ಮೈಸೂರು:ಗೌರಿ ಗಣೇಶ ಹಬ್ಬದಲ್ಲಿ ಭಾವೈಕ್ಯತೆ ಮೆರೆದ ಹಿಂದು- ಮುಸ್ಲಿಂ ಯುವಕರು…
ಮೈಸೂರು:ಗೌರಿ ಗಣೇಶ ಹಬ್ಬದಲ್ಲಿ ಭಾವೈಕ್ಯತೆ ಮೆರೆದ ಹಿಂದು- ಮುಸ್ಲಿಂ ಯುವಕರು… ಮೈಸೂರು,ಸೆ18,Tv10 ಕನ್ನಡ ಮೈಸೂರಿನ ಅಗ್ರಹಾರದಲ್ಲಿ ಗೌರಿಗಣೇಶ ಹಬ್ಬವನ್ನ ವಿಶೇಷವಾಗಿ ಆಚರಿಸಲಾಗಿದೆ.ಹಿಂದೂ ಮುಸ್ಲಿಂ ಯುವಕರು ಒಟ್ಟಾಗಿ ಸೇರಿ ಗೌರಿ ಗಣೇಶನ ಹಬ್ಬವನ್ನು ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.ಕುಂದೂರು ಮಠದ ಬಳಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಿ ಎರಡೂ ಸಮುದಾಯದವರು ಒಟ್ಟಾಗಿ ಸೇರಿ ಗೌರಿ ಗಣೇಶ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ.ಕೆಲವೇ ದಿನಗಳಲ್ಲಿ ಈದ್ ಮಿಲಾದ್ ಹಬ್ಬ ಇರುವುದರಿಂದ ಪರಸ್ಪರ ಗಣೇಶ ಹಾಗೂ ಈದ್
Read More