ಗ್ರಾಮಸ್ಥರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಹುಲಿ ಸೆರೆ…
ನಂಜನಗೂಡು,ಜ31,Tv10 ಕನ್ನಡ ಗ್ರಾಮಸ್ಥರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ ಹುಲಿಯನ್ನ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು 24 ಗಂಟೆ ಒಳಗೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಬಂಡಿಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲೂಕಿನ ನಾಗಣಪುರ ಗ್ರಾಮದ ನಾಗೇಂದ್ರ ಎಂಬುವರ ಜಮೀನಿನಲ್ಲಿ ಭಾರಿ ಗಾತ್ರದ ಹೆಣ್ಣು ಹುಲಿ ಪ್ರತ್ಯಕ್ಷವಾಗಿದೆ. ಜಮೀನಿನ ಬಳಿ ತೆರಳಿದ್ದ ಗ್ರಾಮದ ಸುರೇಶ ಮತ್ತು ನಂಜುಂಡ ಎಂಬುವರು ಹುಲಿಯನ್ನು ನೋಡಿ ಚಿರಾಟ ಮಾಡಿದ್ದಾರೆ. ಕಾಡಿನತ್ತ ಹೆಜ್ಜೆ ಹಾಕಲು ಮುಂದಾದ ಹುಲಿ
Read More