ಬಸವೇಶ್ವರ ವೃತ್ತದಲ್ಲಿ ತಲೆ ಎತ್ತಲಿರುವ ಮಧ್ಯದ ಅಂಗಡಿ…ಸ್ಥಳೀಯರ ಭಾರಿ ವಿರೋಧ…
ನಂಜನಗೂಡು,ಅ20,Tv10 ಕನ್ನಡ ನಂಜನಗೂಡು ಪಟ್ಟಣದ ಬಸವೇಶ್ವರ ವೃತ್ತ ಮತ್ತು ಕಸುವಿನಹಳ್ಳಿ ಗ್ರಾಮದಲ್ಲಿ ತಲೆ ಎತ್ತುತ್ತಿರುವ ಮಧ್ಯದ ಅಂಗಡಿಗೆ ಭಾರಿ ವಿರೋಧ ವ್ಯಕ್ತವಾಗಿದೆ.ವೀರಶೈವ ಲಿಂಗಾಯತ ಸಂಘಟನೆ ಮಹಿಳೆಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಕುರಿತಂತೆ ಸುತ್ತೂರು ದೇಶೀಕೇಂದ್ರ ಸ್ವಾಮೀಜಿ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಮತ್ತು ನಂಜನಗೂಡಿನ ಶಾಸಕ ದರ್ಶನ್ ದ್ರುವ ನಾರಾಯಣ್ ರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ದೇವಿರಮ್ಮನಹಳ್ಳಿ ಸಮೀಪದ ವಿಶ್ವಗುರು ಶ್ರೀ ಬಸವೇಶ್ವರ ವೃತ್ತದ ಬಳಿ ಹಾಗೂ
Read More