ಬಿಡಾಡಿ ದನಗಳು ಪಿಂಜರಾಪೋಲ್ ವಶಕ್ಕೆ…ಪಾಲಿಕೆ ನಿರ್ಧಾರ…ಕಾರ್ಯಾಚರಣೆ ಯಾವಾಗ…?
ಮೈಸೂರು,ಆ1,Tv10,ಕನ್ನಡಬಿಡಾಡಿ ದನಗಳ ಉಪಟಳದಿಂದ ಸಂಚಾರ ಮುಕ್ತಗೊಳಿಸಲು ಮೈಸೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.ರಸ್ತೆಗಳ ಮಧ್ಯೆ ನಿಂತ ವಾಹನ ಸಂಚಾರಕ್ಕೆ ಕಿರಿಕಿರಿ ಉಂಟುಮಾಡುವ ದನಗಳನ್ನ ವಶಕ್ಕೆ ಪಡೆದು ದಂಡ ವಿಧಿಸಿ ನಂತರ ಎಚ್ಚೆತ್ತುಕೊಳ್ಳದಿದ್ದಲ್ಲಿ ಪಿಂಜರಾಪೋಲ್ ವಶಕ್ಕೆ ನೀಡಲು ನಿನ್ನೆ ನಡೆದ ಪಾಲಿಕೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.ಆದರೆ ಈ ಕಾರ್ಯಾಚರಣೆ ಎಂದಿನದ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.ಯಾಕಂದ್ರೆ ಈ ಹಿಂದೆಯೂ ಪಾಲಿಕೆ ಅಧಿಕಾರಿಗಳು ಇಂತಹ ಹೇಳಿಕೆಗಳನ್ನ ನೀಡಿ ಕೇವಲ ಹೇಳಿಕೆಗೆ ಮಾತ್ರ ಸೀಮಿತವಾದದ್ದು ಸಾರ್ವಜನಿಕರಿಗೆ
Read More