TV10 Kannada Exclusive

ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಮೈಸೂರು,ಅ26,Tv10 ಕನ್ನಡ ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಶುರುವಾದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿಕಾಲೋನಿಯಲ್ಲಿ ನಡೆದಿದೆ.ಆಸಿಫ್ .ಆ.ಬಿಲ್ಲಾ ಆಸಿಫ್(36) ಮೃತ ದುರ್ದೈವಿ.ಗಲಾಟೆಯಲ್ಲಿ ಗಾಯಗೊಂಡ ಆರೋಪಿ ಸಲೀಂಪಾಷಾ ಆಸ್ಪತ್ರೆಗೆ ದಾಖಲಾಗಿದ್ದಾನೆ.ಬೀಡಿ ಕಾಲೋನಿಯ ಬಳಿ ಇರುವ ಟೀ ಅಂಗಡಿಯಲ್ಲಿ ಕುಳಿತಿದ್ದ ಆಸಿಫ್ ಜೊತೆ ಹಣಕಾಸಿನ ವಿಚಾರದಲ್ಲಿ ಸಲೀಂ ಪಾಷ ಕ್ಯಾತೆ ತೆಗೆದಿದ್ದಾನೆ.ಇಬ್ಬರ ನಡುವೆ ಹೊಡೆದಾಟ ಶುರುವಾಗಿದೆ.ಗಲಾಟೆ ಗಂಭೀರ ಸ್ವರೂಪಕ್ಕೆ ತಿರುಗಿದಾಗ ಆಸಿಫ್ ತಲೆಗೆ
Read More

ನೂಕುನುಗ್ಗಲಿನಲ್ಲಿ ಮಹಿಳೆ ಅಸ್ವಸ್ಥ…ಮಾನವೀಯತೆ ಮೆರೆದ ಪೊಲೀಸರು…

ನೂಕುನುಗ್ಗಲಿನಲ್ಲಿ ಮಹಿಳೆ ಅಸ್ವಸ್ಥ…ಮಾನವೀಯತೆ ಮೆರೆದ ಪೊಲೀಸರು… ಮೈಸೂರು,ಅ25,Tv10 ಕನ್ನಡ ಅದ್ದೂರಿ ಜಂಬೂಸವಾರಿ ಕಣ್ತುಂಬಿಕೊಳ್ಳಲು ನಾಡಿನ ವಿವಿದ ಮೂಲೆಗಳಿಂದ ಲಕ್ಷಾಂತರ ಮಂದಿ ಆಗಮಿಸಿದ್ದರು.ಮೆರವಣಿಗೆ ಶುರುವಾಗುತ್ತಿದ್ದಂತೆಯೇ ಸೌಮ್ಯವಾಗಿ ಕುಳಿತಿದ್ದ ಜನ ಹುಚ್ಚೆದ್ದು ಕುಣಿದರು.ಈ ವೇಳೆ ನೂಕುನುಗ್ಗಲಿಗೆ ಕಾರಣವಾಯಿತು.ಕೆಲವೆಡೆ ಪೊಲೀಸರು ಜನರ ಮೂಕುನುಗ್ಗಲನ್ನ ನಿಯಂತ್ರಿಸಲು ಹರಸಾಹಸ ಪಟ್ಟರು.ಕೆ.ಆರ್.ವೃತ್ತದನೂಕುನುಗ್ಗಲಿನಲ್ಲಿ ಮಹಿಳೆಯೊಬ್ಬರು ಸಿಲುಕಿ ಅಸ್ವಸ್ಥರಾದರು.ಕೂಡಲೇ ಎಚ್ಚೆತ್ತ ಪೊಲೀಸ್ ಸಿಬ್ಬಂದಿಗಳು ಆಕೆಯ ನೆರವಿಗೆ ಧಾವಿಸಿ ಮಾನವೀಯತೆ ಮೆರೆದರು.ಮತ್ತೊಂದೆಡೆ ಮಗುವಿನ ನೆರವಿಗೆ ಪೊಲೀಸ್ ಸಿಬ್ಬಂದಿ ಬಂದರು…
Read More

