ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ
ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಂಡ್ಯ,ಜೂ,03:-ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವುದು ಅತ್ಯವಶ್ಯಕ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್ ಅವರು ತಿಳಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಕಾವೇರಿ ಉದ್ಯಾನವನದಲ್ಲಿ ಜಿಲ್ಲಾಡಳಿತ,ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪರಿಸರ ರೂರಲ್ ಡೆವಲಪ್ ಮೆಂಟ್
Read More