TV10 Kannada Exclusive

ಜಿ.ಪಂ.ಸಭಾಂಗಣದಲ್ಲಿ ಕೆಡಿಪಿ ಸಭೆ…ಸಿಎಂ ಸಿದ್ದರಾಮಯ್ಯ ನೇತೃತ್ವ…

ಜಿ.ಪಂ.ಸಭಾಂಗಣದಲ್ಲಿ ಕೆಡಿಪಿ ಸಭೆ…ಸಿಎಂ ಸಿದ್ದರಾಮಯ್ಯ ನೇತೃತ್ವ… ಮೈಸೂರು,ಆ28,Tv10 ಕನ್ನಡ ಮೈಸೂರು ಜಿ.ಪಂಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿದೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ ಮಹದೇವಪ್ಪ,ಸಂಸದ ಪ್ರತಾಪಸಿಂಹ, ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ರವಿಶಂಕರ್, ಜಿ ಟಿ ಹರೀಶ್ ಗೌಡ, ಶ್ರೀ ವತ್ಸ, ದರ್ಶನ್ ಧ್ರುವನಾರಾಯಣ್, ಹರೀಶ್ ಗೌಡ,ಪರಿಷತ್ ಸದಸ್ಯರಾದ ಎಚ್ ವಿಶ್ವನಾಥ್, ಮರಿತಿಬ್ಬೇಗೌಡ, ಸಿ ಎನ್ ಮಂಜೇಗೌಡ, ತಿಮ್ಮಯ್ಯ,ಮೈಸೂರು ಜಿಲ್ಲಾಧಿಕಾರಿ ಡಾ ಕೆ
Read More

ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ…ಪಕ್ಷ ಎಲ್ಲಿದೇರೀ…? ಸಿದ್ದರಾಮಯ್ಯ ವ್ಯಂಗ್ಯ…

ಮೈಸೂರು,ಆ28,Tv10 ಕನ್ನಡ ರಾಜ್ಯದಲ್ಲಿ ಬಿಜೆಪಿ ಪಕ್ಷ ದಿವಾಳಿಯಾಗಿದೆ.ಪಕ್ಷ ಎಲ್ಲಿದೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ವ್ಯಂಗ್ಯವಾಡಿದರು.ಘರ್ ವಾಪಸಿ ವಿಚಾರಕ್ಕೆ ಪ್ರತಿಕ್ರಿಯಿಸಿ ಪಕ್ಷಕ್ಕೆ ಯಾರೇ ಬಂದರು ಸ್ವಾಗತಿಸುತ್ತೇವೆ.ನಮ್ಮ ಪಕ್ಷದಿಂದ ಹೋದವರು ಮಾತ್ರವಲ್ಲ.ನಮ್ಮ ಪಕ್ಷಕ್ಕೆ ಯಾರೇ ಬಂದರು ಸ್ವಾಗತ‌ ಮಾಡುತ್ತೇವೆ.ಆದರೆನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು ಎಂದು ಕಂಡೀಷನ್ ಹಾಕಿದರು.ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ,ಇದುವರೆಗೂ ವಿಪಕ್ಷ ನಾಯಕನನ್ನೂ ಮಾಡಲು ಸಾಧ್ಯವಾಗಿಲ್ಲ.ಸರ್ಕಾರ ಬಂದು ನೂರು ದಿನ‌ ಆಗಿದೆ. ಬಿಜೆಪಿ ನಾಯಕರಿಗೆ ಭೇಟಿ ಮಾಡಲು
Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮನ…

ಮೈಸೂರು,ಆ28,Tv10 ಕನ್ನಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದರು.ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಆವರಣಕ್ಕೆ ಆಗಮಿಸಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹ್ದದೇವಪ್ಪ, ಜಿಲ್ಲಾಧಿಕಾರಿ ರಾಜೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.ಪೊಲೀಸರಿಂದ ಗೌರವ ವಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಿದ್ಧರಾಮಯ್ಯ ಅವರು ಇಂದಿನಿಂದ ಮೂರು ದಿನಗಳಲ್ಲಿ ಮೈಸೂರು ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವೆ. ಸರ್ಕಾರ ಘೋಷಿಸಿದ 4 ನೇ ಗ್ಯಾರೆಂಟಿ ಗೃಹಲಕ್ಷ್ಮಿ
Read More

