TV10 Kannada Exclusive

ದಸರಾ 2023:ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ…

ಮೈಸೂರು,ಅ11,Tv10 ಕನ್ನಡ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ರವರು ಇಂದು ಅಧಿಕೃತವಾಗಿ ಆಹ್ವಾನಿಸಿದರು. ಮೈಸೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ ಪುಷ್ಪಮಾಲಿಕೆಯೊಂದಿಗೆ ಸನ್ಮಾನಿಸಿ, ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು. ಈ ವೇಳೆ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್,
Read More

ಹುಣಸೂರು:ಮಳೆ ಅಬ್ಬರ…ಜಲಾವೃತವಾದ ಮೂರು ಬಡಾವಣೆಗಳು…

ಹುಣಸೂರು:ಮಳೆ ಅಬ್ಬರ…ಜಲಾವೃತವಾದ ಮೂರು ಬಡಾವಣೆಗಳು… ಹುಣಸೂರು,ಅ10,Tv10 ಕನ್ನಡ ಸೋಮವಾರ ಸುರಿದ ಭಾರಿ ಮಳೆಗೆ ಹುಣಸೂರು ತಾಲ್ಲೂಕಿನ ಮೂರು ಬಡಾವಣೆಗಳು ಜಲಾವೃತವಾಗಿದೆ. ಮಂಜುನಾಥ ಬಡಾವಣೆ,ಸಾಕೇತ ಬಡಾವಣೆ,ಬೊಮ್ಮೇಗೌಡ ಬಡಾವಣೆ ಜಲಾವೃತವಾಗಿದೆ.ಸರಾಗವಾಗಿ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆ ಮೇಲೆ ನೀರು ನಿಂತಿದೆ.ವಾಹನ ಸವಾರರು ಪರದಾಡಿದ್ದಾರೆ. ಮಳೆಯ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗುವ ಆತಂಕದಲ್ಲಿ ಸ್ಥಳೀಯರಿದ್ದಾರೆ…
Read More

ಒಂದೆಡೆ ಮಹಿಷ ದಸರಾಗೆ ಪರ ವಿರೋಧ…ಮತ್ತೊಂದೆಡೆ ಮಹಿಷ ಪ್ರತಿಮೆಗೆ ಬಣ್ಣ ಲೇಪನ ಕಾರ್ಯ…

ಮೈಸೂರು,ಅ9,Tv10 ಕನ್ನಡ ಒಂದೆಡೆ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ವಿಚಾರದಲ್ಲಿ ಪರ ವಿರೋಧಗಳು ವ್ತಕ್ತವಾಗುತ್ತಿದೆ.ಮತ್ತೊಂದೆಡೆ ಜಿಲ್ಲಾಡಳಿತ ಸೈಲೆಂಟಾಗಿ ಮಹಿಷನ ಪ್ರತಿಮೆಗೆ ಬಣ್ಣ ಲೇಪನ ಕಾರ್ಯ ನಡೆಸುತ್ತಿದೆ.ಪ್ರಗತಿಪರರು ಮಹಿಷ ದಸರಾ ಆಚರಣೆ ಮಾಡುವುದಾಗಿ ಪಟ್ಟು ಹಿಡಿದು ಕಾರ್ಯಕ್ರಮ ಪಟ್ಟಿ ಸಿದ್ದಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರಚಾರ ಮಾಡುವ ಮೂಲಕ ಸಾರ್ವಜನಿಕರನ್ನ ಆಹ್ವಾನಿಸಿದ್ದಾರೆ.ಮತ್ತೊಂದೆಡೆ ಸಂಪ್ರದಾಯವಾದಿಗಳು ಮಹಿಷ ದಸರಾ ಆಚರಣೆಯನ್ನ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಕ್ಕೆ ಮುಂದಾಗಿದ್ದಾರೆ.ಇಬ್ಬರ ಹಗ್ಗ ಜಗ್ಗಾಟ ಮಧ್ಯೆ ಮಹಿಷ
Read More

ಸಾಂಪ್ರದಾಯಿಕ ಹೆಸರಲ್ಲಿ ಅದ್ದೂರಿ ದಸರಾ ಬೇಡ…ರೈತ ಮುಖಂಡ ಕುರುಬೂರು ಶಾಂತಕುಮಾರ್…

ಮೈಸೂರು,ಅ9,Tv10 ಕನ್ನಡ ಸಾಂಪ್ರದಾಯಿಕ ದಸರಾ ಹೆಸರಿನಲ್ಲಿ ಅದ್ದೂರಿ ದಸರಾ ನಡೆಸುವುದು ಬೇಡ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಮಳೆ, ಬೆಳೆ ಇಲ್ಲದೆ ಬರದ ಕಾರ್ಮೋಡ ಮೂಡಿರುವ ಹಿನ್ನೆಲೆಯಲ್ಲಿ ರಾಜ್ಯದ ನೂರಾರು ತಾಲೂಕುಗಳು ಬರಪೀಡಿತ ಪ್ರದೇಶವಾಗಿ ಲಕ್ಷಾಂತರ ರೈತರು ಬೆಳೆ ಇಲ್ಲದೆ ಜೀವನ ನಡೆಸಲು ಕಂಗಾಲಾಗಿದ್ದಾರೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಎಂದಿನಂತೆ ನಡೆಯಲಿ. ದಸರಾ ಮಹೋತ್ಸವದ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಕಿ.ಮೀ
Read More

