TV10 Kannada Exclusive

ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ…ಉಪತಹಸೀಲ್ದಾರ್ ಶಿವಕುಮಾರ್ ಸಸ್ಪೆಂಡ್…ಪ್ರಾದೇಶಿಕ ಆಯುಕ್ತರ ಆದೇಶ…

ಮೈಸೂರು,ಜ8,Tv10 ಕನ್ನಡ ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪತಹಸೀಲ್ದಾರ್ ಶಿವಕುಮಾರ್ ರವರನ್ನ ಸಸ್ಪೆಂಡ್ ಮಾಡಲಾಗಿದೆ.ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಅಮಾನತ್ತಿನ ಆದೇಶ ಹೊರಡಿಸಿದ್ದಾರೆ. ಜನವರಿ 7 ಭಾನುವಾರದಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ಪರಮೇಶ್ ರವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ತನ್ನ ಸಾವಿಗೆ ಉಪತಹಸೀಲ್ದಾರ್ ಶಿವಕುಮಾರ್ ನೀಡುತ್ತಿರುವ
Read More

ಒಡೆದ ನೀರಿನ ಪೈಪ್… ಅಪಾರ ಪ್ರಮಾಣ ನೀರು ವೇಸ್ಟ್…ಅಧಿಕಾರಿಗಳೇ ಎಲ್ಲಿದ್ದೀರ…?

ಮೈಸೂರು,ಜ8,Tv10 ಕನ್ನಡ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.ಮೈಸೂರಿನ ರಾಮಾನುಜ ರಸ್ತೆಯ ಜೆ.ಎಸ್.ಎಸ್.ಕಾಲೇಜು ಬಳಿ ನೀರು ಪೋಲಾಗುತ್ತಿದೆ.ರಾತ್ರಿಯಿಂದ ನಿರಂತರವಾಗಿ ನೀರು ರಸ್ತೆಗೆ ಹರಿದು ಹೋಗುತ್ತಿದ್ದರೂ ಯಾವುದೇ ಸಿಬ್ಬಂದಿಗಳು ಇತ್ತ ಗಮನ ಹರಿಸಿಲ್ಲ.ಕೂಡಲೇ ಅಧಿಕಾರಿಗಳು ಎಚ್ಚೆತ್ತು ಒಡೆದ ನೀರಿನ ಪೈಪ್ ಸರಿಪಡಿಸಬೇಕಿದೆ.ಕುಡಿಯುವ ನೀರಿಗೆ ಕೊರತೆ ಇರುವ ಈ ಸಂಧರ್ಭದಲ್ಲಿ ಲಕ್ಷಾಂತರ ಲೀಟರ್ ಪೋಲಾಗುತ್ತಿದೆ.ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ…
Read More

ದಿ.ವಿಜಯಕಾಂತ್ ಮನೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಂಪತಿ ಸಮೇತ ಭೇಟಿ…

Tv10 ಕನ್ನಡ ಇತ್ತೀಚೆಗಷ್ಟೆ ಅಪಾರ ಅಭಿಮಾನಿಗಳನ್ನ ಅಗಲಿದ ತಮಿಳುನಾಡಿನ ಹೆಸರಾಂತ ಚಿತ್ರನಟ ಹಾಗೂ ರಾಜಕೀಯ ದುರೀಣ ವಿಜಯಕಾಂತ್ ಅವರ ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ದಂಪತಿ ಸಮೇತ ತೆರಳಿ ನಮನ ಅರ್ಪಿಸಿ ಸಂತಾಪ ಸೂಚಿಸಿದರು…
Read More

