TV10 Kannada Exclusive

ನಿಯಮಾನುಸಾರ ಶೇ 50-50 ಅನುಪಾತದಲ್ಲಿ ಹಂಚಿಕೆಯಾಗದ ನಿವೇಶನ ನೊಂದಣಿಗೆ ಬ್ರೇಕ್…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…

ಮೈಸೂರು,ನ22,Tv10 ಕನ್ನಡ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸದೆ ಪರಿಹಾರ ನೀಡದೆ ಜಮೀನು ಉಪಯೋಗಿಸಿದ ಪ್ರಕರಣಗಳಲ್ಲಿ ಶೇ.50-50 ಅನುಪಾತದಲ್ಲಿ ನೀಡಿರುವ ನಿವೇಶನಗಳ ಕ್ರಯಪತ್ರ ನೊಂದಣಿಗೆ ಜಿಲ್ಲಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ.20-11-2020 ರಂದು ಮುಡಾದಲ್ಲಿ ನಡೆದ ಸಭೆಯಲ್ಲಿ ವಿಷಯ ಸಂಖ್ಯೆ 5 ರಲ್ಲಿ ಪ್ರಾಧಿಕಾರದ ಬಡಾವಣೆ ಹಾಗೂ ಇತರೆ ಉದ್ದೇಶಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸದೆ ಪರಿಹಾರ ನೀಡದೆ ಜಮೀನುವುಪಯೋಗಿಸಿರುವ ಪ್ರಕರಣಗಳಲ್ಲಿ ಶೇ 50-50 ಅನುಪಾತದಲ್ಲಿ ನಿವೇಶನ ನೀಡಲು ತೀರ್ಮಾನಿಸಿ ಅದೇ ನಿರ್ಣಯದಂತೆ 50-50 ಅನುಪಾತದಲ್ಲಿ ನಿವೇಶನ
Read More

ಹೆಜ್ಜೇನು ದಾಳಿ…30 ಕ್ಕೂ ಹೆಚ್ಚು ಮಂದಿಗೆ ಗಾಯ…ಜಾತ್ರೆ ವೇಳೆ ಘಟನೆ…

ಹೆಜ್ಜೇನು ದಾಳಿ…30 ಕ್ಕೂ ಹೆಚ್ಚು ಮಂದಿಗೆ ಗಾಯ…ಜಾತ್ರೆ ವೇಳೆ ಘಟನೆ… ಮೇಲುಕೋಟೆ,ನ22,Tv10 ಕನ್ನಡ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೇಲುಕೋಟೆತೊಟ್ಟಿಲುಮಡು ಜಾತ್ರೆ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು17 ಮಂದಿ ಅಸ್ವಸ್ಥರಾಗಿದ್ದಾರೆ.ತೊಟ್ಟಿಲುಮಡು ಜಾತ್ರೆಯ ಅಷ್ಟ ತೀರ್ಥೋತ್ಸವ ವೇಳೆ ಘಟನೆ ನಡೆದಿದೆ.ಅಷ್ಟತೀರ್ಥೋತ್ಸವ ಕಣ್ತುಂಬಿಕೊಳ್ಳಲು ಆಗಮಿಸಿದ್ದ ಭಕ್ತರ ಮೇಲೆ ಹೆಜ್ಜೇನು ದಾಳಿ ನಡೆಸಿದೆ.ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ.ಕರ್ಪೂರದ ಹೊಗೆಯಿಂದ ಗೂಡು ಬಿಟ್ಟ ಹೆಜ್ಜೇನು ಭಕ್ತರ ಮೇಲೆ
Read More

ಫುಟ್ ಪಾತ್ ವ್ಯಾಪಾರಿಗೆ ಆಶ್ರಯವಾದ ಕಾವೇರಿ ಕ್ರಿಯಾ ಸಮಿತಿ ಪೆಂಡಾಲ್…ಹೋರಾಟಗಾರರಿಗೆ ಇದು ಬೇಕಿತ್ತೇ…?

ಮೈಸೂರು,ನ22,Tv10 ಕನ್ನಡ ಕಾವೇರಿಗಾಗಿ ಹೋರಾಟಗಾರರು ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ನಿರಂತರ ಹೋರಾಟದ ಪೆಂಡಾಲ್ ಫುಟ್ ಪಾತ್ ವ್ಯಾಪಾರಿಗೆ ಆಶ್ರಯವಾಗಿದೆ.ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಂಡ ಕಾವೇರಿ ಕ್ರಿಯಾ ಸಮಿತಿ ಯಾವುದೇ ಮುನ್ಸೂಚನೆ ನೀಡದೆ ಹೋರಾಟಕ್ಕೆ ಎಳ್ಳುನೀರು ಬಿಟ್ಟಿದೆ.ಕೆಲವು ದಿನಗಳ ಕಾಲ ಇದೇ ಪೆಂಡಾಲ್ ಕೆಳಗೆ ಕುಳಿತು ತಮಿಳುನಾಡಿಗೆ ನೀರು ಬಿಟ್ಟ ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ ವ್ಯಕ್ತಪಡಿಸಿ ರಕ್ತ ಕೊಟ್ಟೇವು ನೀರು ಬಿಡುವುದಿಲ್ಲವೆಂದು ಗಂಟಾಘೋಷವಾಗಿ ಸಿಡಿದೆದ್ದಿದ್ದ ಹೋರಾಟಗಾರರು ತಣ್ಣಗಾಗಿದ್ದಾರೆ.ತಮಿಳುನಾಡಿಗೆ ನೀರು ಹರಿಯುವುದು ಸ್ಥಗಿತವಾಗದಿದ್ರೂ ಹೋರಾಟ
Read More