ದಸರಾ ಹಿನ್ನಲೆ…ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ತಾತ್ಕಾಲಿಕ ಬ್ರೇಕ್…

ಮೈಸೂರು,ಅ9,Tv10 ಕನ್ನಡ ವಿಶ್ವವಿಖ್ಯಾತ ಮೈಸೂರು ದಸರಾ 2023 ಹಿನ್ನಲೆಮೈಸೂರು ಅರಮನೆ ಆವರಣದಲ್ಲಿ ಸಂಜೆ ವೇಳೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.ದಿನಾಂಕ 09/10/2023 ರಿಂದ 31/10/2023 ರವರೆಗೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.ದಸರಾ ಮಹೋತ್ಸವದ ಪೂರ್ವಬಾವಿ ಕೆಲಸ ಹಿನ್ನೆಲೆ ರದ್ದುಪಡಿಸಲಾಗಿದೆ.ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಹಿನ್ನಲೆ ಸಿದ್ದತೆ ನಡೆಸುವ ಅಂಗವಾಗಿಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದುಅರಮನೆ ಆಡಳಿತ ಮಂಡಳಿ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ
Read More

ಸಿಂಹಾಸನ ಜೋಡಣೆ ಕಾರ್ಯ ಪೂರ್ಣ…ಅ15 ಕ್ಕೆ ಖಾಸಗಿ ದರ್ಬಾರ್…

ಮೈಸೂರು,ಅ9,Tv10 ಕನ್ನಡ ಮೈಸೂರು ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ ಪೂರ್ಣಗೊಂಡಿದೆ.ಶಾಸ್ತ್ರೋಕ್ತವಾಗಿ ರತ್ನಖಚಿತ ಸಿಂಹಾಸನವನ್ನ ಜೋಡಿಸಲಾಗಿದೆ.ಈ ಮೂಲಕ ಮೈಸೂರು ಅರಮನೆಯಲ್ಲಿ ನವರಾತ್ರಿ ಸಿದ್ದತೆ ಆರಂಭವಾಗಿದೆ.ಅ 15ಕ್ಕೆ ನವರಾತ್ರಿ ಮೊದಲ ದಿನ ಖಾಸಗಿ ದರ್ಬಾರ್ ನಡೆಯಲಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನರೂಢರಾಗಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ…
Read More

ಇಂದು ಸಿಂಹಾಸನ ಜೋಡಣೆ…ಅರಮನೆಯಲ್ಲಿ ಶರನ್ನವರಾತ್ರಿ ಉತ್ಸವ ಸಂಭ್ರಮ…

ಮೈಸೂರು,ಅ9,Tv10 ಕನ್ನಡ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2023 ಹಿನ್ನಲೆ ಮೈಸೂರು ಅರಮನೆಯಲ್ಲಿ ಇಂದಿನಿಂದ ಶರನ್ನವರಾತ್ರಿ ಉತ್ಸವ ಸಂಭ್ರಮ ಮನೆ ಮಾಡಲಿದೆ.ಇಂದಿನಿಂದ ನವಂಬರ್ 8 ರವರೆಗೆ ಖಾಸಗಿ ದರ್ಬಾರ್ ಸೇರಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಲಿವೆ.ಇಂದು ಬೆಳಗ್ಗೆ 7.15ಕ್ಕೆ ನವಗ್ರಹ ಹೋಮ ಮತ್ತು ಇತರೆ ಶಾಂತಿ ಪೂಜೆ ನೆರವೇರಲಿದೆ.ಬೆಳಗ್ಗೆ 10.05 ರಿಂದ 10.35ರವರೆಗೆ ಅಂಬಾವಿಲಾಸ ದರ್ಬಾರ್ ಹಾಲ್‌ನಲ್ಲಿ ಸಿಂಹಾಸನ ಜೋಡಣೆ ಮಾಡಲಾಗುತ್ತದೆ.ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಕಾರ್ಯಕ್ರಮ.ಬೆಳಗ್ಗೆ 11ಕ್ಕೆ
Read More

