ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…
ಮೈಸೂರು,ಆ12,Tv10 ಕನ್ನಡ ದಸರಾ ಮಹೋತ್ಸವ ಆಚರಣೆಗಾಗಿ ಕಾಡಿನಿಂದ ನಾಡಿಗೆ ಬಂದ ಗಜಪಡೆಯ ಮಾಹುತರು ಹಾಗೂ ಕಾವಾಡಿಗರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಣೆ ಮಾಡಲಾಯಿತು.ಇದೇ ವೇಳೆ ಶ್ರಾವಣ ಮಾಸದ ಲಡ್ಡು ಪ್ರಸಾದ ವಿತರಣೆ ಮಾಡಿ ದಸರಾ ಮಹೋತ್ಸವ ಯಶಸ್ಸಿಗಾಗಿ ಮಹಿಳೆಯರು ಹಾರೈಸಿದರು.ಅರಮನೆ ಆವರಣದಲ್ಲಿ ತಂಗಿರುವ ಮಾಹುತರು ಮತ್ತು ಕಾವಾಡಿಗಳಿಗೆ ಆರತಿ ಬೆಳಗಿ, ಕುಂಕುಮದ ತಿಲಕವನ್ನುಇಟ್ಟು, ಶ್ರಾವಣ ಮಾಸದ ಲಡ್ಡು ಪ್ರಸಾದವನ್ನು ವಿತರಿಸಿ, ರಕ್ಷೆಯನ್ನು
Read More