TV10 Kannada Exclusive

ಕಾಮಗಾರಿಗಳ ಬಿಲ್ ಪಾವತಿಗೆ ಬ್ರೇಕ್…ತಡೆ ಹಿಡಿಯುವಂತೆ ಸಿಎಂ ನಿರ್ದೇಶನ…

ಬೆಂಗಳೂರು,ಮೇ22,Tv10 ಕನ್ನಡಹಿಂದಿನ ಸರ್ಕಾರ ಕೈಗೊಂಡಿರುವ ಎಲ್ಲಾ ಇಲಾಖೆಗಳ ಹಾಗೂ ಸರ್ಕಾರಿ ಇಲಾಖೆಗಳ ಅಧೀನಕ್ಕೆ ಒಳಪಡುವ ಎಲ್ಲಾ ಪ್ರಾಧಿಕಾರ,ನಿಗಮ,ಮಂಡಳಿಗಳಲ್ಲಿ ನಡೆದಿರುವ ಕಾಮಗಾರಿಗಳ ಬಿಲ್ ಪಾವತಿಯನ್ನ ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳಿಂದ ನಿರ್ಧೇಶನ ರವಾನೆ ಆಗಿದೆ.ಇಂದಿನಿಂದಲೇ ಜಾರಿಗೆ ತರುವಂತೆ ಆದೇಶಿಸಲಾಗಿದೆ.ಅಲ್ಲದೆ ಪ್ರಾರಂಭವಾಗಬೇಕಿದ್ದ ಕಾಮಗಾರಿಗಳನ್ನೂ ಸಹ ತಡೆಹಿಡಿಯುವಂತೆ ಸೂಚನೆ ನೀಡಲಾಗಿದೆ.ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ಏಕ್ ರೂಪ ಕೌರ್ ರವರು ಎಲ್ಲಾ ಇಲಾಖೆಯ ಮುಖ್ಯಸ್ಥರಿಗೆ ಸುತ್ತೋಲೆ ಹೊರಡಿಸಿದ್ದಾರೆ…
Read More

ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್…

ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್… ಮೈಸೂರು,ಮೇ21,Tv10 ಕನ್ನಡಮೈಸೂರು ಮಹಾನಗರ ಪಾಲಿಕೆ ರೂಪಿಸಿದ ಹಳೇ ವಸ್ತುಗಳ ಮರು ಬಳಕೆಯ ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆ ಯಶಸ್ಸಿಗೆ ಮೈಸೂರಿನ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್‌ ಕೈ ಜೋಡಿಸಿದೆ. ಅನುಪಯುಕ್ತ ವಸ್ತುಗಳ ಮರುಬಳಕೆಯ ಯೋಜನೆ ಇದಾಗಿದೆ.ಮರುಬಳಕೆಗೆ ಉಪಯೋಗವಾಗುವ ಹಳೇ ವಸ್ತುಗಳನ್ನ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜ್ ರವರಿಗೆ ಹಸ್ತಾಂತರಿಸುವ ಮೂಲಕ ವಿಶೇಷ ಅಭಿಯಾನಕ್ಕೆ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ಕೈ ಜೋಡಿಸಿದೆ.ಮೇ
Read More

ಕೋಟ್ಯಾಂತರ ಬೆಲೆ ಬಾಳುವ 27 ಎಕ್ರೆ ಜಮೀನು ಕಬಳಿಸಲು ಸಂಚು…ಮುಡಾ ಅಧಿಕಾರಿಗಳು ಶಾಮೀಲು…ದಾಖಲೆ ಸಮೇತ ಹಾಜರಾಗುವಂತೆ ಆಯುಕ್ತರಿಗೆ ಜಿಲ್ಲಾಧಿಕಾರಿ ನೋಟೀಸ್…

