TV10 Kannada Exclusive

ಮುಡಾ ಸೈಟ್ ಕೊಡಿಸುವ ಆಮಿಷ…ಮಹಿಳೆಗೆ 30 ಲಕ್ಷ ಪಂಗನಾಮ…ಹಣ ಕೇಳಿದ್ದಕ್ಕೆ ಹಲ್ಲೆ…ಮೂವರ ವಿರುದ್ದ FIR ದಾಖಲು…

ಮೈಸೂರು,ಜ29,Tv10 ಕನ್ನಡ ಮುಡಾದಲ್ಲಿ ನಿವೇಶನ ಕೊಡಿಸುವುದಾಗಿ ಮಹಿಳೆಗೆ ಆಮಿಷ ತೋರಿಸಿ 30 ಲಕ್ಷ ವಂಚಿಸಿದ ಪ್ರಕರಣ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಹಣ ವಾಪಸ್ ಕೊಡುವಂತೆ ಕೇಳಿದ ಮಹಿಳೆ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ.ವಂಚನೆ ಮಾಡಿ ಹಲ್ಲೆ ನಡೆಸಿದ ಮೂವರ ವಿರುದ್ದ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಪ್ರಕರಣ ದಾಖಲಿಸಿದ್ದಾರೆ. ಲಲಿತಾದ್ರಿಪುರ ಗ್ರಾಮದ ಮನಿಷಾ ಎಂಬ ಮಹಿಳೆ ವಂಚನೆಗೆ ಒಳಗಾದವರು.ಆಲನಹಳ್ಳಿ ಗ್ರಾಮದ ಪವಿತ್ರಾ ಹಾಗೂ ವಿಶ್ವನಾಥ್ ಶೆಟ್ಟಿ ಮತ್ತು ಪವಿತ್ರಾ
Read More

ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸದ್ದಾಂ ಸಾವು…ಕಾರ್ಯಾಚರಣೆ ವೇಳೆ ಮೃತದೇಹ ಪತ್ತೆ…

ಮೈಸೂರು,ಜ29,Tv10 ಕನ್ನಡ ಮಹರಾಣಿ ಮಹಿಳಾ ಕಾಲೇಜು ಕಟ್ಟಡ ಮೇಲ್ಛಾವಣಿ ಕುಸಿದ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸದ್ದಾಂ ಮೃತದೇಹ ಪತ್ತೆಯಾಗಿದೆ.ಸದ್ದಾಂ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಸಾಕಷ್ಟು ಪ್ಯತ್ನ ನಡೆಸಿದರೂ ಸದ್ದಾಂ ನ ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ.ಇಂದುಬೆಳಗಿನ ಜಾವ ಸದ್ದಾಂ ಮೃತ ದೇಹ ಪತ್ತೆಯಾಗಿದೆ.ಈ ಸಂಭಂಧಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…

ಮೈಸೂರು,ಜ28,Tv10 ಕನ್ನಡ ಸಂಭಂಧಿಕನೊಬ್ಬ ವಿವಾಹಿತ ಮಹಿಳೆಯ ಫೋಟೋಸ್ ಕೆಟ್ಟದಾಗಿ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನೊಂದ ಮಹಿಳೆ ಯುವತಿ ಸೇರಿದಂತೆ ಮೂವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗುತ್ತಿದ್ದಂತೆಯೇ ಯುವತಿ ನೇಣಿಗೆ ಶರಣಾಗಿದ್ದಾಳೆ.ಎಡಿಟ್ ಮಾಡಿದ ಫೋಟೋಗಳು ಗಂಡನ ಮೊಬೈಲ್ ಗೆ ರವಾನೆ ಆಗುತ್ತಿದ್ದಂತೆಯೇ ವಿವಾಹಿತ ಮಹಿಳೆಯ ಸಂಸಾದಲ್ಲಿ ಬಿರುಕು ಮೂಡಿದೆ.ಸಂಭಂಧಿಕನೊಬ್ಬನ ಜೊತೆ ಮಹಿಳೆ ಮಾಡಿದ ಸ್ನೇಹದ ಪರಿಣಾಮ ಆಕೆಯ ಸಂಸಾರ ಬಿರುಗಾಳಿಗೆ
Read More

ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…

ಮೈಸೂರು,ಜ28,Tv10 ಕನ್ನಡ ಸಂಭಂಧಿಕನೊಬ್ಬ ವಿವಾಹಿತ ಮಹಿಳೆಯ ಫೋಟೋಸ್ ಕೆಟ್ಟದಾಗಿ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನೊಂದ ಮಹಿಳೆ ಯುವತಿ ಸೇರಿದಂತೆ ಮೂವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗುತ್ತಿದ್ದಂತೆಯೇ ಯುವತಿ ನೇಣಿಗೆ ಶರಣಾಗಿದ್ದಾಳೆ.ಎಡಿಟ್ ಮಾಡಿದ ಫೋಟೋಗಳು ಗಂಡನ ಮೊಬೈಲ್ ಗೆ ರವಾನೆ ಆಗುತ್ತಿದ್ದಂತೆಯೇ ವಿವಾಹಿತ ಮಹಿಳೆಯ ಸಂಸಾದಲ್ಲಿ ಬಿರುಕು ಮೂಡಿದೆ.ಸಂಭಂಧಿಕನೊಬ್ಬನ ಜೊತೆ ಮಹಿಳೆ ಮಾಡಿದ ಸ್ನೇಹದ ಪರಿಣಾಮ ಆಕೆಯ ಸಂಸಾರ ಬಿರುಗಾಳಿಗೆ
Read More

ಫೋಟೋ ಎಡಿಟ್ ಮಾಡಿ ವಿವಾಹಿತೆಗೆ ಬ್ಲಾಕ್ ಮೇಲ್…ಯುವತಿ ಸೇರಿದಂತೆ ಮೂವರ ವಿರುದ್ದ FIR…ಯುವತಿ ಸುಸೈಡ್…ಮಹಿಳೆ ಸಂಸಾರದಲ್ಲಿ ಬಿರುಕು…

ಮೈಸೂರು,ಜ28,Tv10 ಕನ್ನಡ ಸಂಭಂಧಿಕನೊಬ್ಬ ವಿವಾಹಿತ ಮಹಿಳೆಯ ಫೋಟೋಸ್ ಕೆಟ್ಟದಾಗಿ ಎಡಿಟ್ ಮಾಡಿ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನೊಂದ ಮಹಿಳೆ ಯುವತಿ ಸೇರಿದಂತೆ ಮೂವರ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗುತ್ತಿದ್ದಂತೆಯೇ ಯುವತಿ ನೇಣಿಗೆ ಶರಣಾಗಿದ್ದಾಳೆ.ಎಡಿಟ್ ಮಾಡಿದ ಫೋಟೋಗಳು ಗಂಡನ ಮೊಬೈಲ್ ಗೆ ರವಾನೆ ಆಗುತ್ತಿದ್ದಂತೆಯೇ ವಿವಾಹಿತ ಮಹಿಳೆಯ ಸಂಸಾದಲ್ಲಿ ಬಿರುಕು ಮೂಡಿದೆ.ಸಂಭಂಧಿಕನೊಬ್ಬನ ಜೊತೆ ಮಹಿಳೆ ಮಾಡಿದ ಸ್ನೇಹದ ಪರಿಣಾಮ ಆಕೆಯ ಸಂಸಾರ ಬಿರುಗಾಳಿಗೆ
Read More

5 ಮೈಕ್ರೋ ಫೈನಾನ್ಸ್ ವಿರುದ್ದ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲು…

ನಂಜನಗೂಡು,ಜ27,Tv10 ಕನ್ನಡ ಕಿರುಕುಳ ನೀಡುತ್ತಿದ್ದ 5 ಮೈಕ್ರೋ ಫೈನಾನ್ಸ್ ಮೇಲೆ ಹುಲ್ಲಹಳ್ಳಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಮಲ್ಕುಂಡಿ ಗ್ರಾಮದ ರೈತ ಕೃಷ್ಣಮೂರ್ತಿ ಪತ್ನಿ ಲತಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಲಗಾಮು ಇಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದ ಮೈಕ್ರೋ ಫೈನಾನ್ಸ್ ಗಳ ಮೇಲೆ ನಿಯಂತ್ರಣ ಹೇರಲು ಪೊಲೀಸರು ಮುಂದಾಗಿದ್ದಾರೆ. ಇನ್ನಷ್ಟು ಸಂಘಗಳ ಮೇಲೆ ಎಫ್ ಐ ಆರ್ ಆಗುವ ಸಾಧ್ಯತೆ
Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…?ವ್ಯಕ್ತಿ ನೇಣಿಗೆ ಶರಣು…

ನಂಜನಗೂಡು,ಜ27,Tv10 ಕನ್ನಡ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮತ್ತೊಬ್ಬ ವ್ಯಕ್ತಿ ಬಲಿಯಾದ ಆರೋಪ ಕೇಳಿಬಂದಿದೆ.ಸಾಲ ಕಟ್ಟಲಾಗದೆ ಸಿಬ್ಬಂದಿಗಳ ಕಿರುಕುಳಕ್ಕೆ ಬೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಹೇಳಲಾಗಿದೆ.ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೃಷ್ಣಮೂರ್ತಿ (33) ಮೃತ ವ್ಯಕ್ತಿ.ಇಂದು ಬೆಳಗ್ಗೆ 9:00 ಸಮಯದಲ್ಲಿ ವಾಸದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಮೈಕ್ರೋ ಫೈನಾನ್ಸ್ ನ ವಿವಿಧ ಸಂಘ ಸಂಸ್ಥೆಗಳಿಂದ 6 ಲಕ್ಷ ಸಾಲ ಪಡೆದಿದ್ದರು.ಸಾಲ ಕಟ್ಟಲಾಗದೆ ಬೆದರಿ ಆತ್ಮತೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.ಹುಲ್ಲಹಳ್ಳಿ ಪೊಲೀಸ್
Read More