ಕರಸೇವಕರಿಗೆ ಸನ್ಮಾನ…ನಮೋ ಬ್ರಿಗೇಡ್ ನಿಂದ ಕಾರ್ಯಕ್ರಮ…

ಮೈಸೂರು,ಜ5,Tv10. ಕನ್ನಡ 1992 ರ ಕರಸೇವೆಯಲ್ಲಿ ಭಾಗಿಯಾಗಿದ್ದ ಕರಸೇವಕರನ್ನ ನಮೋ ಬ್ರಿಗೇಡ್ ವತಿಯಿಂದ ಮೈಸೂರಿನಲ್ಲಿ ಸನ್ಮಾನಿಸಲಾಗಿದೆ.ಎನ್ ಆರ್ ಮೊಹಲ್ಲಾದಲ್ಲಿ ಕಾರ್ಯಕ್ರಮ ನಡೆದಿದೆ.ನಿಮ್ಮ ಸಾಹಸಕ್ಕೆ ನಮ್ಮ ನಮನ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು20ಕ್ಕೂ ಹೆಚ್ಚು ಕರಸೇವಕರಿಗೆ ಗೌರವ ಸಮರ್ಪಿಸಲಾಗಿದೆ..
Read More

ದೆಹಲಿ ವಿಮಾನ ನಿಲ್ದಾಣದಲ್ಲಿ ತೆಂಡೊಲ್ಕರ್ ಗೆ ಎದುರಾದ ಸಿಎಂ ಸಿದ್ದು ಭೇಟಿ…

ಮೈಸೂರು,ಜ4,Tv10 ಕನ್ನಡ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ರವರನ್ನ ದೆಹಲಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಸ್ಪರ ಎದುರಾಗಿದ್ದಾರೆ. ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ ಪ್ರೀತಿಯಿಂದ ಬೀಳ್ಕೊಟ್ಟಿರುವುದಾಗಿ ಸಿದ್ದರಾಮಯ್ಯ ತಮ್ಮ ಸಂತಸವನ್ನ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಮೇತ ಹಂಚಿಕೊಂಡಿದ್ದಾರೆ.ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ರವರ ಆಟವನ್ನ ಆಸ್ವಾಧಿಸಿರುವುದಾಗಿ ತಿಳಿಸಿದ್ದಾರೆ…
Read More

ಮಹಿಳೆಯರ ದಾರಿ ದೀಪ ಸಾವಿತ್ರಿ ಬಾಯಿ ಪುಲೆ-ಭವ್ಯ ಬಾಲಸುಬ್ರಹ್ಮಣ್ಯಂ

ದೇಶದಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ ಅಕ್ಷರ ಜ್ಞಾನವನ್ನು ಉಣಪಡಿಸಿ ಶೋಷಿತರು ಮತ್ತು ಮಹಿಳೆಯರ ಏಳಿಗೆಗೆ ಶ್ರಮಿಸಿದವರು ಸಾವಿತ್ರಿಬಾಯಿ ಫುಲೆ. ಇವರು ಹೆಣ್ಣು ಮಕ್ಕಳಿಗೆ ದಾರಿದೀಪ ಎಂದು ಆಂಗ್ಲ ಭಾಷೆಯ ಉಪನ್ಯಾಸಕಿ ಭವ್ಯ ಬಾಲಸುಬ್ರಮಣ್ಯಂ ರವರು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾವಿತ್ರಿಬಾಯಿ ಪುಲೆ ರವರ ಜನ್ಮದಿನಾಚರಣೆಯನ್ನು ವಿಶೇಷ ಉಪನ್ಯಾಸ ನೀಡುತ್ತಾ ವಿದ್ಯಾರ್ಥಿಗಳಿಗೆ ಸಾವಿತ್ರಿ ಬಾಯಿ ಫುಲೆ ರವರ ಜೀವನ ಚಿತ್ರಣವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ
Read More

