ಹುಲ್ಲಹಳ್ಳಿ ಗ್ರಾ.ಪಂ.ಅವ್ಯವಹಾರಗಳ ಸಮಗ್ರ ತೆನಿಖೆಗೆ ಆದೇಶ…ವಿಶೇಷ ತಂಡ ರಚನೆ…ಒಂದು ವರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ…
ನಂಜನಗೂಡು,ಜ13,Tv10 ಕನ್ನಡ ಹುಲ್ಲಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಭ್ರಷ್ಟಾಚಾರ,ಅವ್ಯವಹಾರಗಳ ಬಗ್ಗೆ ಸಮಗ್ರ ತೆನಿಖೆ ನಡೆಸುವಂತೆ ಕಾರ್ಯನಿರ್ವಾಹಕ ಅಧಿಕಾರಿ ಆದೇಶ ಹೊರಡಿಸಿದ್ದಾರೆ.ಇದಕ್ಕಾಗಿ ವಿಶೇಷ ತಂಡ ರಚಿಸಿ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.ನಂಜನಗೂಡು ತಾಲೂಕು ಪಂಚಾಯ್ತಿಯ ಸಹಾಯಕ ಲೆಕ್ಕಾಧಿಕಾರಿ ಶ್ರೀಕಂಠನಾಯ್ಕ,ದ್ವಿತೀಯ ದರ್ಜೆ ಸಹಾಯಕ ಲೆಕ್ಕಾಧಿಕಾರಿ ಶ್ರೀನಿವಾಸ ಮೂರ್ತಿ ರವರನ್ನೊಳಗೊಂಡ ತಂಡ ರಚಿಸಲಾಗಿದೆ. ಹುಲ್ಲಹಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ವಿರುದ್ದ ಹಣಕಾಸು ದುರುಪಯೋಗ,ನಿರ್ವಹಣೆಯಲ್ಲಿ ಲೋಪದೋಷಗಳ ಬಗ್ಗೆ ದೂರುಗಳು ಬಂದ ಹಿನ್ನಲೆ
Read More