TV10 Kannada Exclusive

ಜನತಾ ದರ್ಶನ:ಡಾ.ಹೆಚ್.ಸಿ.ಎಂ.ನೇತೃತ್ವದಲ್ಲಿ ಕಾರ್ಯಕ್ರಮ… ಅಹವಾಲುಗಳ ಸುರಿಮಳೆ…

ಮೈಸೂರು,ಸೆ25,Tv10 ಕನ್ನಡ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಮೈಸೂರಿನ ಜಿಲ್ಲಾಪಂಚಾಯ್ತಿ ಸಭಾಂಗಣದಲ್ಲಿ ಜನತಾ ದರ್ಶನ ನಡೆಯಿತು.ಪ್ರತಿತಿಂಗಳು ಜನತಾದರ್ಶನ ನಡೆಸುವಂತೆ ಮುಖ್ಯಮಂತ್ರಿಗಳು ನೀಡಿದ್ದ ಸೂಚನೆಯಂತ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ಜನತಾದರ್ಶನ ನಡೆಯಿತು.ಜನತಾ ದರ್ಶನಕ್ಕೆ ಬಹುತೇಕ ಶಾಸಕರ ನಿರಾಸಕ್ತಿ ತೋರಿದರು.ಶಾಸಕರಾದ ತನ್ವೀರ್ ಸೇಠ್,ಹರೀಶ್ ಗೌಡ, ಶ್ರಿವತ್ಸ ಹೊರತುಪಡಿಸಿ ಉಳಿದ ಶಾಸಕರು ಗೈರಾಗಿದ್ದರು ಕಾಂಗ್ರೆಸ್ ಶಾಸಕರಾದ ಅನಿಲ್ ಚಿಕ್ಕಮಾದು, ರವಿಶಂಕರ್,ದರ್ಶನ್ ಧ್ರುವನಾರಾಯಣ್,ಜೆಡಿಎಸ್‌ನ ಜಿ ಟಿ ದೇವೇಗೌಡ ಜಿ ಡಿ
Read More

ಮೈಸೂರು:ಮಾಧವಕೃಪಾದಲ್ಲಿ ವರುಣನಿಗಾಗಿ ಪ್ರಾರ್ಥನೆ…20 ಯತಿಗಳಿಂದ ವಿಶೇಷ ಪೂಜೆ…

ಮೈಸೂರು,ಸೆ24,Tv10 ಕನ್ನಡ ಒಂದೆಡೆ ಕಾವೇರಿ ನೀರಿಗಾಗಿ ಹೋರಾಟ ಮುಂದುವರೆದಿದೆ.ಮತ್ತೊಂದೆಡೆ ವರುಣನಿಗಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.ಮೈಸೂರಿನ ಲಕ್ಷ್ಮೀಪುರಂನಲ್ಲಿರುವ ಮಾಧವಕೃಪಾದಲ್ಲಿ ಮಳೆಗಾಗಿ ಸಂಕಲ್ಪ ಪೂಜೆ ನೆರವೇರಿಸಲಾಗಿದೆ.ಸುಮಾರು 20 ಯತಿಗಳು ವರುಣ ಪೂಜೆಯಲ್ಲಿ ಭಾಗಿಯಾಗಿದ್ದಾರೆ.ಗಣೇಶ್ ಅವರ ನೇತೃತ್ವದಲ್ಲಿ ವರುಣನಿಗೆ ಪೂಜೆ ಸಲ್ಲಿಸಲಾಗಿದೆ.ಮಾಧವಕೃಪದಲ್ಲಿ ಪ್ರತಿಷ್ಠಾಪನೆ ಮಾಡಿರುವ ವಿಶೇಷ ಗಣಪನ ಬಳಿ ಪೂಜೆ ನೆರೆವೇರಿಸಲಾಗಿದೆ.ಚಂದ್ರಯಾನ 3ರ ಯಶೋಗಾಥೆ ಬಿಂಬಿಸುವ ಗಣಪನ ಪ್ರತಿಷ್ಠಾಪನೆವಿಕ್ರಮ ಲ್ಯಾಂಡರ್ ಶಿವಶಕ್ತಿ ಪಾಯಿಂಟ್ ಪ್ರಜ್ಞ್ಯಾನ್ ರೋವರ್ ನಿರ್ಮಾಣ ಮಾಡಲಾಗಿದೆ.ಚಂದ್ರಗ್ರಹದ ಮೇಲೆ ವಿರಾಜಮಾನರಾಗಿರುವ ವಿಘ್ನನಿವಾರಕನ ಮುಂದೆ
Read More