ಕೋಟ್ಯಾಂತರ ಬೆಲೆ ಬಾಳುವ 27 ಎಕ್ರೆ ಜಮೀನು ಕಬಳಿಸಲು ಸಂಚು…ಮುಡಾ ಅಧಿಕಾರಿಗಳು ಶಾಮೀಲು…ದಾಖಲೆ ಸಮೇತ ಹಾಜರಾಗುವಂತೆ ಆಯುಕ್ತರಿಗೆ ಜಿಲ್ಲಾಧಿಕಾರಿ ನೋಟೀಸ್… ಮೈಸೂರು,ಮೇ21,Tv10 ಕನ್ನಡಮೈಸೂರು ಹೃದಯ ಭಾಗದಲ್ಲಿರುವ 27 ಎಕ್ರೆ ಜಮೀನನ್ನ ಕಬಳಿಸಲು ಸಂಚು ರೂಪಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಭೂಗಳ್ಳರ ಜೊತೆ ಮುಡಾ ಅಧಿಕಾರಿಗಳೇ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.ಭಾರಿ ಗೋಲ್ ಮಾಲ್ ಬಗ್ಗೆ ಸೂಕ್ತ ವಿವರಣೆ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರು ಮುಡಾ ಆಯುಕ್ತರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ನಾಳೆ(22-5-23) ಸಂಜೆ 5
Read More

ಮನೆ ಯಜಮಾನಿಗೆ ಪ್ರತಿ ತಿಂಗಳು 2000/-…ಯೋಜನೆಗೆ ತಾಂತ್ರಿಕ ಅನುಮೋದನೆ…

ಮೈಸೂರು,ಮೇ20,Tv10 ಕನ್ನಡಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ 5 ಗ್ಯಾರೆಂಟಿಗಳ ಪೈಕಿ ಒಂದು ಯೋಜನೆಯನ್ನ ಜಾರಿಗೆ ತಂದಿದೆ.ಸರ್ಕಾರದಿಂದ ಅನುಮೋದನೆಯನ್ನ ಪಡೆದಿದೆ.ಮನೆ ಯಜಮಾನಿಗೆ ಪ್ರತಿತಿಂಗಳು 2000/- ನೀಡುವ ಯೋಜನೆ ಜಾರಿಗೆ ತರಲಾಗಿದೆ.ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲು ತಾಂತ್ರಿಕ ಅನುಮೋದನೆ ನೀಡಲಾಗಿದೆ.ಮುಂದಿನ ದಿನಗಳಲ್ಲಿ ಈ ಯೋಜನೆಯ ವಿವರವಾದ ರೂಪುರೇಷೆಗಳನ್ನ ಹಾಗೂ ಮಾರ್ಗಸೂಚಿಗಳನ್ನ ಹೊರಡಿಸಲಾಗುವುದೆಂದು ತಿಳಿಸಲಾಗಿದೆ.ಸರ್ಕಾರದ ಜಂಟಿ ಕಾರ್ಯದರ್ಶಿ ಬಿ.ಎಂ.ಚಂದ್ರಶೇಖರ್ ಸೂಚನೆ ಹೊರಡಿಸಿದ್ದಾರೆ…
Read More

