಾಟಕ ಕಿಕ್ ಬಾಕ್ಸಿಂಗ್ ಕ್ರೀಡಾ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು WAKO ವರ್ಲ್ಡ್ ಸದಸ್ಯೆ ಪ್ರತಿಷ್ಠಿತ ಕರ್ನಾಟಕ ಮಹಿಳಾ ಸಾಧಕರ ಪ್ರಶಸ್ತಿಗಳು – ಕ್ರೀಡಾ ವಿಭಾಗದಲ್ಲಿ ಶ್ರೇಷ್ಠತೆ ಇತ್ತೀಚಿಗೆ ತಾಜ್-ಯಶವಂತಪುರದ ವಿವಾಂತದಲ್ಲಿ ಸ್ವೀಕರಿಸಿದರು. ಈ ಈವೆಂಟ್ ಅನ್ನು KWAA – Founder ಸ್ಪೂರ್ತಿ ವಿಶ್ವಾಸ್ ಅವರು ಆಯೋಜಿಸಿದ್ದರು ಮತ್ತು ಮುಖ್ಯ ಅತಿಥಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭಾಗವಹಿಸಿದ್ದರು – ಭಾರತೀಯ
Read More

ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರ ಧಾರುಣ ಸಾವು…ಹಳಿ ದಾಟುವಾಗ ದುರ್ಘಟನೆ…

ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರ ಧಾರುಣ ಸಾವು…ಹಳಿ ದಾಟುವಾಗ ದುರ್ಘಟನೆ… ಮಂಡ್ಯ,ಜ25,Tv10 ಕನ್ನಡಮಾಲ್ಗುಡಿ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ಮಂಡ್ಯ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.ಮೈಸೂರಿಂದ- ಬೆಂಗಳೂರಿಗೆ ಹೊರಟಿದ್ದ ಮಾಲ್ಗುಡಿ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಕಾಚಿಗುಡ ಎಕ್ಸ್ ಪ್ರೆಸ್ ನಿಂದ ಇಳಿದಿದ್ದ ಮಹಿಳೆಯರುಹಳಿ ಧಾಟುವಾಗ ರೈಲಿಗೆ ಸಿಲುಕಿದ್ದಾರೆ.ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಕಾಚಿಗುಡ ಎಕ್ಸ್ ಪ್ರೆಸ್ ರೈಲು.ಇದೇ ವೇಳೆ ಮೈಸೂರಿನಿಂದ ಬೆಂಗಳೂರಿನತ್ತ ಹೊರಟಿದ್ದ ಮಾಲ್ಗುಡಿ
Read More

ಮೈಸೂರುದಿನಾಂಕ: 24-01-2023 ಮಂಗಳವಾರದಂದು ಬೆಳಿಗ್ಗೆ: 9.30 ರಿಂದ 11.00ರ ವರೆಗೆ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಶ್ರೀಧರ್ ಹಾಗೂ ಪೈಲ್ವಾನ್

ಮೈಸೂರುದಿನಾಂಕ: 24-01-2023 ಮಂಗಳವಾರದಂದು ಬೆಳಿಗ್ಗೆ: 9.30 ರಿಂದ 11.00ರ ವರೆಗೆ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಶ್ರೀಧರ್ ಹಾಗೂ ಪೈಲ್ವಾನ್ ಶ್ರೀನಿವಾಸ್ ಹಾಗೂ ಶ್ರೀಮತಿ ಉಷಾ ಕುಮಾರ್, ಶ್ರೀ ಚಿಕ್ಕವೆಂಕಟ ರವರುಗಳ ಉಪಸ್ಥಿತಿಯಲ್ಲಿ ವಾರ್ಡ ನಂ 3, 4, ಹಾಗೂ 5 ರ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ, ಎಸ್.ಎಫ್.ಸಿ ಅನುದಾನ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದ ಒಟ್ಟು ಮೊತ್ತ ರೂ: 4 ಕೋಟಿ 32 ಲಕ್ಷದ
Read More