ಸ್ನೇಹಿತನಿಂದಲೇ ಕೊಲೆಯಾದ ವಿಧ್ಯಾರ್ಥಿ ಪ್ರಕರಣ…ಮೃತನ ಕುಟುಂಬಕ್ಕರ ಒಂದು ಲಕ್ಷ ಅರ್ಥಿಕ ನೆರವು ನೀಡಿ ಮಾನವೀಯತೆ ಮೆರೆದ ಶಾಸಕ ಶ್ರೀವತ್ಸ…

ಮೈಸೂರು,ಸೆ23,Tv10 ಕನ್ನಡ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಂದಲೇ ಕೊಲೆಯಾದ ವಿಧ್ಯಾರ್ಥಿ ಕೃಷ್ಣ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವ ಮೂಲಕ ಶಾಸಕ ಟಿ.ಎಸ್.ಶ್ರೀವತ್ಸ ರವರು ಮಾನವೀಯತೆ ಮೆರೆದಿದ್ದಾರೆ. ಜೆ.ಪಿ‌.ನಗರದ ಹೆಸರಾಂತ ವಿದ್ಯಾಸಂಸ್ಥೆ ಯಲ್ಲಿ ವಿಧ್ಯಾರ್ಥಿ ಕೃಷ್ಣ ಕಾಲೇಜಿನ ಲ್ಯಾಬ್ ನಲ್ಲಿ ನಡೆದ ಅಚಾತುರ್ಯದಿಂದ ಸ್ನೇಹಿತನಿಂದಲೇ ಹಲ್ಲೆಗೊಳಗಾಗಿ ಸೆ.18 ರಂದು ಆಸ್ಪತ್ರೆಗೆ ದಾಖಲಾಗಿದ್ದ.ಚಿಕಿತ್ಸೆ ಫಲಕಾರಿಯಾಗದೆ ಮರುದಿನ ಕೃಷ್ಣ ಕೊನೆ ಉಸಿರೆಳೆದಿದ್ದ. ಬಡತನದ ನಡುವೆ ಓದಿನ ಮಧ್ಯೆ ಕೆಲಸ ಮಾಡಿ ಕುಟುಂಬಕ್ಕೆ
Read More

ಬರ ಘೋಷಣೆ ಹಿನ್ನಲೆ…ಸಾಂಪ್ರದಾಯಿಕ ದಸರಾ ಆಚರಣೆಗೆ ತೀರ್ಮಾನ…

ಮೈಸೂರು,ಸೆ23,Tv10 ಕನ್ನಡ ವಿಶ್ವವಿಖ್ಯಾತ ಮೈಸೂರು ದಸರಾ 2023 ಮಹೋತ್ಸವವನ್ನ ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.ಈಗಾಗಲೇ ಬರ ಘೋಷಣೆಯಾಗಿದೆ.ಇನ್ನು 20 ರಿಂದ 23 ತಾಲ್ಲೂಕುಗಳು ಬರದ ಅಡಿಯಲ್ಲಿ ಬರಬಹುದು.ಇಂತಹ ಸಂದರ್ಭದಲ್ಲಿ ಅದ್ದೂರಿ ದಸರಾ ಸೂಕ್ತ ಅಲ್ಲ.ಅದ್ದೂರಿ ದಸರೆಗೆ ಸಿಎಂ ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ ನೀಡಿದ್ದರು.ಸರಳವೂ ಅಲ್ಲ ಅದ್ದೂರಿಯೂ ಅಲ್ಲ ಸಾಂಪ್ರದಾಯಿಕವೂ ದಸರಾ ಆಚರಣೆ ಸೂಕ್ತ ಎಂಬ ತೀರ್ಮಾನಕ್ಕೆ
Read More

