ನಜರಬಾದ್ ಠಾಣೆ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…7 ಲಕ್ಷ ಮೌಲ್ಯದ 12 ವಾಹನ ವಶ…
ಮೈಸೂರು,ಜ8,Tv10 ಕನ್ನಡ ದ್ವಿಚಕ್ರವಾಹನಗಳನ್ನ ಕಳುವು ಮಾಡುತ್ತಿದ್ದ ಓರ್ವ ಖದೀಮನನ್ನ ಬಂಧಿಸುವಲ್ಲಿ ನಜರಬಾದ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 7 ಲಕ್ಷ ಮೌಲ್ಯದ 12 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ನಂಜನಗೂಡಿನ ಕಾರ್ತಿಕ್ (21) ಬಂಧಿತ ಆರೋಪಿ.ಈ ಮೂಲಕ ನಜರಬಾದ್ ಠಾಣಾ ವ್ಯಾಪ್ತಿಯ 5,ಆಲನಹಳ್ಳಿ ಪೊಲೀಸ್ ಠಾಣೆಯ 4,ಕೆ.ಆರ್.ಪೊಲೀಸ್ ಠಾಣೆಯ 1,ನಂಜನಗೂಡು ಠಾಣೆಯ 1 ಪ್ರಕರಣಗಳು ಪತ್ತೆಯಾದಂತಾಗಿದೆ.ಆರೋಪಿ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು ಕಳ್ಳತನಕ್ಕೆ ಇಳಿದಿದ್ದ.ನಕಲಿ ಕೀ ಬಳಸಿ ವಾಹನಗಳನ್ನ ಕಳುವು ಮಾಡುತ್ತಿದ್ದ.ಗ್ರಾಮೀಣ ಪ್ರದೇಶಗಳಲ್ಲಿ ವಾಹನಗಳನ್ನ ಗಿರವಿ
Read More