TV10 Kannada Exclusive

ವಸ್ತುಪ್ರದರ್ಶನ ಪಾರ್ಕಿಂಗ್ ನಲ್ಲಿ ಹಗಲು ದರೋಡೆ…ದುಪ್ಪಟ್ಟು ಶುಲ್ಕ ವಸೂಲಿ…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ವಸ್ತುಪ್ರದರ್ಶನ ಪಾರ್ಕಿಂಗ್ ನಲ್ಲಿ ಹಗಲು ದರೋಡೆ…ದುಪ್ಪಟ್ಟು ಶುಲ್ಕ ವಸೂಲಿ…ಕಣ್ಮುಚ್ಚಿ ಕುಳಿತ ಅಧಿಕಾರಿಗಳು… ಮೈಸೂರು,ನ4,Tv10 ಕನ್ನಡದಸರಾ ವಸ್ತುಪ್ರದರ್ಶನ ಪಾರ್ಕಿಂಗ್ ಶುಲ್ಕ ವಸೂಲಿಯಲ್ಲಿ ಹಗಲು ದರೋಡೆ ನಡೆಯುತ್ತಿದೆ.ವಾಹನ ಸವಾರರಿಂದ ನಿಗದಿತ ಶುಲ್ಕಕ್ಕೂ ಹೆಚ್ಚು ಪ್ರಮಾಣದಲ್ಲಿ ವಸೂಲಿ ಮಾಡಲಾಗುತ್ತಿದೆ.ವಸ್ತುಪ್ರದರ್ಶನದ ಅಧಿಕಾರಿಗಳ ಗಮನಕ್ಕೆ ಈ ಮಾಹಿತಿ ತಲುಪಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ. ಸ್ಕೂಟರ್ ಹಾಗೂ ಆಟೋ ಗೆ 10 ರೂ,ಕಾರ್ ಗೆ 20 ರೂ,ಮೆಟಾಡರ್ ವ್ಯಾನ್ ಗೆ 30 ರೂ ಬಸ್ ಗೆ 50 ರೂ ನಿಗದಿ
Read More

ಜಮೀನು ವಿವಾದ…ಕೋರ್ಟ್ ವಿಚಾರಣೆ ಎದುರಿಸಿ ಬರುತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್…

ಜಮೀನು ವಿವಾದ…ಕೋರ್ಟ್ ವಿಚಾರಣೆ ಎದುರಿಸಿ ಬರುತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್… ಹುಣಸೂರು,ನ3,Tv10 ಕನ್ನಡಜಮೀನು ವಿವಾದ ಹಿನ್ನಲೆ ಕೋರ್ಟ್ ಕಲಾಪ ಮುಗಿಸಿ ಬರುತ್ತಿದ್ದ ವ್ಯಕ್ತಿ ಮೇಲೆ 7 ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಹುಣಸೂರು ತಾಲೂಕಿನ ಕಾಡನಕೊಪ್ಪಲು ಗ್ರಾಮದಲ್ಲಿ ನಡೆದಿದೆ.ವೆಂಕಟೇಶ್(45) ಹಲ್ಲೆಗೊಳಗಾದ ವ್ಯಕ್ತಿ.ಗಂಭೀರ ಸ್ಥಿತಿಯಲ್ಲಿರುವ ವೆಂಕಟೇಶ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಮೀನು ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು.ಈ ಹಿಂದೆ ವೆಂಕಟೇಶ್ ಮೇಲೆ ಇದೇ ವಿಚಾರದಲ್ಲಿ
Read More

ಇನ್ಮುಂದೆ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಧ್ಯಾನ…ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ…

ಇನ್ಮುಂದೆ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಧ್ಯಾನ…ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ… ಬೆಂಗಳೂರು,3,Tv10 ಕನ್ನಡಇನ್ನುಮುಂದೆ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿಗಳು ಧ್ಯಾನ ಮಾಡಲಿದ್ದಾರೆ.ಪ್ರತಿದಿನ 10 ನಿಮಿಷ ಧ್ಯಾನ ಮಾಡಿಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿಗಳ ಮನವಿ ಪತ್ರದ ಮೇರೆಗೆ ಸಚಿವರು ಇಂತಹ ನಿರ್ಧಾರ ಕೈಗೊಂಡಿದ್ದಾರೆ.ವಿಧ್ಯಾರ್ಥಿಗಳಲ್ಲಿ ಧೃಢತೆ,ಏಕಾಗ್ರತೆ,ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿಯಾಗಲು ಧ್ಯಾನ ಸಹಕಾರಿಯಾಗಲಿದೆ ಎಂಬ
Read More

ಸಾಂಸ್ಕೃತಿಕ ನಗರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ…ಸಚಿವ ಎಸ್.ಡಿ.ಎಸ್.ರಿಂದ ದ್ವಜಾರೋಹಣೆ…

