TV10 Kannada Exclusive

55 ನೇ ವಾರ್ಡ್ ನಲ್ಲಿ ಮಿಷನ್ ಇಂಧ್ರಧನುಷ್ ಗೆ ಚಾಲನೆ…

ಮೈಸೂರು,ಆ8,Tv10 ಕನ್ನಡ ಮಕ್ಕಳಿಗೆ ಆರೋಗ್ಯ ಸೇವೆ ಒದಗಿಸುವ ಕೇಂದ್ರ ಸರ್ಕಾರದ ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಮೈಸೂರಿನ ವಾರ್ಡ್ 55 ರಲ್ಲಿ ಚಾಲನೆ ನೀಡಲಾಯಿತು. ಮೇದರಕೇರಿಯ ಅಂಗನವಾಡಿಯಲ್ಲಿ ಚಾಲನೆ ನೀಡಲಾಯಿತು. ಆರೋಗ್ಯ ಮತ್ತು ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಮಾ.ವಿ.ರಾಂಪ್ರಸಾದ್ ಹಾಗೂ ಕೇಂದ್ರ ಚಾಮುಂಡಿಪುರಂನ ಆಡಳಿತ ವೈದಾಧಿಕಾರಿಗಳಾದ ಶ್ರೀಮತಿ ಡಾ||ಮಮತಾ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೀಪಾ ಬೆಳಗಿಸುವುದರ ಮೂಲಕ ಹಾಗೂ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ಸ್ ಹಾಕುವುದರ
Read More

ಮಾಜಿ ಸಿಎಂ ನಿಜಲಿಂಗಪ್ಪ ಪುಣ್ಯತಿಥಿ…ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ..

ಬೆಂಗಳೂರು,ಆ8,Tv10 ಕನ್ನಡ ಇಂದು ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ರವರ ಪುಣ್ಯತಿಥಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು…
Read More

ದ್ವಿಚಕ್ರ ವಾಹನ ಸವಾರರಿಗೆ ಜಾಗೃತಿ…ದೇವರಾಜ ಸಂಚಾರಿ ಠಾಣೆ ಪೊಲೀಸರಿಂದ ಕಾರ್ಯಕ್ರಮ…

ಮೈಸೂರು,ಆ7,Tv10 ಕನ್ನಡ ದ್ವಿಚಕ್ರ ವಾಹನ ಸವಾರರಿಗೆ ದೇವರಾಜ ಸಂಚಾರಿ ಠಾಣೆ ಪೊಲೀಸರು ಇಂದು ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ದ್ವಿಚಕ್ರ ವಾಹನ ಚಾಲನೆ ವೇಳೆ ಪಾಲಿಸಬೇಕಾದ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.ವಾಹನ ಸವಾರರು ಡಿ.ಎಲ್.ಹೊಂದಿರಬೇಕು,ಆರ್.ಸಿ.ಕಾರ್ಡ್ ಪಡೆದಿರಬೇಕು,ವಿಮೆ ಚಾಲನೆಯಲ್ಲಿರಬೇಕು,ಸೈಡ್ ಮಿರರ್ ಅಳವಡಿಸಿರಬೇಕು,ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವುದು ಸೇರಿದಂತೆ ಇತರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಂತೆ ದೇವರಾಜ
Read More

ಅರಮನೆ ಹೊರಾವರಣದಲ್ಲಿ ಡ್ರೋನ್ ಕ್ಯಾಮರಾ ಬಳಸುವಂತಿಲ್ಲ…ಅರಮನೆ ಆಡಳಿತ ಮಂಡಳಿಯಿಂದ ಪ್ರಕಟಣೆ…

ಮೈಸೂರು,ಆ7,Tv10ಕನ್ನಡ ಅರಮನೆ ಹೊರಾವರಣದಲ್ಲಿ ಡ್ರೋನ್ ಕ್ಯಾಮರಾ ಬಳಸುವುದನ್ನ ನಿರ್ಭಂಧಿಸಲಾಗಿದೆ.ಅನುಮತಿ ಪಡೆಯದೆ ಹಾರಾಟ ಮಾಡಿದಲ್ಲಿ ನಿಯಮಾನಿಸಾರ ಕ್ರಮ ಕೈಗೊಳ್ಳಲಾಗುವುದೆಂದು ಅರಮನರ ಆಡಳಿತ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ…
Read More

