TV10 Kannada Exclusive

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ದುರ್ದೆಸೆ ಪ್ರಾರಂಭವಾಗಿದೆ…ಮಾಜಿ ಸಚಿವ ಸಿ.ಟಿ.ರವಿ…

ಮೈಸೂರು,ಆ18,Tv10 ಕನ್ನಡ ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ವಿಚಾರಕ್ಕೆ ಮೈಸೂರಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ಅಧಿಕಾರ ಬಂದಾಗಿನಿಂದ ರಾಜ್ಯಕ್ಕೆ ದುರ್ದೆಸೆ ಶುರುವಾಗಿದೆ.ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕೆ.ಆರ್.ಎಸ್ ಭರ್ತಿಯಾಗದ ಸ್ಥಿತಿ ಇರಲಿಲ್ಲ.ಈಗ ರೈತರಿಗೆ ನೀರಿಲ್ಲ, ಜಲಾಶಯ ಖಾಲಿಯಾಗಿದೆ.ಪವರ್ ಕಟ್, ಲೋಡ್ ಶೆಡಿಂಗ್ ಶುರುವಾಗಿದೆ.ಶೂನ್ಯ ಬಿಲ್ ಅಂತಾರೆ, ಕರೆಂಟೇ ಇಲ್ಲದ ಮೇಲೆ ಶೂನ್ಯ ಬಿಲ್ ಬರುತ್ತೆ.ಇಂತಹ‌ ದುರ್ದೆಸೆ ಇರುವ ಸಂಧರ್ಭದಲ್ಲಿ ಕಾಂಗ್ರೆಸ್ ಗೆ ಶಾಸಕರು ಹೋಗುತ್ತಾರೆ ಎಂದು ನಂಬಲು
Read More

ತಮಿಳುನಾಡಿಗೆ ನೀರು…ನದಿಗೆ ಇಳಿದು ಪ್ರತಿಭಟನೆಗೆ ಮುಂದಾದ ರೈತರು…

ಟಿ.ನರಸೀಪುರ,ಆ18,Tv10 ಕನ್ನಡತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟ ಹಿನ್ನೆಲೆಜಿಲ್ಲೆಯಾದ್ಯಂತ ರೈತರು ಪ್ರತಿಭಟನೆಗೆ ಇಳಿದಿದ್ದಾರೆ.ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿಸಂಗಮದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ ನಡೆದಿದೆ.ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ್ದಾರೆ.ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ.ರೈತರ ಹಿತ ಕಾಪಾಡುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ.ಕಾವೇರಿ ನೀರು ಬಿಡುಗಡೆ ವಿಚಾರದ ಬಗ್ಗೆ ವಿಪಕ್ಷಗಳು ಕೂಡ
Read More

ನಟ ಉಪೇಂದ್ರ ಬಂಧಿಸದ ಸರ್ಕಾರದ ವಿರುದ್ದ ಎಸ್.ಡಿ.ಪಿ.ಐ.ರಾಜ್ಯಾಧ್ಯಕ್ಷ ಕಿಡಿ…

ಮೈಸೂರು,ಆ18,Tv10 ಕನ್ನಡ ನಟ ಉಪೇಂದ್ರ ರನ್ನ ಬಂಧಿಸದ ರಾಜ್ಯ ಸರ್ಕಾರದ ವಿರುದ್ದ ಎಸ್.ಡಿ.ಪಿ.ಐ.ನ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.ಆಳುವ ಸರ್ಕಾರದ ಇಚ್ಛಾಶಕ್ತಿ ಕೊರೆತೆಯಿಂದ ಉಪೇಂದ್ರ ಬಂಧಿಸಲು ಸಾಧ್ಯವಾಗಲಿಲ್ಲ.ದಲಿತರ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿಗಿಂತ ಭಿನ್ನವಾಗಿಲ್ಲ.ಆರೋಪಿಯನ್ನು 24 ಗಂಟೆಯ ಒಳಗೆ ಬಂಧಿಸಬೇಕಿತ್ತು.ಎಫ್.ಐ.ಆರ್.ದಾಖಲಿಸಿಅವರು ಕೋರ್ಟ್ ಮೊರೆ ಹೋಗಲು ಸರ್ಕಾರ ಅವಕಾಶ ಮಾಡಿಕೊಟ್ಟಿತು.ಇದು ಉದ್ದೇಶಪೂರ್ವಕ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.ಇದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದುಪತ್ರಿಕಾ ಪ್ರಕಟಣೆ ಮೂಲಕ ಅಬ್ದುಲ್ ಮಜೀದ್
Read More

