TV10 Kannada Exclusive

ಮೈಸೂರು:ಗೌರಿ ಗಣೇಶ ಹಬ್ಬದಲ್ಲಿ ಭಾವೈಕ್ಯತೆ ಮೆರೆದ ಹಿಂದು- ಮುಸ್ಲಿಂ ಯುವಕರು…

ಮೈಸೂರು:ಗೌರಿ ಗಣೇಶ ಹಬ್ಬದಲ್ಲಿ ಭಾವೈಕ್ಯತೆ ಮೆರೆದ ಹಿಂದು- ಮುಸ್ಲಿಂ ಯುವಕರು… ಮೈಸೂರು,ಸೆ18,Tv10 ಕನ್ನಡ ಮೈಸೂರಿನ‌ ಅಗ್ರಹಾರದಲ್ಲಿ ಗೌರಿಗಣೇಶ ಹಬ್ಬವನ್ನ ವಿಶೇಷವಾಗಿ ಆಚರಿಸಲಾಗಿದೆ.ಹಿಂದೂ ಮುಸ್ಲಿಂ ಯುವಕರು ಒಟ್ಟಾಗಿ ಸೇರಿ ಗೌರಿ ಗಣೇಶನ ಹಬ್ಬವನ್ನು ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.ಕುಂದೂರು ಮಠದ ಬಳಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸಿ ಎರಡೂ ಸಮುದಾಯದವರು ಒಟ್ಟಾಗಿ ಸೇರಿ ಗೌರಿ ಗಣೇಶ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ.ಕೆಲವೇ ದಿನಗಳಲ್ಲಿ ಈದ್ ಮಿಲಾದ್ ಹಬ್ಬ ಇರುವುದರಿಂದ ಪರಸ್ಪರ ಗಣೇಶ ಹಾಗೂ ಈದ್
Read More

ಪೌರ ಬಂಧುಗಳಿಗೆ ಬಾಗೀನ ಸಮರ್ಪಣೆಪಾಲಿಕೆ ಆಡಳಿತಪಕ್ಷದ ನಾಯಕ ಮ.ವಿ. ರಾಮಪ್ರಸಾದ್ ಅವರ ವಾರ್ಡ್ ನಲ್ಲಿ ಸೇವಾ ಕಾರ್ಯ

. ಮೈಸೂರು : ಗೌರಿ ಗಣೇಶ ಹಬ್ಬದ ಅಂಗವಾಗಿ,ಆಡಳಿತ ಪಕ್ಷದ ನಾಯಕರು,ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್ ಅವರು ಭಾನುವಾರ ತಮ್ಮ ವಾರ್ಡ್ ನಲ್ಲಿ ಸ್ವಚ್ಚತಾ ಕಾರ್ಯ ಮಾಡುವ ಮಹಿಳಾ ಪೌರ ಬಂಧುಗಳಿಗೆ ಬಾಗೀನ ನೀಡಿ ಗೌರವಿಸಿದರು. ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರ ರಾವ್ ಉದ್ಯಾನವನದಲ್ಲಿ 40 ಕ್ಕೂ ಹೆಚ್ಚು ಮಹಿಳಾ ಪೌರ ಕಾರ್ಮಿಕರಿಗೆ ಸಾಂಪ್ರದಾಯದಂತೆ ಹೂ ಹಣ್ಣು, ತಾಂಬೂಲ ಹಾಗೂ ಸೀರೆಯನ್ನು ಒಳಗೊಂಡ ಬಾಗೀನ ನೀಡಿ
Read More

ಮಹಿಳಾ ಪಿಎಸ್ಸೈ ಯಾಸ್ಮಿನ್ ತಾಜ್ ವರ್ಗಾವಣೆ…ಮಗನ ಪುಂಡಾಟಕ್ಕೆ ಶಿಕ್ಷೆಯೇ…?

