TV10 Kannada Exclusive

SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್…ಸಿಎಂ,ಡಿಸಿಎಂ ರಿಂದ ಲಾಂಚ್…

ಬೆಂಗಳೂರು,ಅ28,Tv10 ಕನ್ನಡ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಹಾಗೂ ಮುಖ್ಯಪೇದೆಗಳಿಗೆ ಹೊಸ ಕ್ಯಾಪ್ ಧರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.ನೂತನವಾಗಿ ಆಕರ್ಷಕವಾಗಿ ಸಿದ್ದಪಡಿಸಲಾದ PEAK CAP ಗೆ ಬೆಂಗಳೂರಿನ ವಿಧಾನಸೌಧದ ಬಾಂಕೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ PEAK CAP ವ್ಯವಸ್ಥೆ ಲಾಂಚ್ ಮಾಡಿದ್ದಾರೆ.ಬ್ರಿಟಿಷರ ಕಾಲದ SLOUCH HAT ಮರೆಯಾಗಲಿದ್ದು ಪೊಲೀಸ್ ಸಿಬ್ಬಂದಿಗಳ ಶಿರದ ಮೇಲೆ PEAK CAP ರಾರಾಜಿಸಲಿದೆ.ರಾಜ್ಯದ ಎಲ್ಲಾ ಪೇದೆ ಹಾಗೂ ಮುಖ್ಯಪೇದೆಗಳಿಗೆ
Read More

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ… ಮೈಸೂರು,ಅ28,Tv10 ಕನ್ನಡ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಇಂದು ಅಪೂರ್ವ ಸ್ನೇಹಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಚಾಮುಂಡಿಪುರಂ ನಿವಾಸಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಯುರ್ವೇದ ಗಿಡಗಳನ್ನ ವಿತರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.ಈ ಸಂಧರ್ಭದಲ್ಲಿಒತ್ತಡದ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ, ಧ್ಯಾನ, ಆಯುರ್ವೇದ ಆಹಾರ ಕ್ರಮಗಳು ಪ್ರಸ್ತುತ ದಿನಗಳಲ್ಲಿ ಅಗತ್ಯವಾಗಿವೆ ಎಂದುಆಯುರ್ವೇದ ಹಿರಿಯ ವೈದ್ಯರಾದ ಡಾ. ಚಂದ್ರಶೇಖರ್ ಹೇಳಿದರು.ಆಯುರ್ವೇದ ವೈದ್ಯ ಪದ್ಧತಿ ಕಾಯಿಲೆ ಗುಣಪಡಿಸುವ ಜೊತೆಗೆ
Read More

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು… ಮೈಸೂರು,ಅ27,Tv10 ಕನ್ನಡ ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಲತಾ ರವರ ಆದೇಶದ ಮೇರೆಗೆ ಮುಡಾ ಆಯುಕ್ತರು ಸಸ್ಪೆಂಡ್ ಆರ್ಡರ್ ಹೊರಡಿಸಿದ್ದಾರೆ.ಆರ್.ಟಿ.ಐ.ಕಾರ್ಯಕರ್ತ
Read More

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್

ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯ ದ್ವಾರ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ ಆರ್ ಮಂಜುನಾಥ್. ಹನೂರು:ಶ್ರೀ ಬೈಯಮ್ಮತಾಯಿ ಹಾಗೂ ಶ್ರೀಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳುವ ಮಾರ್ಗ ಪ್ರವೇಶ ಮುಖ್ಯದ್ವಾರ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ರವರು ಭೂಮಿ ಪೂಜೆ ನೆರವೇರಿಸಿದರು. ತಾಲ್ಲೂಕಿನ ರಾಮಾಪುರ ದಲಿತ ಸಮುದಾಯದ ಮನವಿಗೆ ಸ್ಪಂಧಿಸಿದ ಶಾಸಕರು ನೂತನ ದೇವಾಲಯಕ್ಕೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ
Read More

ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಮೈಸೂರು,ಅ23,Tv10 ಕನ್ನಡ ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ತಾತ ಮದನ್ ಗೋಪಾಲ್ ರಾಜ್ ಅರಸ್ ವಿಧಿ ವಶರಾಗಿದ್ದಾರೆ.ಈ ಹಿನ್ನಲೆಯದುವೀರ್ ಅಧಿಕೃತ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.93 ವರ್ಷ ವಯಸ್ಸಿನ ಗೋಪಾಲ ರಾಜ್ ಅರಸ್ಲಕ್ಷ್ಮೀಪುರಂ ನಿವಾಸದಲ್ಲಿ ವಿಧಿ ವಶರಾಗಿದ್ದಾರೆ.ವಯೋ ಸಹಜ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು.ಯದುವೀರ್ ಅವರ ಪೂರ್ವಾಶ್ರಮದ ತಂದೆ ಸ್ವರೂಪ್ ಗೋಪಾಲ ರಾಜ್ ಅರಸ್ ಅವರ ತಂದೆ.ಚಾಮುಂಡಿ ಬೆಟ್ಟದ ತಪ್ಪಲಿನ ಅರಸು ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿದೆ.ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರು ಸ್ನೇಹಿತರು
Read More

