TV10 Kannada Exclusive

ಅಂಚೆ ಮತದಾನ ಗೌಪ್ಯತೆ ಕಾಪಾಡುವುದು ಮುಖ್ಯ ತನ್ಮಯ್ ಚಕ್ರಭರ್ತಿ

ಅಂಚೆ ಮತದಾನ ಗೌಪ್ಯತೆ ಕಾಪಾಡುವುದು ಮುಖ್ಯ ತನ್ಮಯ್ ಚಕ್ರಭರ್ತಿ ಮಂಡ್ಯ,ಮೇ,01:-ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆ ಮನೆಯಿಂದಲೇ ಮತ ಚಲಾಯಿಸಲು ಅನುಮತಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆಯನ್ನು ಮೇ 3, 4 ಹಾಗೂ 5 ರಂದು ಮಾಡಲಾಗಿದೆ. ಚುನಾವಣೆಗೆ ನಿಯೋಜಿಸಿರುವ ಸಿಬ್ಬಂದಿಗಳು ಮತದಾರರು ಮತ ಚಲಾಯಿಸುವಾಗ ಗೌಪ್ಯತೆಗೆ ಆದ್ಯತೆ ನೀಡಬೇಕು ಎಂದು ಮಂಡ್ಯ ಮತ್ತು ನಾಗಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ
Read More

ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ…ಮನೆ ಮನೆಗೆ ತೆರಳಿ ಮನವಿ…

ಜಿಲ್ಲಾಧಿಕಾರಿಗಳಿಂದ ಮತದಾನ ಜಾಗೃತಿ…ಮನೆ ಮನೆಗೆ ತೆರಳಿ ಮನವಿ… ಮೈಸೂರು,ಮೇ1,Tv10 ಕನ್ನಡಮತದಾನದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗ ಕೆ.ವಿ.ರಾಜೇಂದ್ರ ರವರು ಇಂದು ಮೈಸೂರಿನಲ್ಲಿ ಜಾಗೃತಿ ಮೂಡಿಸಿದರು.ಮಾತೃ ಮಂಡಳಿ ವಿದ್ಯಾಸಂಸ್ಥೆ ಮತಗಟ್ಟೆ ಸಂಖ್ಯೆ 130 ರ ವ್ಯಾಪ್ತಿಯಲ್ಲಿ ಪಾದಯಾತ್ರೆಯಲ್ಲಿ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಕೆ.ವಿ.ರಾಜೇಂದ್ರ ರವರಿಗೆ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ರವರು ಸಾಥ್ ನೀಡಿದರು. ಮೇ.10 ರಂದು ನಡೆಯುವ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು…
Read More

12 ಡಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತದಾನ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ…

12 ಡಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತದಾನ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ…ಮೈಸೂರು,ಏ28,Tv10 ಕನ್ನಡಈಗಾಗಲೇ 12ಡಿ ಅಡಿ ಅರ್ಜಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನ ಮತದಾರರಿಗೆ ಏಪ್ರಿಲ್ 29 ರಿಂದ ಮೇ 06 ರ ವರೆಗೆ ಮನೆ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಮತದಾನ ಮಾಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ.ಮೈಸೂರು ವಿಶ್ವ ವಿದ್ಯಾನಿಲಯದ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ
Read More

ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು: ಸಿ.ಆರ್.ದಿನೇಶ್.

ಕೆ.ಆರ್. ಪೇಟೆ: ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ. ಅದರಿಂದಾಗಿಯೇ ಹದಿನೆಂಟು ವಯಸ್ಸಿನಿಂದ ಎಲ್ಲರೂ ಮತ ಚಲಾಯಿಸುವ ಹಕ್ಕನ್ನು ಹೊಂದಿರುತ್ತಾರೆ. ಹಾಗಾಗಿ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಬಲ್ಲೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಇಂದು ಕಾಲೇಜಿನಲ್ಲಿ ಸ್ವೀಪ್ ನ ಅಡಿಯಲ್ಲಿ ನಡೆದ ಮತದಾನದ ಮಹತ್ವದ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಯುವಕರೆಲ್ಲರು ತಮ್ಮ ತಮ್ಮ ಕುಟುಂಬ ಹಾಗೂ ನೆರೆಹೊರೆಯವರಲ್ಲಿ ಮತದಾನದ ಜಾಗೃತಿ
Read More

ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮೈಸೂರು,ಏ25, ಸಾರ್ವತ್ರಿಕ ವಿಧಾನಸಬೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷದವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿದೆ. ಪ್ರತಿ ಅಭ್ಯರ್ಥಿಯು ಚುನಾವಣೆಯಲ್ಲಿ ತಾವು ಮಾಡುವ ವೆಚ್ಚವನ್ನು ತಮ್ಮ ಖರ್ಚು ವೆಚ್ಚ ಖಾತೆಯ ಮೂಲಕ ಮಾಡಿ ಲೆಕ್ಕ ಇಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದ್ದಾರೆ.
Read More

ಸಿದ್ದರಾಮಯ್ಯ ಸೋಲಿಗೆ ಪೊಲೀಸರು ಸಂಕಲ್ಪ ತೊಟ್ಟಿದ್ದಾರಂತೆ…ಕರ್ನಾಟಕ ಪೊಲೀಸ್ ಮಹಾಸಂಘ ಹೊರಡಿಸಿದೆ ಅಚ್ಚರಿ ಪ್ರಕಟಣೆ…

ಮೈಸೂರು,ಏ23,Tv10 ಕನ್ನಡಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿಗಾಗಿ ಕರ್ನಾಟಕ ಪೊಲೀಸ್ ಸಿಬ್ಬಂದಿಗಳು,ಕುಟುಂಬ ವರ್ಗ ಸಂಕಲ್ಪ ತೊಟ್ಟಿದೆಯಂತೆ.ಇಂತಹ ಸಂದೇಶವಿರುವ ಪತ್ರಿಕಾ ಪ್ರಕಟಣೆ ಕರ್ನಾಟಕ ಪೊಲೀಸ್ ಮಹಾಸಂಘ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಅಧ್ಯಕ್ಷ ಶಶಿಧರ್ ಸಹಿ ಇರುವ ಪ್ರಕಟಣೆ ರವಾನೆಯಾಗಿದೆ.ಪೊಲೀಸರ ವಿರೋಧಿ ನೀತಿಯನ್ನ ಅನುಸರಿಸಿರುವ ಸಿದ್ದರಾಮಯ್ಯ ರನ್ನ ಸೋಲಿಸುವುದಾಗಿ ಪಣತೊಟ್ಟಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2016 ರಲ್ಲಿ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪೊಲೀಸರು ಹೋರಾಟಕ್ಕೆ ಇಳಿದಿದ್ದರು.ಇದರ ಮುಂಚೂಣಿಯನ್ನ ಶಶಿಧರ್ ವಹಿಸಿದ್ದರು.ಹೋರಾಟ ಹತ್ತಿಕ್ಕಲು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ
Read More

ಗ್ರಾಮೀಣ ಭಾಗದ ಅನಾಧಿಕೃತ ಮದ್ಯದ ಅಂಗಡಿಗಳ ಮೇಲೆ ದಾಳಿ ನಡೆಸಿ

ಮಂಡ್ಯ,ಫೆ.21:-ಗ್ರಾಮೀಣ ಭಾಗದಲ್ಲಿ ಅನಾಧಿಕೃತ ಮದ್ಯದ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದಲ್ಲಿ, ದಾಳಿ ನಡೆಸಿ ಕ್ರಮ ಕೈಗೊಳ್ಳುವಂತೆ ಮದ್ದೂರು ಚುನಾವಣಾ ವೆಚ್ಚ ವೀಕ್ಷಕರಾದ ಗೌರಿ ಶಂಕರ್ ಸಿಂಗ್ ಅವರು ತಿಳಿಸಿದರು. ಅವರು ಇಂದು ಚುನಾವಣಾ ವೆಚ್ಚ ವೀಕ್ಷಕರು, ಸಾಮಾನ್ಯ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಅನಾಧಿಕೃತ ಮದ್ಯ ಮಾರಾಟ ಪ್ರಕರಣಗಳನ್ನು ಕಂಡು ಬರುತ್ತದೆ. ಹಚ್ಚಿನ ಸಿಬ್ಬಂದಿಗಳನ್ನು ಈ ಭಾಗದಲ್ಲಿ ನಿಯೋಜಿಸಿ ಎಂದರು. ಬ್ಯಾಂಕ್ ಗಳಲ್ಲಿ‌ ಸಂಶಯಾಸ್ಪದವಾಗಿ ಹಣದ
Read More

ಕರಡಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ: ಕೇರಳದ ಅರಣ್ಯ ಇಲಾಖೆ ಅತ್ಯಂತ ಕೆಟ್ಟದಾಗಿದೆ ಎಂದ ಮೇನಕಾ ಗಾಂಧಿ –

ತಿರುವನಂತಪುರಂ ವೆಲ್ಲನಾಡು ಎಂಬಲ್ಲಿ ಬಾವಿಗೆ ಬಿದ್ದು ಕರಡಿ ಸಾವನ್ನಪ್ಪಿದ ಘಟನೆಯಲ್ಲಿ ಅರಣ್ಯ ಇಲಾಖೆಯನ್ನು ಮಾಜಿ ಕೇಂದ್ರ ಸಚಿವೆ ಹಾಗೂ ಪರಿಸರವಾದಿ ಮೇನಕಾ ಗಾಂಧಿ ಟೀಕಿಸಿದ್ದಾರೆ. ಕೇರಳದಲ್ಲಿ ಅತ್ಯಂತ ಕೆಟ್ಟ ಅರಣ್ಯ ಇಲಾಖೆ ಇದೆ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಮೇನಕಾ ಗಾಂಧಿ ತಮ್ಮ ಟ್ವಿಟರ್ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಸತ್ತ ಕರಡಿ ಅಪರೂಪದ ಪ್ರಭೇದ ಎಂದು ಮೇನಕಾ ಗಾಂಧಿ ಹೇಳಿದ್ದಾರೆ. ಕರಡಿ ಸಾವಿಗೆ ಕಾರಣರಾದ ಅಧಿಕಾರಿಗಳ
Read More

ಕಳೆದುಹೋದ ಮೊಬೈಲ್ ಪತ್ತೆಗೆ ಇ.ಪೋರ್ಟಲ್ ವ್ಯವಸ್ಥೆ ಜಾರಿಗೆ…ನೂತನ ತಂತ್ರಜ್ಞಾನಕ್ಕೆ ಚಾಲನೆ…

ಮೈಸೂರು,ಏ18,Tv10 ಕನ್ನಡಕಳೆದುಹೋದ ಮೊಬೈಲ್ ಪತ್ತೆ ಹಾಗೂ ದುರ್ಬಳಕೆ ತಡೆಯಲು ಮೈಸೂರು ನಗರ ಪೊಲೀಸರು ನೂತನ ತಂತ್ರಜ್ಞಾನ ವ್ಯವಸ್ಥೆ ಜಾರಿಗೆ ತಂದಿದ್ದಾರೆ.ನೂತನ ತಂತ್ರಜ್ಞಾನ ಇ.ಪೋರ್ಟಲ್ ಅನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ನಗರದ ಡಿ.ಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ರವರು ಇಂದು ಚಾಲನೆ ನೀಡಿದ್ದಾರೆ. ಹೊಸ ತಂತ್ರಜ್ಞಾನದಲ್ಲಿ 63632-55135 ಮೊಬೈಲ್ ಸಂಖ್ಯೆಗೆ Hi ಎಂದು Text message ಮಾಡಿದರೆ ಲಿಂಕ್ ಬರುತ್ತದೆ.ಲಿಂಕ್ ಓಪನ್ ಮಾಡಿ ನಂತರ ಕೇಳಲಾದ ಮಾಹಿತಿಯನ್ನ
Read More

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ

ಮತದಾನದ ಸಂದರ್ಭದಲ್ಲಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯ…ಜಿಲ್ಲಾಧಿಕಾರಿ…ಡಾ.ಕೆ ವಿ ರಾಜೇಂದ್ರ ಮೈಸೂರು,ಏ17,Tv10 ಕನ್ನಡ2023 ರ ಸಾರ್ವರ್ತಿಕ ಚುನಾವಣೆಯು ಮೇ 10 ರಂದು ನಡೆಯಲಿದ್ದು ಮತದಾನದಲ್ಲಿ ಮೂಲ ಸೌಕರ್ಯಗಳ ಅಗತ್ಯತೆಗಾಗಿ ಎನ್ ಸಿ ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಹಕಾರ ಅಗತ್ಯವಾಗಿದ್ದು ಅವರ ಸಹಕಾರ ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಯಾದ ಡಾ. ಕೆ ವಿ
Read More