2000 ಮುಖಬೆಲೆ ನೋಟ್ ಬ್ಯಾನ್…ಸೆಪ್ಟೆಂಬರ್ 30 ಕೊನೆ ದಿನಾಂಕ…ಆರ್.ಬಿ.ಐ.ಮಹತ್ವದ ಆದೇಶ…

2000 ಮುಖಬೆಲೆ ನೋಟ್ ಬ್ಯಾನ್…ಸೆಪ್ಟೆಂಬರ್ 30 ಕೊನೆ ದಿನಾಂಕ…ಆರ್.ಬಿ.ಐ.ಮಹತ್ವದ ಆದೇಶ… ಮೈಸೂರು,ಮೇ19,Tv10 ಕನ್ನಡ2000 ಮುಖಬೆಲೆಯ ನೋಟ್ ಚಲಾವಣೆಯನ್ನ ಆರ್.ಬಿ.ಐ.ಹಿಂತೆಗೆದುಕೊಂಡಿದೆ.ಡಿಮಾನಿಟೈಸೇಷನ್ ಜಾರಿಗೆ ತರಲಾಗಿದೆ.2016 ರಲ್ಲಿ 500 ಹಾಗೂ 1000 ಮುಖಬೆಲೆಯ ನೋಟ್ ಗಳನ್ನ ನಿಷೇಧಿಸಲಾಗಿತ್ತು.ಇದೀಗ 2000 ಮುಖಬೆಲೆಯ ನೋಟ್ ಗಳನ್ನ ನಿಷೇಧಿಸಿದೆ.ಸೆಪ್ಟೆಂಬರ್ 30 ರೊಳಗೆ ನೋಟ್ ಗಳನ್ನ ಬ್ಯಾಂಕ್ ಗೆ ಪಾವತಿಸಲು ಅನುಮತಿ ನೀಡಲಾಗಿದೆ.ಬ್ಯಾಂಕ್ ಗೆ ಪಾವತಿಸಲು ಒಂದು ಎಂಟ್ರಿಗೆ 20 ಸಾವಿರ ಮಾತ್ರ ಅವಕಾಶ ಕಲ್ಪಿಸಲಾಗಿದೆ…
Read More

ಸಿದ್ದರಾಮಯ್ಯ ಮತ್ತೆ ಸಿಎಂ ಹಿನ್ನಲೆ …ಮೈಸೂರಿನ ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ ವಿತರಣೆ…

ಮೈಸೂರು,ಮೇ19,Tv10 ಕನ್ನಡರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ‌ ಬಂದಿದೆ.ಸಿದ್ದರಾಮಯ್ಯ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಮೈಸೂರಿನ ಇಂದಿರಾ ಕ್ಯಾಂಟಿನ್‌ನಲ್ಲಿ ಹೋಳಿಗೆ ಊಟ ವಿತರಣೆ ಮಾಡಲಾಗಿದೆ.ಮೈಸೂರು ಅರಮನೆ ಬಳಿಯ ಇಂದಿರ ಕ್ಯಾಂಟಿನ್ಕಾಂಗ್ರೆಸ್ ಕಾರ್ಯಕರ್ತ ಬ್ಯಾಂಕ್ ಬಸಪ್ಪ ಎಂಬುವರು ಹೋಳಿಗೆ ಊಟ ವಿತರಣೆ ಮಾಡಿದ್ದಾರೆ.ಪ್ರತಿದಿನಇಂದಿರಾ ಕ್ಯಾಂಟಿನ್‌ನಲ್ಲಿ ಊಟ ಮಾಡುವವರಿಗೆ ಹೋಳಿಗೆ ಇಂದು ಹೋಳಿಗೆ ಊಟ ಭಾಗ್ಯವೂ ಲಭಿಸಿದೆ.ನೂರಕ್ಕೂ ಹೆಚ್ಚು ಮಂದಿ ಹೋಳಿಗೆ ಊಟ ಸವಿದಿದ್ದಾರೆ…
Read More

ವಿವಿಧ ಮಾದರಿಯ 130 ಮೊಬೈಲ್ ಫೋನ್ ವಶ: ಎನ್ ಯತೀಶ್

ವಿವಿಧ ಮಾದರಿಯ 130 ಮೊಬೈಲ್ ಫೋನ್ ವಶ: ಎನ್ ಯತೀಶ್ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೆಂಟ್ರಲ್ ಎಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ ತಂತ್ರಾಂಶದ ಸಹಾಯದಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ಕಳ್ಳತನ/ಕಾಣೆಯಾಗಿದ್ದ ರೂ.23,00,000/- ಬೆಲೆ ಬಾಳುವ ವಿವಿಧ ಮಾದರಿಯ 130 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸಾರ್ವಜನಿಕರು
Read More

