ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.
ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ಮೂಲದ 10 ವರ್ಷದ ಹರ್ಷಿತ್ ಚಿರತೆ ದಾಳಿಗೆ ಬಲಿಯಾದ ಬಾಲಕ. ಘಟನೆಯ ಬಳಿಕ ಭಕ್ತರು ಹಾಗೂ ಸಾರ್ವಜನಿಕರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾತ್ರಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ
Read More