ಸಾಂಸ್ಕೃತಿಕ ನಗರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ…ಸಚಿವ ಎಸ್.ಡಿ.ಎಸ್.ರಿಂದ ದ್ವಜಾರೋಹಣೆ… ಮೈಸೂರು,ನ1,Tv10 ಕನ್ನಡ :ಸಾಂಸ್ಕೃತಿಕ ನಗರಿಯಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ.ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ರಿಂದ ಧ್ವಜಾರೋಹಣ ನೆರವೇರಿದರು.ಅರಮನೆಯ ಬಲರಾಮದ್ವಾರದ ಬಳಿಯಿರುವ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಕಾರ್ಯಕ್ರಮ ನಡೆಯಿತು.ರಾಷ್ಟ್ರ ಧ್ವಜಾರೋಹಣ ನೆರವೇರುತ್ತಿದ್ದಂತೆ ರಾಷ್ಟ್ರಗೀತೆ ನುಡಿಸಲಾಯಿತು.ನಂತರ ನಾಡ ಧ್ವಜಾರೋಹಣ ನೆರವೇರಿಸಲಾಯಿತು.ನಾಡಧ್ವಜಾರೋಹಣ ನೆರವೇರುತ್ತಿದ್ದಂತೆ ನಾಡಗೀತೆ ಹಾಡಲಾಯಿತು.ನಂತರ
Read More

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ… ಹುಣಸೂರು,ಅ31,Tv10 ಕನ್ನಡಪ್ರಿಯಕರನೊಂದಿಗೆ ಪತ್ನಿ ವಿವಾಹವಾದ ಹಿನ್ನಲೆ ಮನನೊಂದ ಪತಿ ನೇಣಿಗೆ ಶರಣಾದ ಘಟನೆ ಹುಣಸೂರಿನ ಕೊಯಮತ್ತೂರು ಕಾಲೋನಿಯಲ್ಲಿ ನಡೆದಿದೆ.ಸುರೇಶ್ ಕುಮಾರ್(37) ಮೃತ ದುರ್ದೈವಿ.7 ವರ್ಷದ ಹಿಂದೆ ನೇತ್ರಾ ಜೊತೆ ವಿವಾಹವಾಗಿದ್ದ ಸುರೇಶ್ ಕುಮಾರ್ ಇಬ್ಬರು ಹೆಣ್ಣುಮಕ್ಕಳೊಂದಿಗೆ ಅನ್ಯೋನ್ಯ ಸಂಸಾರ ತೂಗಿಸುತ್ತಿದ್ದ.ಮಾರಿಷಸ್ ಸ್ಪಿನ್ನಿಂಗ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದ ನೇತ್ರಾ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದಳು.ಹುಣಸೂರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು.ತನಿಖೆ ನಡೆಸಿದ ಹುಣಸೂರು ಪೊಲೀಸರಿಗೆ
Read More

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು… ಮೈಸೂರು,ಅ29,Tv10 ಕನ್ನಡಸೊಂಟದ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಪರೇಷನ್ ಗೆ ಹೆದರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಾಯ್ಡುನಗರದಲ್ಲಿ ನಡೆದಿದೆ.ಕವಿತಾ(45) ಮೃತ ದುರ್ದೈವಿ.ಕೋವಿಡ್ ಎರಡನೇ ಅಲೆಯಲ್ಲಿ ಪತಿ ಶಿವಲಿಂಗೇಗೌಡರನ್ನ ಕಳೆದುಕೊಂಡಿದ್ದ ಕವಿತಾ ಪುತ್ರ ವಿಶಾಲ್ ಜೊತೆ ಇದ್ದರು.ಕಬ್ಬಿಣದ ಅಂಗಡಿ ನಡೆಸುತ್ತಿದ್ದ ವಿಶಾಲ್ ಗೆ ವ್ಯವಹಾರದಲ್ಲಿ ನಷ್ಟವಾಗಿತ್ತು.ಕುಟುಂಬ ಆರ್ಥಿಕ ಸಮಸ್ಯೆಗೆ ಸಿಲುಕಿತ್ತು.ಇಂದು ಸೊಂಟ ನೋವಿಗೆ ಕವಿತಾ ಶಸ್ತ್ರಚಿಕಿತ್ಸೆಗೆ
Read More