ಸಿ.ಬಿ.ಐ.ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ…

ಬೆಂಗಳೂರು,ಮೇ15,Tv10 ಕನ್ನಡಸಿಬಿಐ ನಿರ್ದೇಶಕರಾಗಿ ಹಿರಿಯ IPS ಅಧಿಕಾರಿ ಪ್ರವೀಣ್ ಸೂದ್ ನೇಮಕವಾಗಿದ್ದಾರೆ.ಎತಡು ವರ್ಷಗಳ ಅವಧಿಗಾಗಿ ನೇಮಕ ಮಾಡಲಾಗಿದೆ.
Read More

ಇಂದು ಮತ ಎಣಿಕೆ… ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ…

ಮೈಸೂರು,ಮೇ13,Tv10 ಕನ್ನಡವಿಧಾನಸಭಾ ಚುನಾವಣೆ 2023 ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಹೊರಬೀಳಲಿದೆ.ಪಡುವಾರಹಳ್ಳಿಯಲ್ಲಿರುವಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಆರಂಭವಾಗಲಿದೆ.ಮತ ಎಣಿಕೆ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.ಕಾಲೇಜಿನ ಸುತ್ತಳತೆಯ 200 ಮೀಟರ್ ನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.ಸ್ಟ್ರಾಂಗ್ ರೂಂ ನಿಂದ ಎಣಿಕೆ ಕೊಠಡಿಗಳಿಗೆ ಮತಯಂತ್ರಗಳನ್ನ ತಂದು ಎಣಿಕೆ ಮಾಡಲಾಗುತ್ತದೆ.ಮೊದಲಿಗೆ ಅಂಚೆ ಮತಗಳನ್ನ ಎಣಿಕೆ ಮಾಡಲಾಗುತ್ತದೆ.ಪ್ರತಿ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್ ವ್ಯವಸ್ಥೆ
Read More

ಪಿರಿಯಾಪಟ್ಟಣ ಕೈ ಅಭ್ಯರ್ಥಿ ವೆಂಕಟೇಶ್ ಪರ ಬೆಟ್ಟಿಂಗ್…ಅಭಿಮಾನಿಯಿಂದ ಓಪನ್ ಚಾಲೆಂಜ್…

ಪಿರಿಯಾಪಟ್ಟಣ,ಮೇ12,Tv10 ಕನ್ನಡವಿಧಾನಸಭೆ ಚುನಾವಣೆ ಮುಗಿದಿದೆ.ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ.ತಮ್ಮ ಅಭ್ಯರ್ಥಿಗಳೇ ಗೆಲ್ತಾರೆ ಅನ್ನೋ ವಿಶ್ವಾಸ ಅಭಿಮಾನಿಗಳಲ್ಲಿ ತುಂಬಿದೆ.ತಮ್ಮ ಅಭ್ಯರ್ಥಿಗಳ ಪರ ಬೆಟ್ಟಿಂಗ್ ಕಟ್ಟಲೂ ಸಹ ಮುಂದಾಗುತ್ತಿದ್ದಾರೆ.ಆಸ್ತಿ ಪಾಸ್ತಿಗಳನ್ನ ಪಣವಾಗಿ ಇಡುತ್ತಿದ್ದಾರೆ.ಪಿರಿಯಾಪಟ್ಟಣಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ಪರ ಅಭಿಮಾನಿ ಹಾಗೂ ಮುಖಂಡರೊಬ್ಬರು ಜಮೀನು‌ ಪಣವಾಗಿ ಇಟ್ಟು ಚಾಲೆಂಜ್ ಮಾಡಿದ್ದಾರೆ.ಪಿರಿಯಾಪಟ್ಟಣ ತಾಲ್ಲೂಕು ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡರವರುಪಿರಿಯಾಪಟ್ಟಣ ಕೈ ಅಭ್ಯರ್ಥಿ ಕೆ ವೆಂಕಟೇಶ್ ಗೆಲ್ಲುತ್ತಾರೆ1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ಕಟ್ಟುತ್ತೇನೆಯಾರು ಬೇಕಾದರೂ
Read More