ದಸರಾ 2023: ಭರದಿಂದ ಸಾಗಿದ ಆನೆಗಳ ಆಯ್ಕೆ ಪ್ರಕ್ರಿಯೆ…

ಮೈಸೂರು,ಆ7,Tv10 ಕನ್ನಡ ವಿಶ್ವವಿಖ್ಯಾತ ಮೈಸೂರು ದಸರಾ 2023 ರ ಸಿದ್ದತೆ ಆರಂಭವಾಗಿದೆ.ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಆಯ್ಕೆ ಪ್ರಕ್ರಿಯೆ ಭರದಿಂದ ಸಾಗಿದೆ.ನಾಗರಹೊಳೆ ಬಂಡೀಪುರದ ವಿವಿಧ ಆನೆ ಕ್ಯಾಂಪ್‌ಗಳಿಗೆ ತೆರಳಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಬಳ್ಳೆ ರಾಂಪುರ ಆನೆ ಶಿಬಿರದಲ್ಲಿರುವ ದಸರಾ ಆನೆಗಳ ಪರಿಶೀಲನೆ ನಡೆದಿದೆ.ಮೈಸೂರು ಡಿಸಿಎಫ್ ಸೌರಭ್ ಕುಮಾರ್ ನೇತೃತ್ವದ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.ಅರ್ಜುನ ಆನೆ ದಸರೆಯಲ್ಲಿ ಭಾಗವಹಿಸುವಿಕೆ ಬಹುತೇಕ ಖಚಿತವಾಗಿದೆ.ಅರ್ಜುನ ದಸರಾ ಜಂಬೂಸವಾರಿ ಮಾಜಿ‌ ಕ್ಯಾಪ್ಟನ್.ಅರ್ಜುನನಿಗೆ ನಿಶಾನೆ ಆನೆ ಗೌರವ ನೀಡಲಾಗಿದೆ.ದಸರಾ
Read More

ಮುಡಾ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಆರ್.ಮಂಜುನಾಥ್ ಹಾಗೂ NHAI ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹೆಚ್.ಎನ್.ಶಿವೇಗೌಡ ನೇಮಕ…

ಮೈಸೂರು,ಆ6,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ R.ಮಂಜುನಾಥ್ ನೇಮಕವಾಗಿದ್ದಾರೆ.ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಮಂಜುನಾಥ್ ಈ ಹಿಂದೆ ಹೆಚ್.ಡಿ.ಕೋಟೆ ತಹಸೀಲ್ದಾರ್ ಆಗಿ ಹಾಗೂ ಮುಡಾ ವಿಶೇಷ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿಂದೆ ಮೈಸೂರು ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಸ್ಥಳ ನಿರೀಕ್ಷಣೆಯಲ್ಲಿದ್ದ ಹೆಚ್.ಎನ್.ಶಿವೇಗೌಡ ರವರನ್ನ ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನೇಮಕ ಮಾಡಲಾಗಿದೆ…
Read More

ಗಣಪತಿ ಶ್ರೀಗಳ ಆಶೀರ್ವಾದ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…

ಮೈಸೂರು,ಆ5,Tv10 ಕನ್ನಡರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಇಂದು ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದರು.ಗಣಪತಿ ಶ್ರೀಗಳ ಆಶೀರ್ವಾದ ಪಡೆದರು.ಇದೇ ವೇಳೆ ಶುಖವನಕ್ಕೆ ಭೇಟಿ ನೀಡಿದರು…
Read More

ಕೊತ್ತನಹಳ್ಳಿ ಆದಿವಾಸಿ ಕಾಲೋನಿಗೆ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ದೌಡು…ಹಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಮಹಮದ್ ಷಫೀರ್…Tv10 ಕನ್ನಡ ಇಂಪ್ಯಾಕ್ಟ್…

