ಸಿದ್ದರಾಮಯ್ಯ ವಿರುದ್ದ ಅವಹೇಳನಾಕಾರಿ ವಾಗ್ಧಾಳಿ…ಪ್ರತಾಪ್ ಸಿಂಹ ವಿರುದ್ದ FIR ದಾಖಲು…
ಮೈಸೂರು,ಡಿ27,Tv10 ಕನ್ನಡ ಹುಣಸೂರುನಲ್ಲಿ ನಡೆದ ಹನುಮಜಯಂತಿ ಮೆರವಣಿಗೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಾಕಾರಿಯಾಗಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ದ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ FIR ದಾಖಲಿಸಿದ್ದಾರೆ.ಚುನಾವಣೆ ಸಮೀಪ ಬರುತ್ತಿವ ವೇಳೆ ಕೋಮು ಸೌಹಾರ್ಧತೆಗೆ ಧಕ್ಕೆ ಬರುವಂತಹ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ…
Read More