ನಂಜನಗೂಡು ರಸ್ತೆ ಟೋಲ್ ಪ್ಲಾಜಾ ಸ್ಥಳಾಂತರಿಸುವಂತೆ ರೈತಸಂಘ ಆಗ್ರಹ…ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಗೆ ಮನವಿ…
ನಂಜನಗೂಡು ರಸ್ತೆ ಟೋಲ್ ಪ್ಲಾಜಾ ಸ್ಥಳಾಂತರಿಸುವಂತೆ ರೈತಸಂಘ ಆಗ್ರಹ…ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಗೆ ಮನವಿ… ಮೈಸೂರು,ಜೂ21,Tv10 ಕನ್ನಡಮೈಸೂರು-ನಂಜನಗೂಡು ನ್ಯಾಷನಲ್ ಹೈವೇ ಕೆ.ಎನ್.ಹುಂಡಿ ಬಳಿ ಇರುವ ಟೋಲ್ ಪ್ಲಾಜಾ ವನ್ನ ಸ್ಥಳಾಂತರಿಸುವಂತೆ ಹಾಗೂ ಇಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ರೈತ ಪರ್ವ ಸಂಘಟನೆ ವತಿಯಿಂದ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.ಹೆಸರಿಗೆ ನ್ಯಾಷನಲ್ ಹೈವೇ
Read More