ಮಳೆ ಇಲ್ಲದೆ ಸೊರಗುತ್ತಿರುವ ರಸ್ತೆಬದಿ ಮರಗಳಿಗೆ ನೀರು…ರಘುಲಾಲ್ ಸಂಸ್ಥೆಯಿಂದ ಸಾಮಾಜಿಕ ಕಳಕಳಿ…

ಮಳೆ ಇಲ್ಲದೆ ಸೊರಗುತ್ತಿರುವ ರಸ್ತೆಬದಿ ಮರಗಳಿಗೆ ನೀರು…ರಘುಲಾಲ್ ಸಂಸ್ಥೆಯಿಂದ ಸಾಮಾಜಿಕ ಕಳಕಳಿ… ಮೈಸೂರು,ಆ18,Tv10 ಕನ್ನಡ ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆ ಒಣಗುತ್ತಿರುವ ರಸ್ತೆ ಬದಿಯಗಿಡಗಳಿಗೆ ಪ್ರತಿದಿನ ಮೈಸೂರಿನ ಹೆಸರಾಂತ ಔಷಧಿ ವ್ಯಾಪಾರಿಗಳಾದ ರಘುಲಾಲ್ ಕಂಪನಿಯು ನೀರು ಹಾಯಿಸಿ ಆರೈಕೆ ಮಾಡುತ್ತಿದೆ.ಸಂಸ್ಥೆಯ ಸಂಸ್ಥಾಪಕ ಎನ್ ರಾಘವನ್ ಅವರು ಈ ಮೂಲಕ ಸಾಮಾಜಿಕ ಕಳಕಳಿ ತೋರಿದ್ದಾರೆ.ಮೈಸೂರಿನ ಪ್ರಮುಖ ರಸ್ತೆಗಳಲ್ಲಿರುವ ಗಿಡಗಳಿಗೆನೀರಿನ ಟ್ಯಾಂಕರ್ ಮೂಲಕ ಅಗತ್ಯ ನೀರು ಸರಬರಾಜು ಮಾಡುತ್ತಿದ್ದಾರೆ.ರಘುಲಾಲ್ ಕಂಪನಿಯ ಕಳಕಳಿಗೆ ಮೆಚ್ಚುಗೆ
Read More

ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟೀಸ್…ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಎಫೆಕ್ಟ್…

ಚಾಮರಾಜನಗರ,ಆ18,Tv10 ಕನ್ನಡ ಬಂಡೀಪುರದ ಪರಿಸರ ಸೂಕ್ಷ್ಮ ವಲಯ ಪ್ರದೇಶದಲ್ಲಿ ನಟ ಗೋಲ್ಡನ್ ಸ್ಟಾರ್ ಗಣೇಶ್ ಕಟ್ಟಡ ನಿರ್ಮಾಣ ಹಿನ್ನಲೆ ನೋಟಿಸ್ ಜಾರಿ ಮಾಡಲಾಗಿದೆ.ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದಲ್ಲಿ ಕಾನೂನು ಬಾಹಿರ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ನಟ ಇದೀಗ ಕಾನೂನು ಕ್ರಮ ಎದುರಿಸಬೇಕಿದೆ.ಅರಣ್ಯ ಇಲಾಖೆ ನಿಯಮ ಉಲ್ಲಂಘನೆ ಮಾಡಿದಿದ್ದಾರೆ ಎಂಬ ಆರೋಪ ಹಿನ್ನಲೆಪರಿಸರವಾದಿ ಜೋಸೆಫ್ ಹೂವರ್ ಮತ್ತು ಸ್ಥಳೀಯರ ಆಕ್ಷೇಪದ ಮೇರೆಗೆಬಂಡೀಪುರದ ಸಿ.ಎಫ್.ಓ ಡಾ.ರಮೇಶ್ ಕುಮಾರ ನೋಟಿಸ್ ಜಾರಿ
Read More

ಮೈಸೂರು ಪಾಲಿಕೆಗೆ 5 ಕೈ ಕಾರ್ಯಕರ್ತರಿಗೆ ಸದಸ್ಯರ ನಾಮ ನಿರ್ದೇಶನ…

ಮೈಸೂರು ಮೈಸೂರು,ಆ17,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಗೆ 5 ಮಂದಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸದಸ್ಯರ ನಾಮ ನಿರ್ದೇಶನ ಅವಕಾಶ ದೊರೆತಿದೆ. ಸರ್ಕಾರದಿಂದ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.ಶ್ರೀನಿವಾಸ್ ಮೂರ್ತಿ, ಕಲ್ಪನಾ ಆರ್ ಎಚ್, ಕುಮಾರ್ ಎಂ ಯು, ಬಾಲರಾಜ್, ನಿರಾಲ್ ಸಿಐವರನ್ನು ಅಧಿಕಾರೇತರ ಸದಸ್ಯರಾಗಿ ನೇಮಕ ಮಾಡಲಾಗಿದೆ…
Read More

ಒಂದು ದಿನಕ್ಕೆ ಬಾಲಕನಿಗೆ ಇನ್ಸ್ಪೆಕ್ಟರ್ ಗೌರವ…ಯಾಕೆ ಗೊತ್ತಾ…?

