TV10 Kannada Exclusive

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮೇಲೆ ದಾಳಿ ನಡೆಸಿದೆ.ಗಣಿಗಾರಿಕೆಗೆ ನಿಷೇಧಿತ ಸ್ಪೋಟಕಗಳ ಬಳಕೆ ಮಾಡುತ್ತಿದ್ದ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನಾ ಯಾದವ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮುಡುಗುತೊರೆ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ. ಸರ್ಕಾರಿ ಗೋಮಾಳದಲ್ಲಿ
Read More

ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ

ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇದು “ರಕ್ಕಿ” ಚಿತ್ರದ ಮೊದಲ ಗೀತೆಯಾಗಿದೆ. ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವ ರಕ್ಕಿ ಸುರೇಶ್, ಈ ಹಾಡಿನಲ್ಲಿ ತಮ್ಮ ಎನರ್ಜಿಟಿಕ್ ಸ್ಕ್ರೀನ್ ಪ್ರೆಸೆನ್ಸ್, ಸ್ಟೈಲಿಶ್ ಲುಕ್ ಹಾಗೂ ಅದ್ಭುತ ಡ್ಯಾನ್ಸ್ ಮೂಲಕ
Read More

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ಗೆ ಬದಲಾಯಿಸುವ ಕಾಮಗಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಪರಿಶೀಲಿಸಿದರು. ಮೈಸೂರಿನ ಶ್ರೀರಾಂಪುರದಲ್ಲಿ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ ಕೇಬಲ್‌ಗೆ ಬದಲಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ
Read More

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ಮೂಲದ 10 ವರ್ಷದ ಹರ್ಷಿತ್ ಚಿರತೆ ದಾಳಿಗೆ ಬಲಿಯಾದ ಬಾಲಕ. ಘಟನೆಯ ಬಳಿಕ ಭಕ್ತರು ಹಾಗೂ ಸಾರ್ವಜನಿಕರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾತ್ರಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ
Read More

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳು ಸುಗಮ ಸಂಚಾರಕ್ಕೆ ಅಡಚಣೆ ಮಾಡುತ್ತಿದ್ದಾರೆ.ಸಿಗ್ನಲ್ ಲೈಟಗಳಲ್ಲಿ ಕಾಣಿಸಿಕೊಳ್ಳುವ ಇವರು ವಾಹನ ಸವಾರರಿಗೆ ಕಿರಿಕಿರಿ ಮಾಡುತ್ತಿದ್ದಾರೆ.ಕೆ.ಆರ್.ಎಸ್ ಮುಖ್ಯ ರಸ್ತೆಯ ಆಕಾಶವಾಣಿ ವೃತ್ತದಲ್ಲಿ ಪ್ರತಿದಿನದ ದೃಶ್ಯ ಕಂಡು ಬರುತ್ತದೆ.ಹೊರ ರಾಜ್ಯಗಳಿಂದ ಬೀದಿ ಬಸವಗಳ ಸಮೇತ ಬಂದಿರುವ ಈ
Read More

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ (Deconstruct), ಈಗ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರನ್ನು ತನ್ನ ನೂತನ ಬ್ರಾಂಡ್ ಪಾರ್ಟ್ನರ್ ಆಗಿ ಅಧಿಕೃತವಾಗಿ ಘೋಷಿಸಿದೆ. ಚರ್ಚೆಗೆ ಗ್ರಾಸವಾಗಿದ್ದ ಇನ್‌ಸ್ಟಾಗ್ರಾಮ್ ರೀಲ್!ಕೆಲವು ದಿನಗಳ ಹಿಂದೆ ಅನಿರುದ್ಧ್ ಅವರು
Read More

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…? ಮೈಸೂರು,ಏ22,Tv10 ಕನ್ನಡ ಗುತ್ತಿಗೆ ಅವಧಿ ಮೀರಿ ಸ್ಥಗಿತಗೊಂಡಿರುವ ಗಣಿ ಜಾಗ ಭೂಗಳ್ಳರ ಪಾಲಾಗುತ್ತಿದೆ.ಗಣಿಯಲ್ಲಿ ಉಳಿದ ಕೋಟ್ಯಾಂತರ ಮೌಲ್ಯದ ಖನಿಜ ಪದಾರ್ಥಗಳು ಖದೀಮರ ಪಾಲಾಗುತ್ತಿದೆ.ಸರ್ಕಾರಿ ಖರಾಬು ಜಾಗವನ್ನ ರಕ್ಷಿಸುವಂತೆ ದೂರು ಕೊಟ್ರೂ ಜಿಲ್ಲಾಡಳಿತ,ತಾಲೂಕು ಆಡಳಿತ
Read More

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಏ.5 ರಂದು ಮದ್ದೂರಿನ ಪಟೇಲ್ ಸಾಮಿಲ್ ಬಳಿ ಹತ್ಯೆ ನಡೆದಿತ್ತು.ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿತ್ತು.ಮಂಡ್ಯದಲ್ಲಿ ಎಸ್ಪಿ ಡಾ.ವಿ.ಜೆ.ಶೋಭಾರಾಣಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿಮರಳಿಗ ಗ್ರಾಮದ ರೌಡಿಶೀಟರ್ ಯಶ್ವಂತ್@
Read More

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ ಕಿಡ್ನಾಪ್ ಮಾಡಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಮಶಾನದ ಬಳಿ ನಡೆದಿದೆ.ಗೀತಾ(ಹೆಸರು ಬದಲಿಸಲಾಗಿದೆ) ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಂಗಳಮುಖಿ.16-04-2026 ರಂದು ಸ್ನೇಹಿತರೊಬ್ಬರ ಬಳಿ ಪಡೆದಿದ್ದ ಸಾಲವನ್ನ ಹಿಂದಿರುಗಿಸಿ ತನ್ನ ಮನೆಗೆ ಒಂಟಿಯಾಗಿ ವಾಪಸ್ ಬರುತ್ತಿದ್ದ
Read More

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಹೋಟೆಲ್ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯ ರೈತರ ಆರೋಪದಂತೆ ಸೋಮಣ್ಣ ಎಂಬವರು ಸುಮಾರು 20 ಗುಂಟೆ ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಕಾರ್ಯ ನಡೆಸುತ್ತಿದ್ದಾರೆ. ಈ ಜಾಗ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಗೆ ಸೇರಿದ್ದು,
Read More