ನಾಳೆ ನೀರು ಸರಬರಾಜು ವೆತ್ಯಯ…ಯಾವ ಪ್ರದೇಶಗಳಿಗೆ ನೀರಿಲ್ಲ…ವಿವರ ಇಲ್ಲಿದೆ…

ಮೈಸೂರು,ಸೆ23,Tv10 ಕನ್ನಡ ತಾಂತ್ರಿಕ ಕಾರಣದಿಂದ ನಾಳೆ ಮೈಸೂರಿನ ಹಲವು ಪ್ರದೇಶಗಳಿಗೆ ನೀರು ಸರಬರಾಜಿನಲ್ಲಿ ವೆತ್ಯಯವಾಗಲಿದೆ ಎಂದು ಮೈಸೂರು ಮಹಾನಗರ ಪಾಲಿಕೆ ನೀರು ಸರಬರಾಜು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.ಬೆಳಗೋಳ ಯಂತ್ರಾಗಾರ ಹಾಗೂ ಹೊಂಗಳ್ಳ 2 ನೇ ಹಂತದ ಬೂಸ್ಟರ್ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ನಿಲುಗಡೆಯಾಗುವ ಹಿನ್ನಲೆ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಮೈಸೂರಿನ ಮಂಡಿ ಮೊಹಲ್ಲ,ಲಷ್ಕರ್ ಮೊಹಲ್ಲ,ಯಾದವಗಿರಿ,ಬನ್ನಿಮಂಟಪ,ಎಬಿಸಿ ಲೇಔಟ್, ಪುಲಕೇಶಿ ರಸ್ತೆ,ವೀರನಗೆರೆ,ಸಿದ್ದಿಖಿನಗರ,ಶಿವರಾತ್ರೀಶ್ವರ ನಗರ,ತಿಲಕ್ ನಗರ,ಬಡೇ ಮಕಾನ್,ಹಲೀಂ ನಗರ,ದೇವರಾಜ ಮೊಹಲ್ಲ,ಲಷ್ಕರ್
Read More

ಕೆಆರ್‌ಎಸ್‌‌ನಲ್ಲಿ ಹೆಚ್‌ಡಿಕೆ ಹೇಳಿಕೆ.ರಾಜ್ಯದಲ್ಲಿ ಕಾವೇರಿ ಜಲಾನಯನ ಪ್ರದೇಶದ ರೈತರ ಬೆಳೆ ಒಣಗಿದೆ.ಬೆಳೆಗಳಿಗೆ ಎರಡು ಕಟ್ಟು ನೀರು ಬಿಡಬೇಕಾದ ಅನಿವಾರ್ಯ

ಐದು ವರ್ಷಕ್ಕೊಮ್ಮೆ ಈ ರೀತಿ ಬರ ಬರುತ್ತೆ.ರೈತ, ಕನ್ನಡ ಪರ ಸಂಘಟನೆಗಳು ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿವೆ ಈ ಸರ್ಕಾರ ಪ್ರಾರಂಭಿಕ ಹಂತದಲ್ಲಿ ಎಡವಿದೆ ಎಂದು ಮೊದಲೆ ಹೇಳಿದೆ.ಪ್ರಾಧಿಕಾರದ ಸಭೆಯಲ್ಲಿ ಐದು ಸಾವಿರ ಬಿಡಬೇಕು ಎಂದು ಹೇಳಿದೆ ತಮಿಳುನಾಡು ಅಧಿಕಾರಿಗಳು ಸಭೆಯಲ್ಲಿ15 ಜನ ಇರ್ತಾರೆ.ನಮ್ಮವರು ಲಘುವಾಗಿ ಈ ವಿಚಾರವನ್ನು ತೆಗೆದುಕೊಳ್ಳುತ್ತಿದ್ದಾರೆ.ತಮಿಳುನಾಡಿನವರು ಸಭಾ ತ್ಯಾಗ ಮಾಡಿ ಕೋರ್ಟ್‌ಗೆ ಅರ್ಜಿ ಹಾಕಿದ್ದಾರೆ.ನೀವು ನೀರು ಬಿಡಬೇಡಿ, ನಾವು ಕೋರ್ಟ್‌ಗೆ ಹೋಗೋಣಾ
Read More

ಎನ್. ಡಿ.ಎ.ಮೈತ್ರಿ ಕೂಟಕ್ಕೆ ಜೆಡಿಎಸ್ ಸೇರ್ಪಡೆ…ಮುಕ್ತವಾಗಿ ಸ್ವಾಗತಿಸಿದ ಜಿಟಿಡಿ…

ಮೈಸೂರು,ಸೆ23,Tv10 ಕನ್ನಡ ಎನ್‌ಡಿಎ ಮೈತ್ರಿಕೂಟಕ್ಕೆ ಜಾ.ದಳ ಸೇರ್ಪಡೆ ವಿಚಾರಕ್ಕೆ ಸಂಭಂಧಿಸಿದಂತೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಪ್ರತಿಕ್ರಿಯಿಸಿ ಮುಕ್ತವಾಗಿ ಸ್ವಾಗತಿಸಿದ್ದಾರೆ.ಇದು ಎರಡು ಪಕ್ಷಗಳಿಗೂ ಶಕ್ತಿ ತರಲಿದೆ.ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎನ್ ಡಿಎ ಮೈತ್ರಿಕೂಟಕ್ಕೆ ಜಾ.ದಳ ಸೇರ್ಪಡೆ ಒಳ್ಳೆಯ ತೀರ್ಮಾನವಾಗಿದೆ.ಪ್ರಧಾನಿ ಮೋದಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇಶ ರಾಜ್ಯದ ಹಿತಾಸಕ್ತಿಯಿಂದ ತೀರ್ಮಾನ ತೆಗೆದುಕೊಂಡಿರುವುದುಒಳ್ಳೆಯ ತೀರ್ಮಾನವಾಗಿದೆ.ಕರ್ನಾಟಕದಲ್ಲಿ ಈ ಎರಡೂ ಪಕ್ಷಗಳ ಮೈತ್ರಿಯಿಂದ ಮುಂದಿನ
Read More