ಬಾವುಟ ಹಾರಿಸಿದ್ದಕ್ಕೆ ಸ್ಕೌಟ್ಸ್ ಅಂಡ್ ಗೈಡ್ಸ್ ಅಧಿಕಾರಿಯಿಂದ ಹಲ್ಲೆ ಆರೋಪ…ವ್ಯಕ್ತಿಗೆ ಗಾಯ…

ಬಾವುಟ ಹಾರಿಸಿದ್ದಕ್ಕೆ ಸ್ಕೌಟ್ಸ್ ಅಂಡ್ ಗೈಡ್ಸ್ ಅಧಿಕಾರಿಯಿಂದ ಹಲ್ಲೆ ಆರೋಪ…ವ್ಯಕ್ತಿಗೆ ಗಾಯ… ಮೈಸೂರು,ಅ25,Tv10 ಕನ್ನಡ ಜಂಬೂಸವಾರಿ ಮೆರವಣಿಗೆ ವೇಳೆ ವ್ಯಕ್ತಿಯೊಬ್ಬ ಬಾವುಟ ಹಾರಿಸುತ್ತಿದ್ದ ಹಿನ್ನಲೆ ಸ್ಕೌಟ್ಸ್ ಅಂಡ್ ಗೈಡ್ಸ್ ಅಧಿಕಾರಿಯೊಬ್ಬರು ಲಾಠಿಯಿಂದ ತಲೆಗೆ ಹೊಡೆದಿದ್ದಾರೆಂಬ ಆರೋಪ ಬಂದಿದೆ.ಮಂಡ್ಯ ನಿವಾಸಿ ಸಂತೋಷ್ ಎಂಬುವರು ಗಾಯಗೊಂಡಿದ್ದಾರೆ.ಪುನೀತ್ ಭಾವಚಿತ್ರ ಇದ್ದ ಬಾವುಟ ಹಾರಿಸುತ್ತಿದ್ದಾಗ ಏಕಾ ಏಕಿ ಹಲ್ಲೆ ನಡೆಸಿದರೆಂದು ಸಂತೋಷ್ ಆರೋಪಿಸಿದ್ದಾರೆ.ಗಾಯಗೊಂಡ ವ್ಯಕ್ತಿಯನ್ನ ಹಲ್ಲೆ ನಡೆಸಿದ ಅಧಿಕಾರಿ ಕೆ.ಆರ್.ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ…
Read More

ದಸರಾ 2023: ಜಂಬೂಸವಾರಿಗೆ ಬಿಗಿ ಪೊಲೀಸ್ ಭದ್ರತೆ…

ದಸರಾ 2023: ಜಂಬೂಸವಾರಿಗೆ ಬಿಗಿ ಪೊಲೀಸ್ ಭದ್ರತೆ… ಮೈಸೂರು,ಅ23,Tv10 ಕನ್ನಡ ವಿಶ್ವವಿಖ್ಯಾತ ದಸರಾ ಜಂಬೂ ಸವಾರಿ ಯಶಸ್ವಿಗಾಗಿ ಹಾಗೂ ಮುನ್ನೆಚ್ಚರಿಕೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ಲಕ್ಷಾಂತರ ಮಂದಿ ಸೇರುವ ಹಿನ್ನಲೆ ಜಂಬೂಸವಾರಿಗೆ ಖಾಕಿ ಸರ್ಪಗಾವಲು ಏರ್ಪಡಿಸಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.6 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಈ ಬಾರಿ ಜಂಬೂಸವಾರಿಗಾಗಿ ನಿಯೋಜಿಸಲಾಗಿದೆ. ಒಬ್ಬರು ಡಿ ಐ ಜಿ, ಎಂಟು ಮಂದಿ ಎಸ್ ಪಿ ಗಳು, 10 ಅಡಿಷನಲ್ ಎಸ್ಪಿ
Read More

