ಶ್ರೀರಾಮ ಮಂದಿರ ಉದ್ಘಾಟನೆ ದಿನ ಮೈಸೂರಿನಲ್ಲಿ ಲಕ್ಷ ದೀಪೋತ್ಸವ…ವೀರನಗೆರೆ ಗಣಪತಿ ದೇವಸ್ಥಾನದಿಂದ ಕೋಟೆ ಆಂಜನೇಯ ದೇವಸ್ಥಾನದವರೆಗೆ ಬೆಳಗುವ ದೀಪಗಳು…
ಮೈಸೂರು,ಜ13,Tv10 ಕನ್ನಡ ಜನವರಿ 22 ಭಾರತೀಯರಿಗೆ ಐತಿಹಾಸಿಕ ದಿನ.ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂಭ್ರಮ.ಭಾರತೀಯರ ಬಹುದಿನದ ಕನಸು ನನಸಾಗುವ ದಿನ.ರಾಮಮಂದಿರ ಉದ್ಘಾಟನೆ ಹಿನ್ನಲೆ ಭಾರತದಾದ್ಯಂತ ಹಲವು ಕಾರ್ಯಕ್ರಮಗಳು ನಡೆಯಲಿದೆ.ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಶ್ರೀರಾಮ ಸೇವಾ ಸಮಿತಿ ವತಿಯಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ವೀರನಗೆರೆ ಶ್ರೀ ಗಣಪತಿ ದೇವಸ್ಥಾನದಿಂದ ಕೋಟೆ ಆಂಜನೇಯ ದೇವಸ್ಥಾನದ ವರೆಗೆ ಭಕ್ತರು ದೀಪ ಬೆಳಗಲಿದ್ದಾರೆ.ಕಾರ್ಯಕ್ರಮವನ್ನ ರಾಜಮನೆತನದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ.ಅಂದು
Read More