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ… ಮಂಡ್ಯ,ಅ23,Tv10 ಕನ್ನಡ ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿದ ಘಟನೆಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಶಿವಣ್ಣಗೌಡ(55) ಮೃತ ರೈತ.ತಮ್ಮ ಜಮೀನಿನಲ್ಲಿ ಹಿಪ್ಪುನೇರಳೆ ಕಟ್ಟಿಗೆ ಉಳುಮೆ ಮಾಡುತ್ತಿದ್ದರು .ರೇಷ್ಮೆ ಬೆಳೆ ಬೆಳೆದುಕೊಂಡು ಜೀವನ ನಡೆಸುತ್ತಿದ್ದರು.ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಕುಟುಂಬಕ್ಕೆ ಆಸರೆಯಾಗಿದ್ದ ರೈತನ ಸಾವಿನಿಂದ ಪತ್ನಿ, ಇಬ್ಬರು ಚಿಕ್ಕ ಮಕ್ಕಳು ಅನಾಥರಾಗಿದ್ದಾರೆ.ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
Read More

ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಸಾವಿರಾರು ಭಕ್ತರ

ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವ ನೆರವೇರಿತು. ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಗ್ಗೆ 9:15 ರಿಂದ 9:55 ರ ಗಂಟೆಯಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವು ಜರುಗಿತು. ನಂತರ ಸಂಜೆ 6:30 ರ ವೇಳೆಯಲ್ಲಿ ಸಾಲೂರು ಮಠದ ಪೀಠಧ್ಯಕ್ಷರಾದ ಡಾ. ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು,
Read More

ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿತು.

ಹನೂರು :ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಇಲ್ಲಿನ ಮಲೆ‌ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವ ಈ ದಿನ ಬೆಳಿಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಬೇಡ ಗಂಪಣ ಸಂಪ್ರದಾಯದಂತೆ ರಥಕ್ಕೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ ಬಳಿಕ ಸಮುದಾಯದ ಪುಟ್ಟ ಬಾಲಕಿಯರು ರಥಕ್ಕೆ ಬೆಲ್ಲದ ಆರತಿ ಬೆಳಗಿದರು. ಸಾಲೂರು ಬೃಹನ್ಮಠದ ಪೀಠಾಧಿಪತಿ ಸ್ವಾಮಿಗಳ ಹಾಗೂ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಸಮ್ಮುಖದಲ್ಲಿ ರಥ ಮುಂಭಾಗ ಬೂದುಗುಂಬಳ ಕಾಯಿಯನ್ನು ಒಡೆಯುವ
Read More

ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ.

ಮಲೆ ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ. ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡು ದಿನಗಳಿಂದ ನಡೆಯುತ್ತಿರುವ ದೀಪಾವಳಿ ಜಾತ್ರೆ ವಿಶೇಷವಾಗಿ ಆಗಮಿಸಿದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮಲೆ ಮಾದಪ್ಪನ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿ ಶ್ರೀಸ್ವಾಮಿಗೆ ಎಣ್ಣೆ ಮಜ್ಜನ ಸೇವೆ, ಹಾಗೂ ನರಕ ಚತುರ್ಧಶಿ ಮತ್ತು ವಿವಿದ ಸೇವೆಗಳನ್ನು ನೆರವೇರಿಸಿದ್ದಾರೆ. ಮಹಾಲಯ ಅಮಾವಾಸ್ಯೆ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಹದೆಶ್ವರ ಸ್ವಾಮಿಗೆ
Read More

ಲಯನ್ಸ್ ಕ್ಲಬ್ ಯಶಸ್ವಿಯಾಗಿ ಹಂಗರ್ ಫೀಡ್ ಕಾರ್ಯಕ್ರಮ

ಲಯನ್ಸ್ ಕ್ಲಬ್ ಯಶಸ್ವಿಯಾಗಿ ಹಂಗರ್ ಫೀಡ್ ಕಾರ್ಯಕ್ರಮ ನಡೆಸಿತು. ಮೈಸೂರು ರೆಲಿಷ್ ಲಿಯೋ ಲಯನ್ಸ್ ಕ್ಲಬ್, ಎಲ್‌ಸಿಎಂ ಕ್ರೌನ್, ಎಲ್‌ಸಿಎಂ ವಿವಿ ಸಿಇ ಕ್ಯಾಂಪಸ್ ಮತ್ತು ಮೈಸೂರು ಕ್ಲಾಸಿಕ್ ಲಿಯೋ ಕ್ಲಬ್‌ಗಳ ಸಹಯೋಗದಲ್ಲಿ ಹಂಗರ್ ಫೀಡ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. ಈ ಕಾರ್ಯಕ್ರಮವನ್ನು ಪ್ರತಿ ವಾರಾಂತ್ಯ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆ ಬಳಿ ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷ ಲಯನ್. ಅರುಣ್ ಮಂಡಲ್ ಹಾಗೂ ಶಾಂತಿ ಪೋಸ್ಟರ್ ಜಿಲ್ಲಾ
Read More