ಮೈಸೂರು,ಸೆ17,Tv10 ಕನ್ನಡ ವ್ಹೀಲಿಂಗ್ ಮಾಡಯವ ವೇಳೆ ರೈತನಿಗೆ ಢಿಕ್ಕಿಹೊಡೆದು ಸಾವಿಗೆ ಕಾರಣವಾದ ಸೈಯದ್ ಐಮಾನ್ ತಾಯಿ WPSI ಯಾಸ್ಮಿನ್ ತಾಜ್ ಗೆ ವರ್ಗಾವಣೆಯಾಗಿದೆ.ನಂಜನಗೂಡು ಸಂಚಾರಿ ಠಾಣೆ ಪಿಎಸ್ಸೈ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಯಾಸ್ಮಿನ್ ತಾಜ್ ಈ ಕೂಡಲೇ ಮೈಸೂರು ಡಿಸಿಆರ್ ಬಿ ವಿಭಾಗದಲ್ಲಿ ವರದಿ ಮಾಡಿಕೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.ಮಗನ ಶೋಕಿಗೆ ತಾಯಿಗೆ ವರ್ಗಾವಣೆ ಶಿಕ್ಷೆ ಎಂದೇ ಹೇಳಲಾಗಿದೆ.ಇಂದು ಮಧ್ಯಾಹ್ನ ಡಿಸಿಆರ್‌ಬಿ ಡಿವೈಎಸ್ಪಿ ಬಳಿ ವರದಿ
Read More

ಸೆಪ್ಟೆಂಬರ್ 25 ಕ್ಕೆ ಎಲ್ಲಾ ಜಿಲ್ಲೆಗಳಲ್ಲೂ ಏಕಕಾಲಕ್ಕೆ ಜನತಾ ದರ್ಶನ…ಸಜ್ಜಾಗುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯದಿಂದ ಸೂಚನೆ…

ಮೈಸೂರು,ಸೆ17,Tv10 ಕನ್ನಡ ರಾಜ್ಯದ ಜನತೆಯ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಸರ್ಕಾರ ಸಮರೋಪಾದಿಯಲ್ಲಿ ಸಜ್ಜಾಗುತ್ತಿದೆ.ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯದ ವಿವಿದ ಮೂಲೆಗಳಿಂದ ಬೆಂಗಳೂರಿಗೆ ಬಂದು ಅರ್ಜಿ ಸಲ್ಲಿಸುತ್ತಿದ್ದಾರೆ.ಅಹವಾಲುಗಳನ್ನ ಸ್ವೀಕರಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಇನ್ಮುಂದೆ ಪ್ರತಿ ತಿಂಗಳು ಪ್ರತಿ ಜಿಲ್ಲೆಯಲ್ಲೂ ಆಯಾ ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.ಜಿಲ್ಲಾ ಉಸ್ತುವಾರಿಗಳೊಂದಿಗರ ಸಮನ್ವಯ ಸಾಧಿಸಿ ಶಿಷ್ಠಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮ
Read More

ಸರ್ಕಾರಿ ನೌಕರರೇ ಟೀ,ಕಾಫಿ ಅಂತ ಕಚೇರಿ ಬಿಟ್ಟು ಹೋಗ್ತೀರಾ…?ಹಾಗಿದ್ರೆ ಹುಷಾರ್…!!

ಮೈಸೂರು,ಸೆ16,Tv10 ಕನ್ನಡ ಕಚೇರಿ ವೇಳೆಯಲ್ಲಿ ಟೀ,ಕಾಫಿ,ಸ್ನಾಕ್ಸ್ ಅಂತ ಹೊರಗೆ ಹೋಗಿ ಗಂಟೆಗಳ ಕಾಲ ಸಮಯ ವ್ಯರ್ಥ ಮಾಡುವ ನೌಕರರಿಗೆ ಸರ್ಕಾರ ಮೂಗುದಾರ ಹಾಕಲು ತೀರ್ಮಾನಿಸಿದೆ.ಅಂತಹ ನೌಕರರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಕಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಪ್ರಧಾನ ಕಾರ್ಯದರ್ಶಿಗಳು ಖುದ್ದು ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇಂತಹ ತೀರ್ಮಾನಕ್ಕೆ ಬಂದಿದ್ದಾರೆ.ಬೆಳಿಗ್ಗೆ 10.45 ಗಂಟೆ ಸಮಯವಾದರೂ ಕಚೇರಿಗೆ ಹಾಜರಾಗದಿರುವುದು.ಸಂಜೆ ವೇಳೆ ನಿಗದಿತ ಸಮಯಕ್ಕೆ
Read More

