TV10 Kannada Exclusive

ಮರೆತು ಹೋಗಿದ್ದ ಲ್ಯಾಪ್ ಟಾಪ್,ಟ್ಯಾಬ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ..

ಆಟೋದಲ್ಲಿ ಮರೆತುಹೋಗಿದ್ದ ಬೆಲೆ ಬಾಳುವ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ಗಳನ್ನ ಮಾಲೀಕರಿಗೆ ಹಿಂದಿರುಗಿಸಿದ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.ಜಯಪುರ ಹೋಬಳಿ ನಿವಾಸಿ ನಂಜುಂಡಸ್ವಾಮಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ.ಮೈಸೂರಿನ ಗಂಗೋತ್ರಿ ಬಡಾವಣೆಯ ವಿಜಯಾನಂದ್ ಎಂಬುವರು ಬಸ್ ಸ್ಟಾಂಡ್ ಗೆ ನಂಜುಂಡಸ್ವಾಮಿ ರವರ ಆಟೋದಲ್ಲಿ ಬಂದಿದ್ದಾರೆ.ಬಸ್ ಹಿಡಿಯುವ ಆತುರದಲ್ಲಿ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ಮರೆತು ಹೋಗಿದ್ದಾರೆ.ಇದನ್ನ ಮನಗಂಡ ನಂಜುಂಡಸ್ವಾಮಿ ಬ್ಯಾಗ್ ಸಮೇತ ಲಷ್ಕರ್ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.ಇದೇ ವೇಳೆ ದೂರು
Read More

ಅವ್ಯವಸ್ಥೆಯ ಗೂಡಾದ ಆರೋಗ್ಯ ತಪಾಸಣಾ ಶಿಬಿರ…ಶಾಸಕ ಅನಿಲ್ ಚಿಕ್ಕಮಾದು ಗರಂ..

ಹೆಚ್.ಡಿ.ಕೋಟೆ,ಜುಲೈ25,Tv10 ಕನ್ನಡ ಹೆಚ್.ಡಿ.ಕೋಟೆಯಲ್ಲಿಂದು ಆಯೋಜಿಸಲಾಗಿದ್ದ ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಆರೋಗ್ಯ ತಪಾಸಣಾ ಶಿಬಿರ ಅವ್ಯವಸ್ಥೆಗಳ ಅಗರವಾಯಿತು. ತಾಲೂಕಿನ ಶಾಸಕ ಅ ಎಸ್.ಅನಿಲ್ ಚಿಕ್ಕಮಾದು ಅವರ ಗಮನಕ್ಕೂ ತಾರದೆ ಆಯೋಜಿಸಿದ ಶಿಬಿರ ಗೊಂದಲದಚಗೂಡಾಯಿತು.ಅವ್ಯವಸ್ಥೆಗಳಿಗೆ ಖುದ್ದು ಸಾಕ್ಷಿಯಾದ ಅನಿಲ್ ಚಿಕ್ಕಮಾದು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು. ಎಚ್.ಡಿ.ಕೋಟೆ ತಾಲೋಕಿನ 26ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿಶೇಷ ಚೇತನರು ರುತ್ತು ಹಿರಿಯ ನಾಗರಿಕರಿಗಾಗಿ ಶಿಬಿರ ಅಯೋಜಿಸಲಾಗಿತ್ತು. ಸಾಧನ ಸಲಕರಣೆ ಸೌಲಭ್ಯ ಒದಗಿಸುವ ಕಾರ್ಯಕ್ರಮವೂ ಶಿಬಿರದ
Read More

ಆಟೋ,ಕಾರ್ ಢಿಕ್ಕಿ…ಮಹಿಳೆ ಸಾವು…ಮೂವರಿಗೆ ಗಾಯ..‌.

ಮೈಸೂರು,ಜುಲೈ25,Tv10 ಕನ್ನಡ* ಆಪೇ ಆಟೋ, ಓಮಿನಿ ಕಾರ್ ಮುಖಾಮುಖಿ ಡಿಕ್ಕಿ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಆರು ಮಂದಿ ಗಾಯಗೊಂಡ ಘಟನೆ ಟಿ.ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಸಮೀಪ ನಡೆದಿದೆ. ಮೈಸೂರಿನ ಜೆಪಿ ನಗರ ನಿವಾಸಿ ವಿಶಾಲಾಕ್ಷಿ(29)ಮೃತ ದುರ್ದೈವಿ. ವಿಶಾಲಾಕ್ಷಿ ಪತಿ ಶಂಕರ್ ಹಾಗೂ ಇಬ್ಬರು ಮಕ್ಕಳು ಗಾಯಗೊಂಡು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಪೇ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಮಳವಳ್ಳಿ ತಾಲ್ಲೂಕಿನ ನಂಜೇಗೌಡನಪುರ ಗ್ರಾಮಸ್ಥರಾದ ರಾಜು,ಮಣಿ,ರತ್ನಮ್ಮ,
Read More