ಸಾ.ರಾ.ಮಹೇಶ್ ಪುತ್ರ ನಿಂದ ಪದವಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ…

ಸಾ.ರಾ.ಮಹೇಶ್ ಪುತ್ರ ನಿಂದ ಪದವಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ… ಮೈಸೂರು,ಜ24,Tv10 ಕನ್ನಡಕೆ.ಆರ್.ನಗರದ ಪ್ರಥಮ ದರ್ಜೆ ಕಾಲೇಜಿನ ವಿಧ್ಯಾರ್ಥಿಗಳಿಗೆ ಸಾ.ರಸ.ಸ್ನೇಹ ಬಳಗ ವತಿಯಿಂದ ನೋಟ್ ಬುಕ್ ವಿತರಿಸಲಾಯಿತು. ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಾರಾ ಮಹೇಶ್ ರವರ ನೇತೃತ್ವದಲ್ಲಿ ಸತತ 19 ವರ್ಷಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದುಇಂದು ಸಾರಾ ಸ್ನೇಹ ಬಳಗದ ವತಿಯಿಂದ ವಿತರಣೆ ಮಾಡಲಾಯಿತು. ನೋಟ್ ಬುಕ್ ವಿತರಣೆ ಕಾರ್ಯಕ್ರಮಕ್ಕೆ ಸಾ.ರಾ.ಮಹೇಶ್ ಪುತ್ರ ಜಯಂತ್ ರವರು ನೋಟ್ ಬುಕ್ ಗಳನ್ನ
Read More

ನೇತಾಜಿ ವಿಚಾರ ಮೈಗೂಡಿಸಿಕೊಳ್ಳಿ: ಮೇಯರ್ ಶಿವಕುಮಾರ್ ಕರೆ…

ನೇತಾಜಿ ವಿಚಾರ ಮೈಗೂಡಿಸಿಕೊಳ್ಳಿ: ಮೇಯರ್ ಶಿವಕುಮಾರ್ ಕರೆ… ಮೈಸೂರು,ಜ23,Tv10 ಕನ್ನಡನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಭಾರತೀಯ ಭೂಸೇನಾ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 126ನೇ ಜನ್ಮದಿನದ ಅಂಗವಾಗಿ ಜೈ ಹಿಂದ್ ಕಾರ್ಯಕ್ರಮ ಆಯೋಜಿಸಲಾಗಿತ್ತು.ಸುಭಾಷ್ ಚಂದ್ರ ಬೋಸ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಮೇಯರ್ ಶಿವಕುಮಾರ್ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರ ಜನ್ಮದಿನ ಆಚರಿಸಿದರಷ್ಟೇ ಸಾಲದು; ಅವರ ಆದರ್ಶ ವಿಚಾರಗಳನ್ನು ಜೀವನದಲ್ಲಿ ಆದರ್ಶವಾಗಿ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ವಿದ್ಯಾರ್ಥಿಗಳು
Read More

ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ

ಮೈಸೂರುವಿಜಯನಗರ ಜಿ.ಟಿ.ದೇವೇಗೌಡರವರ ಮನೆಯ ಮುಂದಿನ ಕಾಳಿದಾಸ ರಸ್ತೆ ವೃತ್ತದಲ್ಲಿ ಹಾಗೂ 6.30ಕ್ಕೆ ವೇದಿಕೆ ಕಾರ್ಯಕ್ರಮ ಅಭಿಷೇಕ್ ವೃತ್ತದಲ್ಲಿ ಕಾಳಿದಾಸ ರಸ್ತೆಯಿಂದ ಹೆಬ್ಬಾಳು ರಿಂಗ್ ರಸ್ತೆಯವರೆಗಿನ 3.50 ಕಿ.ಮೀ ನಿರ್ಮಾಣವಾದ ರಸ್ತೆಗೆ ರೆಬಲ್ ಸ್ಟಾರ್ ಡಾ:ಎಂ.ಹೆಚ್. ಅಂಬರೀಶ್ ರಸ್ತೆ ಎಂದು ಮೈಸೂರು ಮಹಾನಗರ ಪಾಲಿಕೆ ನಾಮಕರಣ ಮಾಡಿರುವಂತೆ ನಾಮಫಲಕ ಉಧ್ಘಾಟನೆಯನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು
Read More

