ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು…
ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು… ಮೈಸೂರು,ಅ27,Tv10 ಕನ್ನಡ ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಲತಾ ರವರ ಆದೇಶದ ಮೇರೆಗೆ ಮುಡಾ ಆಯುಕ್ತರು ಸಸ್ಪೆಂಡ್ ಆರ್ಡರ್ ಹೊರಡಿಸಿದ್ದಾರೆ.ಆರ್.ಟಿ.ಐ.ಕಾರ್ಯಕರ್ತ
Read More