ಅನ್ನಭಾಗ್ಯ ಅಕ್ಕಿ ದುರುಪಯೋಗ ಆರೋಪ…ಅಪ್ರಾಪ್ತರ ಬಳಕೆ…
ಮೈಸೂರು,ನ14,Tv10 ಕನ್ನಡ ಸರ್ಕಾರದ ಅನ್ನಭಾಗ್ಯ ಯೋಜನೆ ದುರುಪಯೋಗವಾಗುತ್ತಿದೆ.ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಬೆಳಕಿಗೆ ಬಂದಿದೆ.ದಂಧೆಕೋರರು ಮನೆ ಮನೆಗೆ ತೆರಳಿ ಅನ್ನಭಾಗ್ಯ ಅಕ್ಕಿ ಖರೀದಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.ಅಪ್ರಾಪ್ತರನ್ನ ಬಳಸಿಕೊಂಡು ದಂಧೆ ನಡೆಸುತ್ತಿದ್ದಾರೆ.15 ರಿಂದ 16 ರೂಪಾಯಿಗೆ ಅನ್ನಭಾಗ್ಯ ಅಕ್ಕಿ ಖರೀದಿ ಮಾಡಲಾಗುತ್ತಿದೆ.50 ರಿಂದ 60 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.ಮೈಸೂರಿನ ಎನ್ ಆರ್ ಮೊಹಲ್ಲಾ ಸೇರಿ ಹಲವು ಕಡೆ ದಂಧೆ ನಡೆಯುತ್ತಿದೆ.ಇದುವರೆಗೂ ಹಲವು ವಾಹನಗಳನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ.ಆದರೂ ಅನ್ನಭಾಗ್ಯ ದಂಧೆಗೆ
Read More