ನೀರಿನ ಪೈಪ್ ಸ್ಪೋಟ…ಅಪಾರ ಪ್ರಮಾಣದ ನೀರು ಪೋಲು…ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು…

ನೀರಿನ ಪೈಪ್ ಸ್ಪೋಟ…ಅಪಾರ ಪ್ರಮಾಣದ ನೀರು ಪೋಲು…ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು… ಕುಡಿಯುವ ನೀರಿನ ಪೈಪ್ ಹೊಡೆದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವ ಘಟನೆ ಮೈಸೂರಿನ ಮಥುರಾ ನಗರದಲ್ಲಿ ಬೆಳಕಿಗೆ ಬಂದಿದೆ.ಕೆ.ಆರ್.ಎಸ್.ಮುಖ್ಯರಸ್ತೆಯ ಮೇಟಗಳ್ಳಿ ಪೊಲೀಸ್ ಠಾಣೆ ಬಳಿ ಹಾದು ಹೋಗಿರುವ ಪೈಪ್ ಸ್ಪೋಟಗೊಂಡಿದೆ.ಬೆಳಗೋಳ ನೀರು ಸರಬರಾಜು ಕೇಂದ್ರದಿಂದ ವಾಣಿವಿಲಾಸ ನೀರು ಸರಬರಾಜು ಕೇಂದ್ರಕ್ಕೆ ಸಂಪರ್ಕ ಕಲ್ಪಿಸಿರುವ ಪೈಪ್ ಹೊಡೆದಿದೆ.ಕಳೆದ ಎರಡು ಗಂಟೆಯಿಂದ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ.ಈ ಬಗ್ಗೆ
Read More

ಮೈಸೂರು ನಗರ ಸಿವಿಲ್ ಪೊಲೀಸರಿಗೆ ಇನ್ನೂ ಬಾರದ ಹೆಚ್ಚುವರಿ ONE MONTH EXTRA SALARY…ಸಿಬ್ಬಂದಿಗಳ ಪರದಾಟ…

ಮೈಸೂರು ನಗರ ಸಿವಿಲ್ ಪೊಲೀಸರಿಗೆ ಇನ್ನೂ ಬಾರದ ಹೆಚ್ಚುವರಿ ONE MONTH EXTRA SALARY…ಸಿಬ್ಬಂದಿಗಳ ಪರದಾಟ… ಮೈಸೂರು,ಜ21,Tv10 ಕನ್ನಡಹಬ್ಬ ಹರಿದಿನಗಳಲ್ಲಿ ಹಾಗೂ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿದ ಮೈಸೂರು ನಗರ ಸಿವಿಲ್ ಪೊಲೀಸ್ ಸಿಬ್ಬಂದಿಗಳ ಹೆಚ್ಚುವರಿ ಒಂದು ತಿಂಗಳ ಸಂಬಳ ಇನ್ನೂ ಪಾವತಿಯಾಗಿಲ್ಲ.ವರ್ಷ ಆರಂಭವಾಗುವ ಜನವರಿ ತಿಂಗಳ 10 ರೊಳಗೆ ಹೆಚ್ಚುವರಿ ಸಂಬಳ ಪಾವತಿಯಾಗುತ್ತಿತ್ತು.ಈ ವರ್ಷ 20 ದಾಟಿದರೂ ಸಂಬಳ ಪಾವತಿಯಾಗಿಲ್ಲ.ಇದು ನಗರ ಸಿವಿಲ್ ಪೊಲೀಸ್ ಸಿಬ್ಬಂದಿಗಳಿಗೆ ಮಾತ್ರ ಈ
Read More