ಚಾಮುಂಡಿ ತಾಯಿ ದರುಶನ ಪಡೆದ ಪೇಜಾವರಶ್ರೀಗಳು…ನಾಡದೇವಿಗೆ ವಿಶೇಷ ಪೂಜೆ…

ಮೈಸೂರು,ಆ27,Tv10 ಕನ್ನಡ ಇಂದು ಚಾಮುಂಡಿ ಬೆಟ್ಟಕ್ಕೆ ಪೇಜಾವರ ಶ್ರೀ ಗಳು ಭೇಟಿ ನೀಡಿ ನಾಡದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಮೈಸೂರಿನಲ್ಲಿ ಚಾತುರ್ಮಾಸ ವ್ರತ ಕೈಗೊಂಡಿರುವ ಶ್ರೀಗಳುಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಗೆ ವಿಶೇಷ ಪೂಜೆ ನೆರವೇರಿಸಿದರು.ಈ ಸಂಧರ್ಭದಲ್ಲಿ ಮಹಾ ಪೌರರಾದ ಶಿವಕುಮಾರ್, ಶಾಸಕರಾದ ಟಿ.ಎಸ್. ಶ್ರೀ ವತ್ಸ, ಪ್ರಧಾನ ಅರ್ಚಕ ರಾದ ಶಶಿಶೇಖರ್ ದೀಕ್ಷಿತ್, ವಿಜಯ ವಿಠಲ ಸಂಸ್ಥೆಯ ಕಾರ್ಯದರ್ಶಿ ವಾಸುದೇವ ಭಟ್, ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷ ಜೋಗಿಮಂಜು,ಖಂಡೇಶ್,ಚೇತನ್
Read More

ಸರ್ಕಾರಿ ನೀರು ಹರಿಯುವ ಹಳ್ಳ ಒತ್ತುವರಿ ತೆರುವು…ನೀರಾವರಿ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ…

ಸರ್ಕಾರಿ ನೀರು ಹರಿಯುವ ಹಳ್ಳ ಒತ್ತುವರಿ ತೆರುವು…ನೀರಾವರಿ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ… ನಂಜನಗೂಡು,ಆ24,Tv10 ಕನ್ನಡ ನಂಜನಗೂಡು ತಾಲೂಕು ಕಸಬಾ ಹೋಬಳಿ ನಂಜನಗೂಡು ಗ್ರಾಮ ಸರ್ವೆ ನಂಬರ್ 1355 ಮತ್ತು 1248 ಮಧ್ಯ ಇರುವ ಒತ್ತುವರಿಯಾಗಿದ್ದ ಸರ್ಕಾರಿ ನೀರು ಹರಿಯುವ ಹಳ್ಳ ತೆರುವುಗೊಳಿಸಲಾಯಿತು.ಮೈಸೂರು ಉಪವಿಭಾಗಾಧಿಕಾರಿ ರಕ್ಷಿತ್ ಆದೇಶದ ಮೇರೆಗೆ ತಹಸೀಲ್ದಾರ್ ಶಿವಕುಮಾರ್ ಕಾಸನೂರ ರವರು ಅಳತೆ ಮಾಡಿಸಿ ಒತ್ತುವರಿ ತೆರುವುಗೊಳಿಸಿದ್ದಾರೆ.ಆರ್.ಐ.ಹರೀಶ್ ಹಾಗೂ ಗ್ರಾಮ ಆಡಳಿತ ಅಧಿಕಾರಿ ಅರ್ಜುನ್ ರಾಯ್ ರವರು ತೆರುವು
Read More

ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು…

ನಂಜನಗೂಡು:ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವು… ನಂಜನಗೂಡು,ಆ24,Tv10 ಕನ್ನಡ ನಂಜನಗೂಡು ತಾಲೂಕಿನಲ್ಲಿ ಒತ್ತುವರಿಯಾಗಿದ್ದ ಸ್ಮಶಾನದ ಜಮೀನು ತೆರುವುಗೊಳಿಸಲಾಗಿದೆ.ನಂಜನಗೂಡು ತಾಲೂಕು ಕಸಬಾ ಹೋಬಳಿ ಕೊಂಗಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್ 6/1 ಮತ್ತು 6/2 ಸರ್ಕಾರಿ ಜಮೀನು ಹಾಗೂ ಸಾರ್ವಜನಿಕ ಸ್ಮಶಾನ ದ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು.ಸಂಭಂಧ ಪಟ್ಟ ದಾಖಲೆಗಳನ್ನ ಪರಿಶೀಲಿಸಿದ ಅಧಿಕಾರಿಗಳು ಅಕ್ರಮವಾಗಿ ಒತ್ತುವರಿ ದನ್ನ ಖಚಿತಪಡಿಸಿಕೊಂಡು ತೆರುವುಗೊಳಿಸಿದ್ದಾರೆ.ಮೈಸೂರು ಉಪ ವಿಭಾಗ ಅಧಿಕಾರಿಗಳಾದ ರಕ್ಷಿತ್ ರವರ ಆದೇಶದ ಮೇರೆಗೆ ತಹಸಿಲ್ದಾರ್ ರವರಾದ
Read More

ಗೃಹಲಕ್ಷ್ಮಿ ಯೋಜನೆ ಚಾಲನೆ ಹಿನ್ನಲೆ…ಅಧಿಕಾರಿಗಳೊಂದಿಗೆ ಡಿ.ಕೆ.ಶಿವಕುಮಾರ್ ಸಭೆ…

ಮೈಸೂರು,ಆ24,Tv10 ಕನ್ನಡ ಆಗಸ್ಟ್ 30 ರಂದು ಅನುಷ್ಠಾನ ಆಗಲಿರುವ ಗೃಹಲಕ್ಷ್ಮಿ ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಚಲುವರಾಯ ಸ್ವಾಮಿ, ಎಚ್ ಸಿ ಮಹದೇವಪ್ಪ, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು…
Read More

ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ಅಧಿಕಾರ ಸ್ವೀಕಾರ…

ಮೈಸೂರು,ಆ24,Tv10 ಕನ್ನಡ ಮೈಸೂರು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ರವರು ಇಂದು ಅಧಿಕಾರ ಸ್ವೀಕರಿಸಿದರು. ಕಛೇರಿಯಲ್ಲಿ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಗಳಾದ ಕವಿತಾ ರಾಜಾರಾಮ್ ಅವರಿಂದ ಅಧಿಕಾರ ಸ್ವೀಕರಿಸಿದರು.ಶಿವರಾಜು ಪಿ. ಅವರು ಈ ಹಿಂದೆ ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಸಹಾಯಕ ಪ್ರಾದೇಶಿಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು…
Read More

ತಮಿಳುನಾಡಿಗೆ ನೀರು ನಿಲ್ಲಿಸಿ…ಖಾಲಿ ಬಿಂದಿಗೆ ಪ್ರದರ್ಶಿಸಿ ರೈತರ ಪ್ರತಿಭಟನೆ…ಮುಖ್ಯಮಂತ್ರಿಚಂದ್ರು ಸಾಥ್…

ಮೈಸೂರು,ಆ23,Tv10 ಕನ್ನಡ ಕಬಿನಿ ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ಕ್ರಮವನ್ನ ಖಂಡಿಸಿ ರೈತರು ಇಂದು ಕಾಡಾ ಕಚೇರಿಗೆ ಮುಂದು ಪ್ರತಿಭಟಿಸಿದರು.ರೈತರಿಗೆ ದ್ರೋಹ ಬಗೆಯುತ್ತಿರುವ ಸರ್ಕಾರದ ವಿರುದ್ಧ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ರೈತ ಮುಖಂಡರನ್ನು ಹೊರಗಿಟ್ಟು ನಾಟಕೀಯವಾಗಿ ಸರ್ವ ಪಕ್ಷ ಸಭೆ ನಡೆಸುವ ಕಾರ್ಯಕ್ಕೆ ಧಿಕ್ಕಾರವಿರಲಿ ಕೂಡಲೇ ನೀರು ನಿಲ್ಲಿಸದಿದ್ದರೆ ರಾಜ್ಯ ವ್ಯಾಪಿ ಚಳುವಳಿ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಕನ್ನಡಪರ
Read More

ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ: ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

… ಮೈಸೂರು,ಆ22, ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮದ ಸಂಬಂಧ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ ಅವರು ಇಂದು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಮಡಿಕೇರಿ ಜಿಲ್ಲೆಗಳಿಂದ 1.5 ಲಕ್ಷ ಫಲಾನುಭವಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
Read More