ಗೃಹಿಣಿ ಅನುಮಾನಾಸ್ಪದ ಸಾವು…ಮರ್ಯಾದಾ ಹತ್ಯೆ ಶಂಕೆ…ಸಮಗ್ರ ತೆನಿಖೆ ನಡೆಸುವಂತೆ ಗ್ರಾಮಸ್ಥರ ಆಗ್ರಹ…
ನಂಜನಗೂಡು,ಫೆ21,Tv10 ಕನ್ನಡ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಕೂಗು ಕೇಳಿ ಬರುತ್ತಿದೆ.ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ ಸಾವಿನ ಬಗ್ಗೆ ಸಮಗ್ರ ತೆನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಪತಿ ಹಾಗೂ ತಮ್ಮ ಇಬ್ಬರೂ ಸೇರಿ ಹತ್ಯೆ ಮಾಡಿರಬಹುದೆಂಬ ಶಂಕೆಯನ್ನ ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.ಹುಲ್ಲಹಳ್ಳಿ ಠಾಣೆ ಪೊಲೀಸರು ಕೂಡಲೇ ಈ ಪ್ರಕರಣದ ಬಗ್ಗೆ ತೆನಿಖೆ ಕೈಗೊಳ್ಳಬೇಕಿದೆ. ದುಗ್ಗಹಳ್ಳಿ ಗ್ರಾಮದ ಸುಚಿತ್ರ(38) ಅನುಮಾನಾಸ್ಪದವಾಗಿ ಮೃತಪಟ್ಟ ಗೃಹಿಣಿ.ಈಕೆಯ ಪತಿ ರವಿ ಹಾಗೂ ಈಕೆಯ ತಮ್ಮ ಸತೀಶ ಸೇರಿ
Read More