TV10 Kannada Exclusive

ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು…ಸಿ ಎಂ.ಸಿದ್ದರಾಮಯ್ಯ…

ಮೈಸೂರು,ಸೆ26,Tv10 ಕನ್ನಡ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಜನಸ್ನೇಹಿ ಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಕರೆ ನೀಡಿದರು ಇಂದು ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ 37 ನೇ ತಂಡದ ಪತ್ರಾಂಕಿತ ಪ್ರಶಿಕ್ಷಣಾರ್ಥಿಗಳ ನಿರ್ಗಮಿತ ಪಥ ಸಂಚಲನ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಅವರು ಪಥ ಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಪೊಲೀಸ್ ಅಕಾಡೆಮಿ ಪ್ರತಿಷ್ಠಿತ ತರಬೇತಿ ನೀಡುವ ಅಕಾಡೆಮಿಯಾಗಿದೆ. ತರಬೇತಿ ಸಂದರ್ಭದಲ್ಲಿ ದೈಹಿಕವಾಗಿ
Read More

ಕಾವೇರಿ ವಿವಾದ ಬಗ್ಗೆ ದೇವೇಗೌಡರು ಬರೆದ ಪತ್ರ ನಾವು ಸ್ವಾಗತಿಸುತ್ತೇವೆ…ಆದರೆ ಸಮಸ್ಯೆ ಬಗೆಹರಿಸಲಿ…ಸಿಎಂಸಿದ್ದರಾಮಯ್ಯ…

ಮೈಸೂರು,ಸೆ26,Tv10 ಕನ್ನಡ ಕಾವೇರಿ ನೀರು ವಿಚಾರಕ್ಕೆದೇವೇಗೌಡರು ಬರೆದ ಪತ್ರವನ್ನ ನಾವು ಸ್ವಾಗತಿಸುತ್ತೇವೆ.ಆದರೆ ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದರು.ಈಗ ಅವರದು ಬಿಜೆಪಿ ಜೊತೆಗೆ ಹೊಸ ಪ್ರೇಮಆದರೆ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಲಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವುದನ್ನು ನಾವು ಒಪ್ಪುವುದಿಲ್ಲ.ಸರ್ಕಾರ ಎಲ್ಲ ಅಹಂತದಲ್ಲೂ ನಾಡಿನ ಜನರ ರಕ್ಷಣೆಗೆ ಬದ್ಧವಾಗಿಯೇ ಇದೆ.ಕಾನೂನು ತಜ್ಞರು ಸರಿಯಾಗಿ ವಾದ ಮಾಡಿಲ್ಲ ಎಂಬ ಆರೋಪ ಸುಳ್ಳು.ಹಿಂದಿನ ಎಲ್ಲಾ ಸರ್ಕಾರಗಳು ಇದ್ದಾಗಲೂ
Read More

ಕಾವೇರಿಗಾಗಿ ಬ್ರಾಹ್ಮಣ ಸಂಘದಿಂದ ಸಾಮೂಹಿಕ ಭಜನೆ,ಶಂಖನಾದ,ಗಂಟೆ ಜಾಗಟೆ ಮೂಲಕ ಪ್ರತಿಭಟನೆ…

ಮೈಸೂರು,ಸೆ26,Tv10 ಕನ್ನಡ ಕರ್ನಾಟಕದ ಜೀವನದಿ ಕಾವೇರಿ ತಮಿಳು ನಾಡಿಗೆ ಪ್ರತಿನಿತ್ಯ 5000ಕ್ಯೂಸೆಕ್ಸ್ ಹೊರಹರಿವಿನಿಂದಾಗಿ‌ ರೈತಾಪಿ ಕೃಷಿ ವರ್ಗಕ್ಕೆ, ಕುಡಿಯುವ ನೀರಿಗೆ ಆಗುತ್ತಿರುವ ಅನ್ಯಾಯ ತಮಿಳುನಾಡಿನ ಧೋರಣೆ ಖಂಡಿಸಿ ಮೈಸೂರು ಬ್ರಾಹ್ಮಣ ಸಂಘದ ವತಿಯಿಂದ ವಿಪ್ರ ಸಮುದಾಯದವರು ಜಾಗಟೆ ಶಂಕ ಸಾಮೂಹಿಕ ಭಜನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಯಿತು.ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ. ಪ್ರಕಾಶ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಢಯಿತು.ಡಿ.ಟಿ.ಪ್ರಕಾಶ್ ಮಾತನಾಡಿ ಕನ್ನಡ ನೆಲ ಜಲ
Read More

