ಗಾಂಜಾ ವ್ಯಸನಿಗಳ ವಿರುದ್ದ ಮೇಟಗಳ್ಳಿ ಠಾಣಾ ಪೊಲೀಸರ ಸಮರ…ಕಾರ್ಯಾಚರಣೆಗೆ ಕತ್ತಲು ಅಡ್ಡಿ…ಕೆಟ್ಟು ನಿಂತ ಬೀದಿ ದೀಪಗಳು…ಕಣ್ಮುಚ್ಚಿ ಕುಳಿತ ಪಾಲಿಕೆ ಅಧಿಕಾರಿಗಳು…
ಮೈಸೂರು,ಜು25,Tv10 ಕನ್ನಡ ಗಾಂಜಾ ವ್ಯಸನಿಗಳ ವಿರುದ್ದ ಮೇಟಗಳ್ಳಿ ಠಾಣಾ ಪೊಲೀಸರು ಸಮರ ಸಾರಿದ್ದಾರೆ.ಮೇಟಗಳ್ಳಿಯ ಸ್ಮಶಾನದಲ್ಲಿ ಗಾಂಜಾ ವ್ಯಸನಿಗಳ ಕಾಟಕ್ಕೆ ಬ್ರೇಕ್ ಹಾಕಲು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಆದ್ರೆ ಪೊಲೀಸರ ಕಾರ್ಯಾಚರಣೆಗೆ ನಗರ ಪಾಲಿಕೆ ಅಧಿಕಾರಿಗಳು ಸ್ಪಂದಿಸದಿರುವುದು ವಿಷಾಧನೀಯ.ಇಂದು ಸ್ಮಶಾನದಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ.ಇನ್ಸ್ಪೆಕ್ಟರ್ ಅರುಣ್ ರವರು ತಡಮಾಡದೆ ತಮ್ಮ ಸಿಬ್ಬಂದಿಗಳ ಸಮೇತ ಸ್ಮಶಾನಕ್ಕೆ ಎಂಟ್ರಿ ಕೊಟ್ಟಿದ್ದಾರೆ.ಆದ್ರೆ ದಾಳಿ ನಡೆಸಿದ ಸಮಯದಲ್ಲಿ ಬೀದಿ ದೀಪಗಳು ಕೆಟ್ಟುನಿಂತ ಪರಿಣಾಮ
Read More