ಶಿವಮೊಗ್ಗ,ಆ17,Tv10 ಕನ್ನಡ ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನಿಗೆ ಒಂದು ದಿನ ಪೊಲೀಸ್ ಇನ್ಸ್ಪೆಕ್ಟರ್ ಆಗುವ ಅವಕಾಶ ಕಲ್ಪಿಸಿ ಮಾನವೀಯತೆ ನೆರೆದ ಘಟನೆ ಶಿವಮೊಗ್ಗದಲ್ಲಿ ನಡೆಯಿತು. ಆಜಾನ್ ಖಾನ್ (8) ಗೆ ಇನ್ಸ್ಪೆಕ್ಟರ್ ಆಗುವ ಅವಕಾಶ ಕಲ್ಪಿಸಲಾಯಿತು. ಹೃದಯಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆಜಾನ್ ಖಾನ್ ಗೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಇಚ್ಛೆ ಇತ್ತು. ಆತನ ಮತ್ತು ಪೋಷಕರ ಕೋರಿಕೆ ಮೇರೆಗೆ ಈ ದಿನ ದೊಡ್ಡಪೇಟೆ ಠಾಣೆಯಲ್ಲಿ ಬಾಲಕನಿಗೆ ಪೊಲೀಸ್ ಅಧಿಕಾರಿ ಸಮವಸ್ತ್ರವನ್ನು ಧರಿಸಿ,PI ಹುದ್ದೆಯನ್ನು
Read More

ಡಿಬಿ ಕುಪ್ಪೆ ಬಳ್ಳೆ ಕೇಂದ್ರಸ್ಥಾನದ ನೂತನ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ…

ಹುಣಸೂರು,ಆ16,Tv10 ಕನ್ನಡ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಡಿಬಿ ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಕೇಂದ್ರ ಸ್ಥಾನದ ನೂತನ ವಲಯ ಅರಣ್ಯಾಧಿಕಾರಿಗಳ ಕಚೇರಿಯನ್ನ ಇಂದು ಉದ್ಘಾಟಿಸಲಾಯಿತು.ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಕಚೇರಿಯನ್ನ ಉದ್ಘಾಟಿಸಿದರು.ಈ ವೇಳೆ ಉಪ ಅರಣ್ಯ ಸಂರಕ್ಷಾಧಿಕಾರಿ ಹರ್ಷಕುಮಾರ್ ಚಿಕ್ಕನರಗುಂದ,ಮೇಟಿಕುಪ್ಪೆ ಉಪವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ರಂಗಸ್ವಾಮಿ,ವಲಯ ಅರಣ್ಯಾಧಿಕಾರಿಗಳಾದ ಮಧು,ಸಿದ್ದರಾಜು,ಹರ್ಷಿತ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು…
Read More

ಲಯನ್ಸ್ ಕ್ಲಬ್‌ ಅಫ್ ಮೈಸೂರು ಅಂಬಾಸಿಡರ್ ಸಂಸ್ಥೆಯ ವತಿಯಿಂದ ಡಾ .ಸಿ.ಎಸ್ .ಸೌಮ್ಯ ರವರಿಗೆ “ರಾಯಭಾರಿ ವೈದ್ಯ ” ಪ್ರಶಸ್ತಿ

ಪಾಂಡವಪುರ tv10 ಕನ್ನಡ ಆ 15 ಜೀವನದ ಗುಣಮಟ್ಟವನ್ನು ಸುಧಾರಿಸಲು ಆರೋಗ್ಯವು ಬಹಳ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ . 2023ರ ವಿಶ್ವ ಆರೋಗ್ಯ ಸಂಸ್ಥೆಯ ಉದ್ದೇಶ ‘ಎಲ್ಲರಿಗೂ ಆರೋಗ್ಯ’ ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ಇರಬೇಕು . ಅದರಲ್ಲಿಯೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಜೆಪಿ ನಗರದ ಆರೋಗ್ಯ ಕೇಂದ್ರದ ಡಾಕ್ಟರ್ ಸಿ. ಎಸ್ ಸೌಮ್ಯ ರವರು ಲಯನ್ಸ್ ಕ್ಲಬ್
Read More

ಡಿಸಿ ಆಫೀಸ್ ಕಟ್ಟಡದಲ್ಲಿ ಜಿಲ್ಲಾ ಉಸ್ತುವಾರಿಗಳ ಕಚೇರಿ ಉದ್ಘಾಟನೆ…

ಡಿಸಿ ಆಫೀಸ್ ಕಟ್ಟಡದಲ್ಲಿ ಜಿಲ್ಲಾ ಉಸ್ತುವಾರಿಗಳ ಕಚೇರಿ ಉದ್ಘಾಟನೆ… ಮೈಸೂರು,ಆ15,Tv10 ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಟ್ಟಡದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಇಂದು ಉದ್ಘಾಟನೆಯಾಯಿತು.ಡಾ.ಹೆಚ್.ಸಿ.ಮಹದೇವಪ್ಪ ಅವರು ತಮ್ಮ ಜಿಲ್ಲಾ ಕಚೇರಿಯನ್ನು ಉದ್ಘಾಟಿಸಿದರು.ಮಹಾತ್ಮಗಾಂಧೀಜಿ,ಡಾ.ಬಿ.ಆರ್.ಅಂಬೇಡ್ಕರ್,ಬಸವಣ್ಣ ಹಾಗೂ ಗೌತಮ ಬುದ್ದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.ಈ ವೇಳೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ,ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಡಿಸಿಪಿ ಮುತ್ತುರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು…
Read More