ಪೆರೋಲ್ ನಲ್ಲಿ ಬಿಡುಗಡೆಯಾದ 3 ಖೈದಿಗಳು…ಓರ್ವ ಆತ್ಮಹತ್ಯೆ…ಮತ್ತೊಬ್ಬ ಒರಿಸ್ಸಾದಲ್ಲಿ ಅಂದರ್…ಮತ್ತೊಬ್ಬ ನಾಪತ್ತೆ…
ಮೈಸೂರು,ಫೆ27,Tv10 ಕನ್ನಡ ಪೆರೋಲ್ ನಲ್ಲಿ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ಮೂವರು ಖೈದಿಗಳ ಪೈಕಿ ಓರ್ವ ಆತ್ಮಹತ್ಯೆ ಮಾಡಿಕೊಂಡರೆ ಮತ್ತೊಬ್ಬ ಒರಿಸ್ಸಾದಲ್ಲಿ ಗಾಂಜಾ ಪ್ರಕರಣದಲ್ಲಿ ಬಂಧನವಾದರೆ ಮತ್ತೊಬ್ಬ ನಾಪತ್ತೆಯಾಗಿದ್ದಾನೆ.ಈ ಸಂಭಂಧ ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಮೋಹನ್ ಕುಮಾರ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಸಜಾ ಖೈದಿಯಾಗಿದ್ದ ಹಾಸನ ಮೂಲದ ನವೀನ್ 60 ದಿನಗಳ ಅವಧಿಗೆ ಪೆರೋಲ್ ನಲ್ಲಿ ತೆರಳಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ.ಮತ್ತೊಬ್ಬ ಒರಿಸ್ಸಾ ರಾಜ್ಯದ
Read More