ಮಹಿಷ ದಸರಾ…ಸೋಷಿಯಲ್ ಮಿಡಿಯಾದಲ್ಲಿ ಸಾರ್ವಜನಿಕರಿಗೆ ಆಹ್ವಾನ…

ಮೈಸೂರು,ಅ9,Tv10 ಕನ್ನಡ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಹಿನ್ನಲೆ ಸೋಷಿಯಲ್ ಮಿಡಿಯಾದಲ್ಲಿ ಸಾರ್ವಜನಿಕರನ್ನ ಆಹ್ವಾನಿಸುವ ಮೂಲಕ ಪ್ರಚಾರ ಆರಂಭವಾಗಿದೆ.ಅ 13ಕ್ಕೆ ಮಹಿಷ ದಸರಾ ಆಚರಣೆ ಸಂಬಂಧ ಪರ ವಿರೋಧದ ನಡುವೆ ಮಹಿಷ ದಸರಾ ಪ್ರಚಾರ ಶುರುವಾಗಿದೆ.ಮಹಿಷನ ಹೊಸ ಲುಕ್ ಜೊತೆ ಆಹ್ವಾನ ನೀಡಿರುವ ಪೋಸ್ಟರ್ ವೈರಲ್ ಆಗಿದೆ.ಅ.13 ರ ಮಹಿಷ ದಸರಾ ಕಾರ್ಯಕ್ರಮಕ್ಕೆ ಮಹಿಷನೂರಿಗೆ ಬನ್ನಿ ಭೀಮ ಸ್ವಾಗತ ಅಂತಾ ಇರುವ ಪೋಸ್ಟರ್ ವೈರಲ್ ಆಗಿದೆ…
Read More

ಪೊಲೀಸ್ ಇಲಾಖೆ ಶ್ವಾನ ಲೈಕಾ ಸಾವು…ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ…

ಮೈಸೂರು,ಅ7,Tv10 ಕನ್ನಡ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಶ್ವಾನ ಲೈಕಾ(9) ಸಾವನ್ನಪ್ಪಿದೆ.ವಯೋ ಸಹಜ ಅನಾರೋಗ್ಯದಿಂದ ಸಾವನ್ನಪ್ಪಿದೆ.ಮೈಸೂರು ಜಿಲ್ಲಾ ಶ್ವಾನದಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಲೈಕಾ ಗೆಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.ಪೊಲೀಸ್ ಶ್ವಾನದಳದ ಕೆನಲ್‌ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ಸೀಮಾ ಲಾಟ್ಕರ್, ಅಡಿಷನಲ್ ಎಸ್ ಪಿ ನಂದಿನಿ ಅಂತಿಮ ಗೌರವ ಸಲ್ಲಿಸಿದ್ದಾರೆ.ಸ್ಪೋಟಕ ಪತ್ತೆ ಬಗ್ಗೆ ವಿಶೇಷ ಪರಿಣಿತಿ ಹೊಂದಿದ್ದ ಲೈಕಾರಾಷ್ಟ್ರಪತಿ ಪ್ರಧಾನಿ ಕೇಂದ್ರ ಮಂತ್ರಿಗಳು ಸಿಎಂ
Read More

ವಿರೋಧದ ನಡುವೆ ಮಹಿಷ ದಸರಾಗೆ ಸಿದ್ದತೆ…ಆಹ್ವಾನ ಪತ್ರಿಕೆ ಬಿಡುಗಡೆ…

ಮೈಸೂರು,ಅ7,Tv10 ಕನ್ನಡ ಭಾರಿ ವಿರೋಧದ ನಡುವೆಯೂ ಮಹಿಷ ದಸರಾದ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದೆ.ಮಹಿಷಾಸುರನ ಭಾವಚಿತ್ರವಿರುವ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ.50ನೇ ವರ್ಷದ ದಸರಾ ಎಂಬ ಹೆಡ್ ಲೈನ್ ನಲ್ಲಿ ಮುದ್ರಿತವಾಗಿದರ.ಅ 13ರಂದು ಮಹಿಷ ದಸರಾ ಆಚರಣೆ ಮಾಡಲಾಗುತ್ತದೆ.ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಎಂದು ಮುದ್ರಿಸಲಾಗಿದೆ.13/10/2023ರ ಕಾರ್ಯಕ್ರಮದ ವಿವರವನ್ನೂ ಪ್ರಕಟಿಸಲಾಗಿದೆ.ಬೆಳಗ್ಗೆ 8ಕ್ಕೆ ತಾವರೆಕಟ್ಟೆ ಬಳಿ ಎಲ್ಲರೂ ಸೇರುವುದು.ಬೆ 8.30ಕ್ಕೆ ಅತಿಥಿ ಗಣ್ಯರೊಡನೆ ಆದಿ ದ್ರಾವಿಡ ದೊರೆ ಮಹಿಷಾಸುರ ಮೂರ್ತಿಗೆ ಪುಷ್ಪನಮನ
Read More