KMF ನಿಂದ ಅಪ್ಪುಗೆ ಗೌರವ ಸಮರ್ಪಣೆ…ಹಾಲಿನ ಪ್ಯಾಕೆಟ್ ಮೇಲೆ ಮೂಡಿದ ಗಂಧದಗುಡಿ…

KMF ನಿಂದ ಅಪ್ಪುಗೆ ಗೌರವ ಸಮರ್ಪಣೆ…ಹಾಲಿನ ಪ್ಯಾಕೆಟ್ ಮೇಲೆ ಮೂಡಿದ ಗಂಧದಗುಡಿ… ಮೈಸೂರು,ಅ29,Tv10 ಕನ್ನಡಪವರ್ ಸ್ಟಾರ್ ನಮ್ಮನ್ನ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ.ಎಲ್ಲೆಲ್ಲೂ ಅಪ್ಪು ಸ್ಮರಣೆ ಮುಗಿಲು ಮುಟ್ಟುತ್ತಿದೆ.ಅಭಿಮಾನಿಗಳ ಹೃದಯದಲ್ಲಿ ಅಪ್ಪೂ ಇನ್ನೂ ನೆಲೆಸಿದ್ದಾರೆ.ಅಭಿಮಾನಿಗಳು ವಿಭಿನ್ನ ಶೈಲಿಯಲ್ಲಿ ನಮನ ಸಲ್ಲಿಸುತ್ತಿದ್ದಾರೆ.KMF ಸಂಸ್ಥೆ ಸಹ ಅಪ್ಪುಗೆ ಗೌರವ ಸಲ್ಲಿಸಿದೆ. ಇಂದಿನಿಂದ ನಂದಿನಿ ಹಾಲಿನ ಪ್ಯಾಕ್ ಗಳ ಮೇಲೆ ಅಪ್ಪುವಿನ ಗಂಧದ ಗುಡಿ ಚಿತ್ರದ ಹೆಸರು ಮುದ್ರಿಸುವ ಮೂಲಕ ಪವರ್ ಸ್ಟಾರ್
Read More

ಸಾವಿನಲ್ಲೂ ಸಾರ್ಥಕತೆ ಮೆರೆದ ಮೊಗಣ್ಣೇಗೌಡ…ಅಂಗಾಂಗ ದಾನದಿಂದ 5 ಮಂದಿಗೆ ಹೊಸ ಜೀವನ…

ಸಾವಿನಲ್ಲೂ ಸಾರ್ಥಕತೆ ಮೆರೆದ ಮೊಗಣ್ಣೇಗೌಡ…ಅಂಗಾಂಗ ದಾನದಿಂದ 5 ಮಂದಿಗೆ ಹೊಸ ಜೀವನ… ಮೈಸೂರು,ಅ27,Tv10 ಕನ್ನಡಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮದ ಮೊಗಣ್ಣೇಗೌಡ(67) ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಅಂಗಾಂಗ ದಾನ ಮಾಡುವ ಮೂಲಕ 5 ಮಂದಿಗೆ ಹೊಸ ಜೀವನ ನೀಡಿದ್ದಾರೆ.ಮೆದುಳಿನ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮೊಗಣ್ಣೇಗೌಡ ರನ್ನ ಅಕ್ಟೋಬರ್ 23 ರಂದು ಮೈಸೂರಿನ ಜೆ.ಎಸ್.ಎಸ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳು ನಿಷ್ಕ್ರಯವಾಗುವುದನ್ನ ಖಚಿತ ಪಡಿಸಿಕೊಂಡ ವೈದ್ಯರು ಮೊಗಣ್ಣೇಗೌಡ ರವರ ಕುಟುಂಬಸ್ಥರಿಗೆ ಪರಿಸ್ಥಿತಿಯನ್ನ ವಿವರಿಸಿದ್ದರು.ಮೊಗಣ್ಣೇಗೌಡರ ಕುಟುಂಬಸ್ಥರು
Read More

ಮೈಸೂರು ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ…

ಮೈಸೂರು ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ… ಮೈಸೂರು,ಅ27,Tv10 ಕನ್ನಡಮೈಸೂರು ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದರು.ವರ್ಗಾವಣೆಗೊಂಡ ಬಗಾದಿ ಗೌರಮ್ ರವರು ಅಧಿಕಾರ ಹಸ್ತಾಂತರಿಸಿದರು…
Read More

ಮೈಸೂರಿಗೆ ಆಗಮಿಸಿದ ನೂತನ ಡಿಸಿ ಡಾ.ಕೆ.ವಿ.ರಾಜೇಂದ್ರ…ನಾಡದೇವಿ ದರುಶನ ಪಡೆದು ವಿಶೇಷ ಪ್ರಾರ್ಥನೆ…

ಮೈಸೂರಿಗೆ ಆಗಮಿಸಿದ ನೂತನ ಡಿಸಿ ಡಾ.ಕೆ.ವಿ.ರಾಜೇಂದ್ರ…ನಾಡದೇವಿ ದರುಶನ ಪಡೆದು ವಿಶೇಷ ಪ್ರಾರ್ಥನೆ… ಮೈಸೂರು,ಅ26,Tv10 ಕನ್ನಡಮೈಸೂರು ಜಿಲ್ಲೆ ಅಧಿಕಾರ ಸ್ವೀಕರಿಸಲಿರುವ ನೂತನ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮೈಸೂರಿಗೆ ಆಗಮಿಸಿದ್ದಾರೆ.ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವಿಯ ದರುಶನ ಪಡೆದಿದ್ದಾರೆ.ಅಧಿಕಾರ ಸ್ವೀಕರಿಸುವ ಮುನ್ನ ಚಾಮುಂಡಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ…
Read More