ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಮೇಲೆ ದಾಳಿ ನಡೆಸಿದೆ.ಗಣಿಗಾರಿಕೆಗೆ ನಿಷೇಧಿತ ಸ್ಪೋಟಕಗಳ ಬಳಕೆ ಮಾಡುತ್ತಿದ್ದ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನಾ ಯಾದವ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮುಡುಗುತೊರೆ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ. ಸರ್ಕಾರಿ ಗೋಮಾಳದಲ್ಲಿ
Read More