ಅಂಧಕಾಸುರನ ಸಂಹಾರ ವಿವಾದ…ಇಂದು ನಂಜನಗೂಡು ಬಂದ್…ಸಾರ್ವಜನಿಕರಲ್ಲಿ ಗೊಂದಲ…

ನಂಜನಗೂಡು,ಜ4,Tv10 ಕನ್ನಡ ಅಂಧಕಾಸುರ ಸಂಹಾರ ಆಚರಣೆ ವೇಳೆ ನಡೆದ ವಿವಾದಾತ್ಮಕ ಘಟನೆ ಹಿನ್ನಲೆ ಶ್ರೀಕಂಠೇಶ್ವರನ ಭಕ್ತರು ನಂಜನಗೂಡು ಬಂದ್ ಕರೆ ನೀಡಿದ್ದಾರೆ.ಮತ್ತೊಂದೆಡೆ ಜಿಲ್ಲಾಡಳಿತ ಬಂದ್ ಆಚರಿಸದಂತೆ ಶಾಂತಿ ಸಭೆ ನಡೆಸಿ ಕರೆ ನೀಡಿದ ಭಕ್ತರಿಗೆ ಮನವಿ ಮಾಡಿದೆ.ಅಲ್ಲದೆ ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಬಾರದೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.ಸ್ವಯಂಪ್ರೇರಿತರಾಗಿ ಬಂದ್ ಮಾಡುವಂತೆ ಎಲ್ಲರಿಗೂ ಭಕ್ತರು ಪಾಂಪ್ಲೆಟ್ ಹಂಚಿ ಮನವಿ ಮಾಡಿದ್ದಾರೆ.ಜಿಲ್ಲಾಡಳಿತದ ಸೂಚನೆಯನ್ನ ಲೆಕ್ಕಿಸದೆ ಶ್ರೀಕಂಠೇಶ್ವರನ ಭಕ್ತರು ಬಂದ್ ಕರೆ ಯಶಸ್ವಿಗೊಳಿಸಲು ಮುಂದಾಗಿದ್ದಾರೆ.ಇವೆಲ್ಲ
Read More

ತುಂಡು ಭೂಮಿ ಹಂಚಿಕೆ,ಭೂ ಪರಿಹಾರವಾಗಿ ಜಾಗ ನೀಡುವ ನಿರ್ದೇಶನಗಳ ಉಲ್ಲಂಘನೆ ಪ್ರಕರಣಗಳ ಕಡತ ಸಲ್ಲಿಸಿ…ಮುಡಾ ಆಯುಕ್ತರಿಗೆ ತನಿಖಾ ಸಮಿತಿ ಅಧ್ಯಕ್ಷರಿಂದ

ಮೈಸೂರು,ಜ4,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ತುಂಡು ಭೂಮಿ ಹಂಚಿಕೆ,,ಭೂ ಪರಿಹಾರವಾಗಿ ಜಾಗ ನೀಡುವ ಕುರಿತು 14-03-2023 ರ ನಿರ್ದೇಶನಗಳನ್ನ ಉಲ್ಲಂಘನೆಯಾಗಿರುವ ಪ್ರಕರಣಗಳನ್ನ ತನಿಖೆ ನಡೆಸಲು ಸಮಿತಿ ರಚನೆಯಾಗಿದೆ.14-03-2023 ರಿಂದ ಇಲ್ಲಿಯವರೆಗೆ ಭೂ ಪರಿಹಾರವಾಗಿ ಬದಲಿ ನಿವೇಶನ ಹಂಚಿಕೆ,ತುಂಡು ಭೂಮಿ ಹಂಚಿಕೆ ವಿಷಯಕ್ಕೆ ಸಂಭಂಧಿಸಿದಂತೆ ಕ್ರಮ ವಹಿಸಿರುವ ಎಲ್ಲಾ ಪ್ರಕರಣಗಳ ಪ್ರಕರಣಾವಾರು ಮೂಲ ಕಡತಗಳನ್ನ ಸಲ್ಲಿಸುವಂತೆ ಮುಡಾ ಆಯುಕ್ತರಿಗೆ ಸೂಚಿಸಲಾಗಿತ್ತು.ಕಡತಗಳ ಪ್ರಮಾಣ ಹೆಚ್ಚಾದ ಕಾರಣ ಸಮಯದ ಕಾಲಾವಕಾಶ ಕೋರಿದ್ದರು.ಕಾಲಾವಕಾಶ ಪೂರ್ಣಗೊಂಡರೂ
Read More