ಶುಂಠಿ,ತೊಗರಿ,ಕಬ್ಬು ಬೆಳೆ ಮಧ್ಯೆ ಗಾಂಜಾ ಬೆಳೆ…ಓರ್ವನ ಬಂಧನ…14 ಕೆಜಿ ಗಾಂಜಾ ವಶ…

ಹುಣಸೂರು,ಸೆ16,Tv10 ಕನ್ನಡ ಶುಂಠಿ,ತೊಗರಿ ಹಾಗೂ ಕಬ್ಬು ಬೆಳೆ ಮಧ್ಯೆ ಗಾಂಜಾಗಿಡ ಬೆಳೆದಿದ್ದ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 14 ಕೆಜಿ 862 ಗ್ರಾಂ ಹಸಿ ಗಾಂಜಾಗಿಡ ವಶಪಡಿಸಿಕೊಂಡಿದ್ದಾರೆ.ಕೂಡಲೂರು ಗ್ರಾಮದ ಸಂತೋಷ್ ಕುಮಾರ್(40) ಬಂಧಿತ.ಖಡಕ್ ಮಾಹಿತಿ ಅರಿತ ಹುಣಸೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಿ.ವಿ.ರವಿ ರವರು ಸಿಬ್ಬಂದಿಗಳ ಸಮೇತ ದಾಳಿ ನಡೆಸಿ ಗಾಂಜ ಸಮೇತ ಆರೋಪಿಯನ್ನ ಬಂಧಿಸಿದ್ದಾರೆ. ಜಿಲ್ಲಾ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅಡಿಷನಲ್ ಎಸ್ಪಿ ನಂದಿನಿ
Read More

ಎಚ್ಚೆತ್ತ ಜಿಲ್ಲಾಡಳಿತ…ಜಲಕ್ರೀಡೆ ಸ್ಥಗಿತ…

ಮಂಡ್ಯ,ಸೆ16,Tv10 ಕನ್ನಡ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಬೋರೇದೇವರ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ನಡೆಯುತ್ತಿದ್ದ ಜಲಕ್ರೀಡೆಗೆ ಬ್ರೇಕ್ ಹಾಕಲಾಗಿದೆ.ಅನಾಹುತ ಸಂಭವಿಸುವ ಮುನ್ನ ಮಂಡ್ಯ ಜಿಲ್ಲಾಡಳಿತ ಎಚ್ಚೆತ್ತು ಜಲಕ್ರೀಡೆ ನಡೆಸುತ್ತಿದ್ದ ಆಯೋಜಕರಿಗೆ ಸ್ಥಗಿತಗೊಳಿಸುವಂತೆ ಸೂಚನೆ ನೀಡಿ ಸ್ಥಗಿತಗೊಳಿಸಿದ್ದಾರೆ.ಖಾಸಗಿ ಸಂಸ್ಥೆಯೊಂದ ರಾಜ್ಯದ ವಿವಿದೆಡೆಗಳಿಂದ ವಿಧ್ಯಾರ್ಥಿಗಳನ್ನ ಕರೆತಂದು ಕಾವೇರಿ ನದಿಯಲ್ಲಿ ಜಲಕ್ರೀಡೆ ಏರ್ಪಡಿಸಿತ್ತು.ಸಂಭಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೆ ಜಲಕ್ರೀಡೆ ನಡೆಸುತ್ತಿದ್ದ ಸಂಸ್ಥೆಯ ವಿರುದ್ದ ಸ್ಥಳೀಯರು ದೂರು ನೀಡಿ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದರು.ಹೀಗಿದ್ದೂ ಜಲಕ್ರೀಡೆ
Read More

*ಓಜೋನ್ ಪದರದ ರಕ್ಷಣೆ ನಮ್ಮೆಲ್ಲರ ಅಧ್ಯ ಕರ್ತವ್ಯ -ಅಶ್ವತ್ಥ ನಾರಾಯಣ ಗೌಡ *

ನಂಜನಗೂಡುspt16 Tv10 ಕನ್ನಡಓಜೋನ್ ಅತಿಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲ ವೆಂದು ತಿಳಿದು ಬಂದಿದ್ದರು ಸಹ ಓಝೋನ್ ಪದರದ ಬಗ್ಗೆ ನಿರಂತರವಾಗಿ ದಿವ್ಯ ನಿರ್ಲಕ್ಷ್ಯ ಮುಂದುವರಿಯುತ್ತದೆ. ಇನ್ನು ಮುಂದಾದರೂ ನಾವು ಎತ್ತುಕೊಳ್ಳದಿದ್ದಲ್ಲಿ ಪರಿಸರ ಸಮತೋಲನ ಕಳೆದು ಹೋಗಿ ಭೂಮಿಯು ಬರಡಾಗಿ ಮನುಷ್ಯ ಹಲವು ರೋಗಗಳಿಗೆ ತುತ್ತಾಗಿ ಜೀವ ವೈವಿಧ್ಯಗಳು ನಾಶವಾಗುವ ಸಾಧ್ಯತೆ ಹೆಚ್ಚು ಎಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಹಸಿರು ಪಡೆ
Read More