ಶೋಭಾ ಕರಂದ್ಲಾಜೆ ಹುಟ್ಟುಹಬ್ಬ…ಮಾವುತರು ಕಾವಾಡಿಗಳೊಂದಿಗೆ ಆಚರಣೆ…

ಮೈಸೂರು,ಅ23,Tv10 ಕನ್ನಡ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹುಟ್ಟುಹಬ್ಬವನ್ನ ಗಜಪಡೆಯೊಂದಿಗೆ ಮೈಸೂರಿಗೆ ಬಂದಿರುವ ಮಾವುತರು ಹಾಗೂ ಕಾವಾಡಿಗರ ಜೊತೆ ಆಚರಿಸಿಕೊಂಡು ಸಂಭ್ರಮಿಸಿದರು. ಕಾವಾಡಿಗರು ಮತ್ತು ಮಾವುತರಿಗೆ ವಿಶೇಷ ಉಪಹಾರ ಬಡಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಮಾವುತರು ಮತ್ತು ಕಾವಾಡಿಗಳಿಗಾಗಿ ವಿಶೇಷ ಉಪಾಹಾರ ಸಿದ್ಧಪಡಿಸಲಾಗಿತ್ತು,ಜೊತೆಗೆ ಕೇಕ್ ಕತ್ತರಿಸುವ ಮೂಲಕ ಶೋಭಾ ಕರಂದ್ಲಾಜೆ ಜನುಮದಿನ ಆಚರಿಸಿಕೊಂಡರು.ಸಂಸದ ಪ್ರತಾಪ್ ಸಿಂಹ ಹಾಗೂ ಸ್ಥಳಿಯ ಬಿಜೆಪಿ ಮುಖಂಡರು ಸಾಥ್ ನೀಡಿದರು.ಈ ವೇಳೆ ಸುದ್ದಿಗಾರರೊಂದಿಗೆ
Read More

ಮಹಾರಾಣಿ ಕಾಲೇಜು ಮತ್ತು ಹಾಸ್ಟೆಲ್ ಗೆ ಸಿಎಂ ಸಿದ್ದರಾಮಯ್ಯ ಭೇಟಿ…ಕಟ್ಟಡಗಳ ಪರಿಶೀಲನೆ…

ಮಹಾರಾಣಿ ಕಾಲೇಜು ಮತ್ತು ಹಾಸ್ಟೆಲ್ ಗೆ ಸಿಎಂ ಸಿದ್ದರಾಮಯ್ಯ ಭೇಟಿ…ಕಟ್ಟಡಗಳ ಪರಿಶೀಲನೆ… ಮೈಸೂರು,ಅ23,Tv10 ಕನ್ನಡ ದಸರಾ ಜಂಬೂಸವಾರಿ ಉದ್ಘಾಟನೆಗಾಗಿ ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಂದುಮೈಸೂರು ಮಹಾರಾಣಿ ಕಾಲೇಜು ಮತ್ತು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ್ದರು.ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿದರು.ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸಿದರು.ವಿದ್ಯಾರ್ಥಿನಿಯರಿಂದ ಮಾಹಿತಿ ಕಲೆ ಹಾಕಿದರು.ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸಾಥ್ ನೀಡಿದ್ದರು…
Read More

ದಸರಾ 2023:ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ…

ದಸರಾ 2023:ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ… ಮೈಸೂರು,ಅ2,Tv10 ಕನ್ನಡ ದಸರಾ ಮಹೋತ್ಸವದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದರಲ್ಲಿ ಹಾಲು ಕರೆಯುವ ಸ್ಪರ್ಧೆಯನ್ನ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಗವಹಿಸಿ ವಿಜೇತರಾದವರಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್ ರವರು ಇಂದು ಬಹುಮಾನ ವಿತರಿಸಿದರು.ನಂತರ ಮಾತನಾಡಿಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಇಂಥ ಸ್ಪರ್ಧೆಯಲ್ಲಿ ಭಾಗವಹಿಸುವುದೇ ಮುಖ್ಯ. ಇದೇ ತರಹ ಮುಂದಿನ ದಿನಗಳಲ್ಲಿ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಸ್ಪರ್ಧೆಯಲ್ಲಿ
Read More