ಕಾವೇರಿಗಾಗಿ ಹೋರಾಟ…ತಮಿಳಿನಾಡು ಸಿಎಂ ಅಣುಕು ಶವಯಾತ್ರೆ…ಕರವೇ ಸ್ವಾಭಿಮಾನಿ ಸೇನೆಯಿಂದ ಆಕ್ರೋಷ…

ಮೈಸೂರು,ಸೆ26,Tv10 ಕನ್ನಡ ಮೈಸೂರಿನಲ್ಲಿ ಕಾವೇರಿಗಾಗಿ ಪ್ರತಿಭಟನೆ ಮುಂದುವರಿದಿದೆ.ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ.ತಮಿಳುನಾಡು ಸಿಎಂ ಸ್ಟ್ಯಾಲಿನ್ ಅಣುಕು ಶವಯಾತ್ರೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.ಜಿಲ್ಲಾ ಪಂಚಾಯತ್ ಕಚೇರಿಯಿಂದ ಆರ್.ಟಿ.ಓ.ಕಚೇರಿ ವರೆಗೂ ಅಣುಕು ಶವಯಾತ್ರೆ ನಡೆಸಿದ್ದಾರೆ.ಸಂಘಟನೆಯ ಅಧ್ಯಕ್ಷ ಲಿಂಗರಾಜು ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆದಿದೆ.ಕಾವೇರಿ ನಮ್ಮದು ಎಂದು ಘೋಷಣೆ ಕೂಗಿದ್ದಾರೆ.ತಮಿಳುನಾಡು ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದ್ದಾರೆ…
Read More

ಇಂದು ಟಿ.ನರಸೀಪುರ ಬಂದ್…ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ…

ಟಿ.ನರಸೀಪುರ,ಸೆ26,Tv10 ಕನ್ನಡ ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿಇಂದು ತಿ.ನರಸೀಪುರ ಬಂದ್​ ಕರೆ ನೀಡಲಾಗಿದೆ.ಈ ಹಿನ್ನಲೆತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಸಾರಿಗೆ ವ್ಯವಸ್ಥೆ ವ್ಯತ್ಯಯ ಕಾರಣ ರಜೆ ನೀಡಲಾಗಿದೆ.ತಿ.ನರಸೀಪುರ ಬಂದ್​ಗೆಕಾವೇರಿ ಕಬಿನಿ ಹಿತ ರಕ್ಷಣಾ ಸಮಿತಿಯಿಂದ ಬಂದ್ ಕರೆ ನೀಡಲಾಗಿದೆ.ಮುಂಜಾಗೃತಾ ಕ್ರಮವಾಗಿ ಬಿಇಓ ರಜೆ ಘೋಷಿಸಿದ್ದಾರೆ…
Read More

ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ…ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ…

ಮೈಸೂರು,ಸೆ26,Tv10 ಕನ್ನಡ ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ.ಇಡೀ ದಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.ಬೆಳಿಗ್ಗೆ 10 ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿಬಳಿಕ ಮೈಸೂರು ತಾಲೂಕಿನ ಉತ್ತನಹಳ್ಳಿ ಗ್ರಾಮದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.ಉತ್ತನಹಳ್ಳಿ ಮಾರಮ್ಮ ದೇವಸ್ಥಾನಕ್ಕೆ ಭೇಟಿ‌ನಂತರ ಡಾ.ಅಂಬೇಡ್ಕರ್ ಭವನ ಉದ್ಘಾಟನೆ,ಕನಕದಾಸ ಪುತ್ಥಳಿ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಬಳಿಕ ಪಶುಪಾಲ ಇಲಾಖೆಯ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.ಸಂಜೆ 4 ಗಂಟೆಗೆ ಪೊಲೀಸ್ ಅಕಾಡೆಮಿ ಕವಾಯತು
Read More

ಕಾವೇರಿ ಕಾವು…ಮುಕ್ತ ವಿವಿ ಪರೀಕ್ಷೆ ಮುಂದೂಡಿಕೆ…

ಮೈಸೂರು,ಸೆ25,Tv10 ಕನ್ನಡ ಕಾವೇರಿ ನೀರು ಬಿಡಿಗಡೆ ಹಿನ್ನಲೆ ರಾಜ್ಯದಾದ್ಯಂತ ಮುಷ್ಕರ ನಡೆಯುತ್ತಿದೆ.ವಿಧ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದೆಂಬ ಉದ್ದೇಶಕ್ಕೆ ರಾಜ್ಯ ಮುಕ್ತ ವಿವಿಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನ ಮುಂದೂಡಿದೆ.ಸೆ 26 ಸೆ 28 ಹಾಗೂ ಸೆ 29ರಂದು ನಿಗದಿಯಾಗಿದ್ದ ಪರೀಕ್ಷೆಗಳು ಮುಂದೂಡಲಾಗಿದೆ.ಸೈಕಾಲಜಿ ಹಿಂದಿ ಎಂಎ ಪತ್ರಿಕೋದ್ಯಮ ರಾಜಕೀಯ ಶಾಸ್ತ್ರ ವಾಣಿಜ್ಯ ಶಾಸ್ತ್ರ ಇತಿಹಾಸ ವಿಷಯ ಸೇರಿ ನಿಗದಿಯಾಗಿದ್ದ ಪರೀಕ್ಷೆ ಮುಂದೂಡಲಾಗಿದೆ.ರಾಜ್ಯ ಮುಕ್ತ ವಿವಿ ಕುಲಸಚಿವ ಕೆ ಬಿ ಪ್ರವೀಣ್ ಆದೇಶ ಹೊರಡಿಸಿದ್ದಾರೆ.ಮುಂದೂಡಿದ ಪರೀಕ್ಷೆ
Read More