ತಹಸೀಲ್ದಾರ್ ಆದೇಶಕ್ಕೆ ಡೋಂಟ್ ಕೇರ್…ಅನುಮತಿ ಪಡೆಯದೆ ಜಲಕ್ರೀಡೆ…ಸ್ಥಳೀಯರ ಆಕ್ರೋಷ…

ತಹಸೀಲ್ದಾರ್ ಆದೇಶಕ್ಕೆ ಡೋಂಟ್ ಕೇರ್…ಅನುಮತಿ ಪಡೆಯದೆ ಜಲಕ್ರೀಡೆ…ಸ್ಥಳೀಯರ ಆಕ್ರೋಷ… ಮಂಡ್ಯ,ಸೆ16,Tv10 ಕನ್ನಡ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಬೋರೆದೇವರ ದೇವಸ್ಥಾನದ ಬಳಿ ಸಂಭಂಧಪಟ್ಟ ಯಾವುದೇ ಇಲಾಖೆ ಪೂರ್ವಾನುಮತಿ ಪಡೆಯದೆ ಕಾವೇರಿ ನದಿಯಲ್ಲಿ ಜಲಕ್ರೀಡೆ ನಡೆಯುತ್ತಿದೆ.ಈ ಕುರಿತಂತೆ ಸ್ಥಳೀಯರು ನೀಡಿದ ದೂರಿನನ್ವಯ ಜಿಲ್ಲಾಡಳಿತ ಇಲ್ಲಿ ಕ್ರೀಡೆ ನಡೆಸದಂತೆ ಆದೇಶ ಹೊರಡಿಸಿದ್ದರೂ ಡೋಂಟ್ ಕೇರ್ ಎಂದು ಜಲಕ್ರೀಡೆ ಆಯೋಜಿಸಿ ನಿಯಮಗಳನ್ನ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಕ್ರೀಡೆಗಳು ನಡೆಯುತ್ತಿದ್ದರೂ
Read More

ದಸರಾ ಮಹೋತ್ಸವ 2023…ನವರಾತ್ರಿ ಪೂಜಾ ಕೈಂಕರ್ಯ ವಿವರ…

ಮೈಸೂರು,ಸೆ16,Tv10 ಕನ್ನಡ ವಿಶ್ವ ವಿಖ್ಯಾತ ದಸರಾ ಮಹೋತ್ಸವ 2023ನವರಾತ್ರಿ ಪೂಜಾ ಕೈಂಕರ್ಯಗಳ ವಿವರ.ಅಕ್ಟೋಬರ್‌ 15ರಿಂದ ಶರನ್ನವರಾತ್ರಿ ಪ್ರಾರಂಭ15-10-2023 ಪ್ರಥಮ-ಶೈಲಾ ವ್ರತ.ಚಾಮುಂಡಿ ಬೆಟ್ಟದಲ್ಲಿ ಅಧಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ.ಬೆಳಗ್ಗೆ 10.15ರಿಂದ ಬೆಳಗ್ಗೆ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ಜಯಲಕ್ಷ್ಮಿ ವ್ರತ ದಸರಾ ಮಹೋತ್ಸವಕ್ಕೆ ಚಾಲನೆಸಂಜೆ 6.30ರಿಂದ ಅರಮನೆ ಪೂಜೆಗಳು ಆರಂಭಶುಭ ಮೇಷ ಲಗ್ನದಲ್ಲಿ ಅರಮನೆಯಲ್ಲಿನ ಪೂಜೆಗಳು. 16-10-2023ದ್ವಿತೀಯಾ-ಬ್ರಹ್ಮಚಾರಿಣೀ ವ್ರತ. 17-10-2023ತೃತಿಯಾ-ಚಂದ್ರಘಂಟಾ ಪೂಜೆ 18-10-2023ಚತುರ್ಥೀ-ಕೂಷ್ಮಾಂಡಾ ಪೂಜೆ 19-10-2023ಪಂಚಮೀ- ಸ್ಕಂದ ಮಾತಾ ಪೂಜೆ
Read More