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಮಾರ್ಷ್…ದುರಹಂಕಾರ ವರ್ತನೆ ಖಂಡಿಸಿ ಪ್ರತಿಭಟನೆ…

ಚೆನ್ನಪಟ್ಟಣ,ನ21,Tv10 ಕನ್ನಡ ಸುಮಾರು ಒಂದೂವರೆ ತಿಂಗಳ ಕಾಲ 11 ಮ್ಯಾಚ್ ಗಳನ್ನ ಆಡಿ.ತೀವ್ರ ಹೋರಾಟ ನಡೆಸಿ ಫೈನಲ್ ಪಂದ್ಯದಲ್ಲಿ ಬಲಿಷ್ಠ ಭಾರತ ತಂಡವನ್ನ ಮಣಿಸಿ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರ ಮಾರ್ಷ್ ದುರಹಂಕಾರವನ್ನ ಚೆನ್ನಪಟ್ಟಣದ ಜನತೆ ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷರ ರಮೇಶ್ ಗೌಡರ ನೇತೃತ್ವದಲ್ಲಿ ಚೆನ್ನಪಟ್ಟಣದ ಕಾವೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.ಟ್ರೋಫಿ ಮೇಲೆ ಕಾಲಿಟ್ಟ ಫೋಟೋ ಪ್ರದರ್ಶಿಸಿ
Read More

ಬರ‌ ಪರಿಸ್ಥಿತಿ: ಬೆಳೆ ನಾಶ ಪರಿಶೀಲನೆ

ಮಂಡ್ಯ,ನ.21:-ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಇಂದು ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳ ಬೆಳೆ ಹನಿ ಉಂಟಾಗಿರುವ ಸ್ಥಳ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ನಂತರ ಮಾತನಾಡಿದ ಅವರು ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ
Read More

ಮುಜರಾಯಿ ಇಲಾಖೆಗೆ ಸೇರ್ಪಡೆಯಾದ್ರೂ ಅಭಿವೃದ್ದಿ ಕಾಣದ ಮಾದಪ್ಪನ ದೇವಸ್ಥಾನ…ನೂರಾರು ವರ್ಷಗಳಿಂದ ಕಗ್ಗತ್ತಲಲ್ಲೇ ಇರುವ ಪುರಾತನ ದೇವಾಲಯ…

ನಂಜನಗೂಡು,ನ21,Tv10 ಕನ್ನಡ ಅಭಿವೃದ್ದಿ ಕಾಣಲೆಂದು ಮುಜರಾಯಿ ಇಲಾಖೆಗೆ ಸೇರ್ಪಡೆಯಾದ ದೇವಸ್ಥಾನ ನಿರ್ಲಕ್ಷ್ಯಕ್ಕೆ ಒಳಗಾಗಿದೆ.ಜನಪ್ರತಿನಿಧಿಗಳು ಹಾಗೂ ರಾಜ್ಯದ ಮೂಲೆ ಮೂಲೆಗಳಲ್ಲಿ ಅಪಾರ ಸಂಖ್ಯೆ ಭಕ್ತರನ್ನ ಹೊಂದಿರುವ ಈ ದೇವಾಲಯಕ್ಕೆ ತಲೆಮಾರುಗಳಿಂದಲೂ ವಿದ್ಯುತ್ ಸಂಪರ್ಕ ದೊರೆತಿಲ್ಲ.ದೇವಾಲಯಕ್ಕೆ ಬಣ್ಣ ಹೊಡೆಯುವ ಭಾಗ್ಯವೇ ಸಿಕ್ಕಿಲ್ಲ.ವಿಗ್ರಹಗಳ ಪಾಡಂತೂ ಕೇಳುವರೇ ಇಲ್ಲ. ಇದು ಮೂರು ತಾಲೂಕುಗಳ ಅಂಚಿನಲ್ಲಿರುವ ಬೇಲದಕುಪ್ಪೆ ಶ್ರೀ ಮಹದೇಶ್ವರ ದೇವಾಲಯದ ದುಃಸ್ಥಿತಿ.ನಂಜನಗೂಡು, ಗುಂಡ್ಲುಪೇಟೆ, ಸರಗೂರು, ಮೂರು ತಾಲೂಕುಗಳ ವ್ಯಾಪ್ತಿಯ ಸರಹದ್ದಿನಲ್ಲಿ ಮಾದಪ್ಪನ ದೇವಾಲಯ ನೂರಾರು ವರ್ಷಗಳ
Read More

