ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ನಗರ ಪೊಲೀಸರ ಸಮರ…ನಗರದಾದ್ಯಂತ ಜಾಗೃತಿ…ನಶ ಮುಕ್ತ ಭಾರತ ಅಭಿಯಾನ ಆರಂಭ…
ಮೈಸೂರು,ಆ13,Tv10 ಕನ್ನಡ ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಮೈಸೂರು ನಗರ ಖಾಕಿ ಪಡೆ ಸಮರ ಸಾರಿದೆ.ಮಾದಕ ವಸ್ತುಗಳ ತಯಾರಿಕಾ ಘಟಕ ಪತ್ತೆಯಾದ ಬೆನ್ನ ಹಿಂದೆಯೇ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೇತೃತ್ವದಲ್ಲಿ ದಾಳಿಗಳು ನಡೆಯುತ್ತಿದೆ.ಈಗಾಗಲೇ ವಿವಿದ ಪೊಲೀಸ್ ಠಾಣೆಗಳಲ್ಲಿ ನೂರಾರು ಪ್ರಕರಣಗಳು ದಾಖಲಾಗಿವೆ.ಸಾಕಷ್ಟು ಪ್ರಮಾಣದಲ್ಲಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹಲವರನ್ನ ಬಂಧಿಸಲಾಗಿದೆ.ಹಾಸ್ಟೆಲ್ ಗಳು,ಪಿಜಿ ಗಳು,ಸ್ಟೂಡೆಂಟ್ ಗಳು ತಂಗಿರುವ ಕೊಠಡಿಗಳು,ಲಾಡ್ಜ್ ಗಳು ಸೇರಿದಂತೆ ಸಾಕಷ್ಟು ಸ್ಥಳಗಳ ಮೇಲೆ ದಾಳಿ ನಡೆಸಿ ಮಾದಕ
Read More