ಪೈಲೆಟ್ ಗಳ ಕಣ್ಣಿಗೆ ಲೇಸರ್ ಬೆಳಕು…ಮೈಸೂರು ವಿಮಾನ ನಿಲ್ದಾಣದಲ್ಲಿ ಕಿಡಿಗೇಡಿಗಳ ಕಿರೀಕ್…

ಮೈಸೂರು,ಜ3,Tv10 ಕನ್ನಡ ಮೈಸೂರು ವಿಮಾನ ನಿಲ್ದಾಣದಲ್ಲಿ ಕಿಡಿಗೇಡಿಗಳ ಹಾವಳಿಯಿಂದ ಪೈಲೆಟ್ ಗಳಿಗೆ ಸಮಸ್ಯೆ ಎದುರಾಗಿದೆ. ವಿಮಾನ ಲ್ಯಾಂಡಿಂಗ್ ಹಾಗೂ ಟೇಕ್ ಆಫ್ ಆಗುವ ವೇಳೆ ಕಿಡಿಗೇಡಿಗಳು ಪೈಲೆಟ್ ಗಳಿಗೆ ತೊಂದರೆ ಆಗುವಂತೆ ಲೇಸರ್ ಲೈಟ್ ಬಿಡುತ್ತಿದ್ದಾರೆ.ಸಂಜೆ ವೇಳೆ ಚೆನ್ನೈಗೆ ತೆರಳುವ ವಿಮಾನದ ಲ್ಯಾಂಡಿಂಗ್ ಹಾಗೂ ಟೇಕ್ ಆಫ್ ಸಮಯದಲ್ಲಿ ಕಿರಿಕಿರಿಯಾಗುತ್ತಿದೆ.ಸುಮಾರು ಒಂದು ತಿಂಗಳು ಇಂತಹ ಕಹಿ ಅನುಭವ ಆಗಿದೆ.ಮರಸೆ ಗ್ರಾಮದ ದಿಕ್ಕಿನಿಂದ ಹಾಗೂ ಮಂಡಕಳ್ಳಿ ಗ್ರಾಮದ ದಿಕ್ಕಿನಿಂದ ಲೇಸರ್ ಲೈಟ್
Read More

ಮೈಸೂರು:ಶಾರದಾದೇವಿ ಜಯಂತಿ ಆಚರಣೆ…ಶಾರದಾಮಾತೆ ಪ್ರತಿಮೆ ಸ್ಥಾಪನೆಗೆ ಒತ್ತಾಯ…

ಮೈಸೂರು,ಜ3,Tv10 ಕನ್ನಡ ಮೈಸೂರಿನ ಶಾರದಾ ದೇವಿ ನಗರ ವೃತ್ತದಲ್ಲಿ ಶ್ರೀ ಶಾರದಾದೇವಿ 171ನೇ ಜಯಂತಿಯನ್ನ ಆಚರಿಸಲಾಯಿತು. ಆಧ್ಯಾತ್ಮಿಕ ಲೋಕ ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಮಾತೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಸಿಹಿ ವಿತರಿಸಲಾಯಿತು. ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ತಮ್ಮ ಸಾಧನೆ, ತ್ಯಾಗ ಮತ್ತು ಪರಿಶ್ರಮದಿಂದ ಶ್ರೀ ರಾಮಕೃಷ್ಣ ಪರಮಹಂಸರು ಹಾಗೂ ವೀರಸನ್ಯಾಸಿ ಸ್ವಾಮಿ ವಿವೇಕಾನಂದರನ್ನು ಆಧ್ಯಾತ್ಮಿಕವಾಗಿ ಬೆಳೆಸಿದ
Read More