ದಸರಾ 2023: ಎರಡನೇ ತಂಡದಲ್ಲಿ 6 ಆನೆಗಳು ಆಗಮನ…

ದಸರಾ 2023: ಎರಡನೇ ತಂಡದಲ್ಲಿ 6 ಆನೆಗಳು ಆಗಮನ… ಮೈಸೂರು,ಸೆ25,Tv10 ಕನ್ನಡ ದಸರಾ ಮಹೋತ್ಸವದಲ್ಲಿ ಭಾಗಿಯಾಗಲು ಎರಡನೇ ತಂಡದ ಆನೆಗಳು ಅರಮನೆಗೆ ಆಗಮಿಸಿವೆ.ಆರು ಆನೆಗಳು ಆಗಮಿಸಿದ್ದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಲಾಗಿದೆ.ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಪುರ ಆನೆ ಶಿಬಿರದಿಂದ ರೋಹಿತ್ ಹಾಗೂ ಹಿರಣ್ಯ,ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ದೊಡ್ಡಹರವೆ ಆನೆ ಶಿಬಿರದಿಂದ ಲಕ್ಷ್ಮಿ ಹಾಗೂ ಮಡಿಕೇರಿಯ ದುಬಾರೆ ಶಿಬಿರದಿಂದ ಪ್ರಶಾಂತ್,ಸುಗ್ರೀವ ಎರಡನೇ ತಂಡದಲ್ಲಿ ಬಂದ ಆನೆಗಳಾಗಿವೆ.ಕ್ಯಾಪ್ಟನ್ ಅಭಿಮನ್ಯು ತಂಡವನ್ನ
Read More

*ನದಿಗಳ ಸಂರಕ್ಷಣೆ ಇಂದು ತೀರಾ ಅಗತ್ಯ-ರಂಗಸ್ವಾಮಿ ಅಭಿಮತ:

ನಂಜನಗೂಡು:ನದಿಗಳ ಮೌಲ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಮಾನವನ ಕ್ರಿಯೆಗಳಿಂದ ಅದು ಹೇಗೆ ಅವನತಿ ಹೊಂದುತ್ತಿದೆ . ಮತ್ತು ಅದನ್ನು ಹೇಗೆ ಸರಿಪಡಿಸಲು ಕೈಗೊಳ್ಳ ಬೇಕಾದ ಕಾರ್ಯಕ್ರಮಗಳು ಇಂದು ತೀರಾ ಅಗತ್ಯವಿದೆ ಎಂದು ಉಪನ್ಯಾಸಕ ಶ್ರೀ ರಂಗಸ್ವಾಮಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು .ಅವರು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ನದಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣದಲ್ಲಿ ಹೇಳಿದರು.ತಮ್ಮಅಧ್ಯಕ್ಷೀಯ ಭಾಷಣದಲ್ಲಿ ನೀರಿನ ಮಹತ್ವದೊಟ್ಟಿಗೆ ಬರಗಾಲ ಎದುರಾಗಿ ಸಮಸ್ಯೆ
Read More

ನೀರಿನ ತೊಟ್ಟಿಯಲ್ಲಿ ಶವವಾಗಿ ಪತ್ತೆಯಾದ ಎರಡು ವರ್ಷದ ಹೆಣ್ಣು ಮಗು.

ಚಿಕ್ಕಬಳ್ಳಾಪುರ. ಶ್ರೀಲಲಿತಾರೆಡ್ಡಿ ಮೃತ ದುರ್ದೈವಿ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕು ರೇಚನಾಯ್ಕನಹಳ್ಳಿ‌ ಗ್ರಾಮದಲ್ಲಿ ಘಟನೆ. ಮುಗ್ದ ಮಗುವಿನ ಸಾವಿನ ಹಿಂದೆ ತಾತ ಸೋಮಶೇಖರರೆಡ್ಡಿಯ ಕೈವಾಡದ ಶಂಕೆ. ಕನ್ಯಾಕುಮಾರಿ ಹಾಗೂ ರಾಜಶೇಖರರೆಡ್ಡಿ ದಂಪತಿಯ ಮಗು. ಮಾವ ಸೋಮಶೇಖರರೆಡ್ಡಿಯ ಮೇಲೆ ಸೊಸೆಯಿಂದ ದೂರು. ಪಾತಪಾಳ್ಯ ಪೊಲೀಸ್ ಠಾಣೆಗೆ ದೂರು. ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ಮಾಡಿರುವ ಸಂಶಯ..
Read More