ಬಾಲಕನ ಬಲಿ ಪಡೆದ ಹುಲಿ ಸೆರೆ…ಬೋನಿಗೆ ಬಿದ್ದ ವ್ಯಾಘ್ರ…ಗ್ರಾಮಸ್ಥರಲ್ಲಿ ನಿರಾಳ…

ಹೆಚ್.ಡಿ.ಕೋಟೆ,ಸೆ19,Tv10 ಕನ್ನಡ ಬಾಲಕನ ಬಲಿ ಪಡೆದಿದ್ದ ಹುಲಿ ಸೆರೆಯಾಗಿದೆ.ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಸುಮಾರು 5 ವರ್ಷದ ಗಂಡು ಹುಲಿಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕೆಲವು ದಿನಗಳ ಹಿಂದಷ್ಟೇ ಕಲ್ಲಹಟ್ಟಿ ಗ್ರಾಮದ ಜಮೀನಿನಲ್ಲಿ ಬಾಲಕನನ್ನು ಕೊಂದ ಹಿನ್ನಲೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.ಹಿನ್ನೆಲೆ ಹುಲಿ ಸೆರೆ ಹಿಡಿಯಲು ಹಲವೆಡೆ ಬೋನು ಇರಿಸಲಾಗಿತ್ತು.ಸಾಕಾನೆಗಳ ಸಹಕಾರದೊಂದಿಗೆ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾದರೂ ಸೆರೆ ಸಿಕ್ಕಿರಲಿಲ್ಲ.ಇದೀಗ ಹುಲಿ
Read More

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಸಿಎಂ ಸಿದ್ದರಾಮಯ್ಯ ಶಾಕ್…ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ…

ಬೆಂಗಳೂರು,ಸೆ19,Tv10 ಕನ್ನಡ ಬೆಂಗಳೂರು ಹಾಗೂ ಸುತ್ತಮುತ್ತ ಸರ್ಕಾರಿ ಭೂಮಿ ಕಬಳಿಸಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕ್ ನೀಡಿದ್ದಾರೆ.ದಾಖಲೆಗಳನ್ನ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಭೂಮಿ ಬೆಲೆ ಗಗನಕ್ಕೆ ಏರಿದೆ.ಅಕ್ರಮ ದಾಖಲೆ ಸೃಷ್ಟಿಸಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ದೂರುಗಳು ಬಂದಿವೆ.ನೂರು ಕಿ.ಮೀ.ವ್ಯಾಪ್ತಿಯಲ್ಲಿ ರೆಸಾರ್ಟ್ಸ ಮತ್ತು ತಂಗುದಾಣಗಳು ಸರ್ಕಾರಿ ಭೂಮಿಯನ್ನ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ.ಸುಮಾರು 75 ಸಾವಿರ ಎಕ್ರೆ
Read More

ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ…ಖಾಕಿ ಪಡೆಯಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ…

ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ…ಖಾಕಿ ಪಡೆಯಿಂದ ಪಥಸಂಚಲನ…ಸಾರ್ವಜನಿಕರಿಗೆ ಅಭಯ… ನಂಜನಗೂಡು,ಸೆ18,Tv10 ಕನ್ನಡ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ವೇಳೆ ಶಾಂತಿ ಕಾಪಾಡುವಂತೆ ಜಿಲ್ಲಾ ಪೊಲೀಸರು ಇಂದು ದಕ್ಷಿಣಕಾಶಿ ನಂಜನಗೂಡಿನಲ್ಲಿ ಪಥಸಂಚಲನ ನಡೆಸಿದರು.ಆಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪಥಸಂಚಲನ ನಡೆಸಿ ಸಾರ್ವಜನಿಕರಿಗೆ ಅಭಯ ನೀಡಿದರು.ಸಮಾಜ ಘಾತುಕ ಶಕ್ತಿಗಳಿಗೆ ಎಚ್ಚರಿಕೆ ಗಂಟೆ ರವಾನಿಸಿದ ಪೊಲೀಸರು ಸಾರ್ವಜನಿಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ
Read More