ಹುಲಿ ಹೆಜ್ಜೆ ಗುರುತು ಪತ್ತೆ…ಗ್ರಾಮಸ್ಥರಲ್ಲಿ ಆತಂಕ…

ಹುಣಸೂರು,ನ21,Tv10 ಕನ್ನಡ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗ್ರಾಮಗಳಲ್ಲಿ ಹುಲಿ ಹೆಜ್ಜೆ ಕಂಡುಬಂದಿದೆ.ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.ಹುಣಸೂರು ತಾಲ್ಲೂಕಿನಹನಗೋಡು ಅಣ್ಣೆಗೆರೆ ಸೇರಿ ಅಕ್ಕಪಕ್ಕದ ಗ್ರಾಮದಲ್ಲಿ ಹುಲಿ ಓಡಾಡಿರುವ ಹೆಜ್ಜೆಗಳು ಕಾಣಿಸಿವೆ.ಜಮೀನು ತೋಟದಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿಧ.ಜನರು ಓಡಾಡುವ ರಸ್ತೆಯಲ್ಲೂ ಹುಲಿ ಹೆಜ್ಜೆಗಳು ಕಂಡು ಬಂದಿದೆ.ಗ್ರಾಮಸ್ಥರುಆತಂಕಕ್ಕೆ ಸಿಲುಕಿದ್ದಾರೆ.ಗ್ರಾಮದಲ್ಲಿ ಹುಲಿ ಭೀತಿ ಶುರುವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ…
Read More

ಸಮಯಕ್ಕೆ ಬಾರದ ಬಸ್…ವಿಧ್ಯಾರ್ಥಿಗಳ ಆಕ್ರೋಷ…ಬಸ್ ತಡೆದು ಪ್ರತಿಭಟನೆ…

ಮಂಡ್ಯ,ನ20,Tv10 ಕನ್ನಡ ಸಮಯಕ್ಕೆ ಸರಿಯಾಗ ಬಸ್ ಬಾರದ ಹಿನ್ನಲೆ ಬೇಸತ್ತ ವಿಧ್ಯಾರ್ಥಿಗಳು KSRTC ಬಸ್ ತಡೆದು ಪ್ರತಿಭಟಿಸಿದರು.ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಗ್ರಾಮದ ಬಳಿ ಘಟನೆ ನಡೆದಿದೆ.ಸ್ಥಳಕ್ಕೆ ವಿಭಾಗೀಯ ನಿಯಂತ್ರಕರ ಭೇಟಿ ನೀಡಿದ ವೇಳೆ ವಿದ್ಯಾರ್ಥಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಸಮರ್ಪಕ ಬಸ್ ಸೇವೆ ಒದಗಿಸುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ ನಂತರ ವಿಧ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟಿದ್ದಾರೆ.ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲ ವಾತಾವರಣ ನಿರ್ಮಾಣವಾಗಿತ್ತು…
Read More

ಮತದಾನದಲ್ಲಿ ಯುವ ಮತದಾರರ ಮಹತ್ವ ಹೆಚ್ಚಿನದು -ಲಯನ್ ಸಿಆರ್ ದಿನೇಶ್ ಅಭಿಮತ

ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ರಾಜಕೀಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಚಬೇಕು. ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಉತ್ತೇಜಿಸುವ ಸಲುವಾಗಿ ಶಾಲಾ ಕಾಲೇಜುಗಳಲ್ಲಿ ಮತದಾನ ಸಾಕ್ಷರತಾ ಸಂಘಗಳನ್ನು ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಬಹುದು ಎಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ ದಿನೇಶ್ ರವರು ಅಭಿಮತ ವ್ಯಕ್ತಪಡಿಸಿದರು.ನಂಜನಗೂಡು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮತದಾನದ
Read More

ಭಾರತ ತಂಡದ ಗೆಲುವಿಗಾಗಿ ಬೈಕ್ ರಾಲಿ…

ಮೈಸೂರು,ನ19,Tv10 ಕನ್ನಡ ಆಸ್ಟ್ರೇಲಿಯ ವಿರುದ್ದ ಭಾರತ ತಂಡ ಜಯಭೇರಿ ಭಾರಿಸಿ ವಿಶ್ವಕಪ್ ತನ್ನ ಮುಡಿಗೇರಿಸಲೆಂದು ಹಾರೈಸಿ ಕ್ರಿಕೆಟ್ ಅಭಿಮಾನಿಗಳು ಇಂದು ಬೈಕ್ ರಾಲಿ ನಡೆಸಿ ಶುಭಕೋರಿದರು.ವಿದ್ಯಾರಣ್ಯಪುರಂ ನ ವಿವಿದ ರಸ್ತೆಗಳಲ್ಲಿ ಭಾರತದ ಧ್ವಜ ಪ್ರದರ್ಶಿಸುತ್ತಾ ಮೆರವಣಿಗೆಯಲ್ಲಿ ಸಾಗಿ ಬೆಸ್ಟ್ ಆಫ್ ಲಕ್ ಹೇಳಿದರು.50 ಕ್ಕೂ ಹೆಚ್ಚು ಬೈಕ್ ಸವಾರರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು…
Read More