ಪಾಳುಬಾವಿಯಲ್ಲಿ ನವಜಾತ ಶಿಶು ಪತ್ತೆ…ಚಿಕಿತ್ಸೆ ಫಲಕಾರಿಯಾಗದೆ ಸಾವು…

ಮೈಸೂರು,ಜ27,Tv10 ಕನ್ನಡ ಪಾಳುಬಾವಿಯಲ್ಲಿ ನವಜಾತ ಗಂಡು ಶಿಶು ಪತ್ತೆಯಾದ ಘಟನೆ ಮೈಸೂರು ತಾಲೂಕು ಸಾಹುಕಾರಹುಂಡಿ ಗ್ರಾಮದಲ್ಲಿ ನಡೆದಿದೆ.ಮಾಹಿತಿ ಅರಿತ ಅಂಗನವಾಡಿ ಕಾರ್ಯಕರ್ತೆ ರುಕ್ಮಿಣಿ ರವರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನಿಂದ ಮಗುವನ್ನ ಬಾವಿಯಿಂದ ಹೊರಗೆ ತೆಗೆದು ರಕ್ಷಿಸಲು ಪ್ರಯತ್ನಿಸಿದ್ದಾರೆ.ಕೂಡಲೇ ಮಗುವನ್ನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲು ತೆರಳಿದ್ದಾರೆ.ಮಾರ್ಗಮಧ್ಯ ಮಗು ಸಾವನ್ನಪ್ಪಿದೆ ಎಂದು ಹೇಳಲಾಗಿದೆ.ಇಲವಾಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಭಂಧ ಪ್ರಕರಣ ದಾಖಲಾಗಿದ್ದು ಮಗುವಿನ ಹೆತ್ತ ತಾಯಿಯ
Read More

ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ…?ನಂಜನಗೂಡು ಗ್ರಾಮಾಂತರ ಪೊಲೀಸರಿಂದ ತೆನಿಖೆ…

ನಂಜನಗೂಡು,ಜ27,Tv10 ಕನ್ನಡ ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣಾದ ಆರೋಪ ಕೇಳಿಬಂದಿದೆ.ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಘಟನೆ ನಡೆದಿದೆ.ಐ ಐ ಎಫ್ ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ 5 ಲಕ್ಷ ಸಾಲ ಪಡೆದಿದ್ದರು.ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಸಾಲ ಪಡೆದಿದ್ದರು.ಪ್ರತಿ ತಿಂಗಳು 20 ಸಾವಿರಕ್ಕೂ ಹೆಚ್ಚು ಇ ಎಂ ಐ ಕಟ್ಟಬೇಕಾಗಿತ್ತು.ಸಾಲ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು.ಈ
Read More

ಬಸ್ ನಿಂದ ತಲೆ ಹೊರಹಾಕಿದ ಮಹಿಳೆ ಕುತ್ತಿಗೆ,ಕೈ,ಕಟ್…ಸ್ಥಳದಲ್ಲೇ ಸಾವು…

ನಂಜನಗೂಡು,ಜ25,Tv10 ಕನ್ನಡ ಚಲಿಸುತ್ತಿದ್ದ ಬಸ್ ನಿಂದ ಉಗುಳಲು ತಲೆ ಹೊರಹಾಕಿದ ಮಹಿಳೆ ಕುತ್ತಿಗೆ ಹಾಗೂ ಕೈ ಕಟ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕು ತಾಲೂಕು ಸಿಂಧುವಳ್ಳಿ ಸಮೀಪ ನಡೆದಿದೆ. ಗುಂಡ್ಲುಪೇಟೆ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ(45) ಮೃತ ಮಹಿಳೆ.ಮೈಸೂರಿನಿಂದ ಗುಂಡ್ಲುಪೇಟೆಯತ್ತ ತೆರಳುತ್ತಿದ್ದ ಕೆಎಸ್ ಆರ್.ಟಿ ಸಿ ಬಸ್ ನಲ್ಲಿ ಶಿವಲಿಂಗಮ್ಮ ಪ್ರಯಾಣಿಸುತ್ತಿದ್ದರು.ಸಿಂಧುವಳ್ಳಿ ಸಮೀಪ ಬಸ್ ವಾಹನವೊಂದನ್ನ ಓವರ್ ಟೇಕ್ ಮಾಡುವ ಸಂಧರ್ಭದಲ್ಲಿ ಶಿವಲಿಂಗಮ್ಮ ಉಗುಳುವ ಸಲುವಾಗಿ ತಲೆಯನ್ನ ಹೊರಹಾಕಿದಾಗ
Read More