ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು…ಸಿ ಎಂ.ಸಿದ್ದರಾಮಯ್ಯ…
ಮೈಸೂರು,ಸೆ26,Tv10 ಕನ್ನಡ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಜನಸ್ನೇಹಿ ಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಕರೆ ನೀಡಿದರು ಇಂದು ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ 37 ನೇ ತಂಡದ ಪತ್ರಾಂಕಿತ ಪ್ರಶಿಕ್ಷಣಾರ್ಥಿಗಳ ನಿರ್ಗಮಿತ ಪಥ ಸಂಚಲನ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಅವರು ಪಥ ಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಪೊಲೀಸ್ ಅಕಾಡೆಮಿ ಪ್ರತಿಷ್ಠಿತ ತರಬೇತಿ ನೀಡುವ ಅಕಾಡೆಮಿಯಾಗಿದೆ. ತರಬೇತಿ ಸಂದರ್ಭದಲ್ಲಿ ದೈಹಿಕವಾಗಿ
Read More