ಯುವ ದಸರಾ:ಬೆನ್ನಿ ದಯಾಳ್ ಗಾನಮೋಡಿ…ಮುಗಿಲು ಮುಟ್ಟಿದ ಸಂಭ್ರಮ…

ಯುವ ದಸರಾ:ಬೆನ್ನಿ ದಯಾಳ್ ಗಾನಮೋಡಿ…ಮುಗಿಲು ಮುಟ್ಟಿದ ಸಂಭ್ರಮ… ಮೈಸೂರು,ಅ21,Tv10 ಕನ್ನಡ ಯುವ ಸಮೂಹಗಳ ಆಕರ್ಷಣೆಯಾದ ಯುವ ದಸರಾದ ಕೊನೆಯ ದಿನದಂದು ಮಹಾರಾಜ ಕಾಲೇಜಿನ ಮೈದಾನದಲ್ಲಿ ಗಾಯಕ ಬೆನ್ನಿ ದಯಾಳ್ ಅವರ ಸುಮಧುರ ಗಾನಕ್ಕೆ ಹಾಗೂ ನೃತ್ಯಕ್ಕೆ ಯುವ ಸಮೂಹ ಮೈ ಮನ ಮರೆತು ಕುಣಿದು ಕುಪ್ಪಳಿಸಿತು. ರಣ್ ವೀರ್ ಕಪೂರ್ ಅಭಿನಯದ ಯೆ ಜವಾನಿ ಹೇ ದಿವಾನಿ ಚಿತ್ರದ ಬತ್ತ ಮೇಜಿ ದಿಲ್, ಬೆಫೀಕ್ರಿ ಚಿತ್ರದ ನಶೆ ಶೆ ಚಡ್
Read More

ದಸರಾ ಕ್ರೀಡೆ ಹಾಗೂ ಸಿಎಂ ಕಪ್ ವಿಜೇತರಿಗೆ ಬಹುಮಾನ ವಿತರಣೆ…

ದಸರಾ ಕ್ರೀಡೆ ಹಾಗೂ ಸಿಎಂ ಕಪ್ ವಿಜೇತರಿಗೆ ಬಹುಮಾನ ವಿತರಣೆ… ಮೈಸೂರು,ಅ21,Tv10 ಕನ್ನಡ ಪ್ರಪಂಚದಲ್ಲಿ ಕ್ರೀಡೆಯು ಮಹತ್ವದ ಸ್ಥಾನ ಪಡೆದಿದ್ದು, ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಕ್ಷೇತ್ರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಸರಾ ಕ್ರೀಡಾ ಉಪಸಮಿತಿ ವತಿಯಿಂದ ಶನಿವಾರ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟ
Read More

ಒಕ್ಕಲಿಗರ ಕುರಿತು ಅವಹೇಳನಾಕಾರಿ ಹೇಳಿಕೆ ಆರೋಪ…ಪ್ರೊ.ಕೆ.ಎಸ್.ಭಗವಾನ್ ವಿರುದ್ದ FIR ದಾಖಲು…

ಮೈಸೂರು,ಅ21,Tv10 ಕನ್ನಡ ಒಕ್ಕಲಿಗರ ವಿರುದ್ದ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನಲೆ ಪ್ರೊ ಕೆ ಎಸ್ ಭಗವಾನ್ ವಿರುದ್ದ ಎಫ್ ಐ ಆರ್ ದಾಖಲಾಗಿದೆ.ಐಪಿಸಿ ಸೆಕ್ಷನ್ 153 ಹಾಗೂ 153 A ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮೈಸೂರಿನ ಗಂಗಾಧರ್ ಸಿ ಎಂಬುವವರು ದೂರು ನೀಡಿದ್ದರು.ಗಂಗಾಧರ್ ಕರ್ನಾಟಕ ರಾಜ್ಯ ಒಕ್ಕಲಿಗ ಸಂಘ ಅಧ್ಯಕ್ಷರಾಗಿದ್ದಾರೆ.ಪ್ರೊ ಭಗವಾನ್ ರವರು ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ದ
Read More