ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…
ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು ಹೊಸಹಳ್ಳಿ ಗೇಟ್ ಬಳಿ ನಡೆದಿದೆ.ಬಸ್ ನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರಿನ ಕಾಮಾಕ್ಷಿಪಾಳ್ಯ ಹಾಗೂ ಬೊಮ್ಮಸಮುದ್ರ ಮೂಲದ ಭಕ್ತರು ಮೂರು ದಿನಗಳ ಹಿಂದೆ ಅಯ್ಯಪ್ಪ ಸ್ವಾಮಿ ದರುಶನಕ್ಕೆ ತೆರಳಿ ಹಿಂದಿರುಗುವಾಗ ಘಟನೆ ನಡೆದಿದೆ. ಚಾಲಕನ
Read More