ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ
ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ ಮಂಡ್ಯ,ಫೆ,28:-ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಬಹಳಷ್ಟು ಮತಗಟ್ಟೆಗಳು ಶಾಲೆ ಹಾಗೂ ಅಂಗನವಾಡಿಗಳಲ್ಲಿ ಇದೆ. ಮತಗಟ್ಟೆಗಳಲ್ಲಿ ಮತದಾನದ ಕೆಲಸಕ್ಕಾಗಿ ಟೇಬಲ್, ಚೇರ್, ವಿದ್ಯುತ್ ದೀಪಗಳು, ಶೌಚಾಲಯದ ವ್ಯವಸ್ಥೆ,
Read More