ನಂಜನಗೂಡು,ಆ4,Tv10 ಕನ್ನಡ ಅಭಿವೃದ್ದಿ ಕಾಣದೆ ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾದ ನಂಜನಗೂಡು ತಾಲೂಕು ಕೊತ್ತನಹಳ್ಳಿ ಆದಿವಾಸಿ ಕಾಲೋನಿ ನಿವಾಸಿಗಳ ಸಮಸ್ಯೆಗಳನ್ನ ಪ್ರಸಾರ ಮಾಡಿದ ಕೆಲವೇ ಗಂಟೆಗಳಲ್ಲಿ ಪರಿಶಿಷ್ಠ ಪಂಗಡಗಳ ಇಲಾಖೆ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಿದ್ದಾರೆ.ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.ಇದು TV 10 ಕನ್ನಡ ವಾಹಿನಿ ಸುದ್ದಿಯ ಇಂಪ್ಯಾಕ್ಟ್. ಇಂದು ಬೆಳಿಗ್ಗೆ ಕೊತ್ತನಹಳ್ಳಿ ಆದಿವಾಸಿ ಕಾಲೋನಿ ಜನರ ಸಂಕಷ್ಟಗಳ ಬಗ್ಗೆ Tv10 ಸುದ್ದಿ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿತ್ತು.ಮೂಲಭೂತ ಸಂಕರ್ಯಗಳಿಂದ
Read More

ಮಾದಕವಸ್ತು ಸೇವನೆ ಮತ್ತು ಮಾನವ ಕಳ್ಳ ಸಾಗಣೆಯ ಜಾಗೃತಿ ಕಾರ್ಯಕ್ರಮಗಳು ಪ್ರಸ್ತುತ ಸನ್ನಿವೇಶಕ್ಕೆ ಅಗತ್ಯ-ಲಯನ್ ಸಿ.ಆರ್ .ದಿನೇಶ್

ಮಾನವರ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು ಇದಕ್ಕೆ ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ಬಲಿಯಾಗುತ್ತಿರುವುದು ಅತ್ಯಂತ ಕಳವಳಕಾರಿಯಾದ ವಿಷಯ ಎಂದು ಪ್ರಾಂಶುಪಾಲರಾದ ಲಯನ್ ಸಿ ಆರ್ ದಿನೇಶ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು .ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಬಲ್ಲೇನಹಳ್ಳಿ ಮತ್ತು ತಾಲೂಕು ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಹಾಗೂ ಮಹಾಂತೇಶ ಸ್ವಾಮೀಜಿ ರವರ ಜನ್ಮ ದಿನದ ಅಂಗವಾಗಿ
Read More

ಚುನಾವಣೆ ಗೌರವ ಧನಕ್ಕೆ ಕೊಕ್…3 ವರ್ಷಗಳಿಂದ ಅಲೆಯುತ್ತಿರುವ ಸಿಬ್ಬಂದಿ…ಚುನಾವಣಾಅಧಿಕಾರಿ ಪತ್ರಕ್ಕೂ ಡೋಂಟ್ ಕೇರ್…

ಮೈಸೂರು,ಜು30,Tv10 ಕನ್ನಡ ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯೊಬ್ಬರಿಗೆ ಗೌರವ ಧನ ನೀಡದೆ ಕಚೇರಿಗಳಿಗೆ ಅಲೆದಾಡಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಚುನಾವಣೆ ಮುಗಿದು ಮೂರು ವರ್ಷ ಕಳೆದರೂ ಗೌರವ ಧನ ನೀಡದೆ ಸತಾಯಿಸುತ್ತಿರುವ ತಹಸೀಲ್ದಾರ್ ಗೆ ಜಿಲ್ಲಾಧಿಕಾರಿ ಪತ್ರ ಬರೆದು ಸೂಚನೆ ನೀಡಿದ್ದರೂ ಡೋಂಟ್ ಕೇರ್ ಎಂದಿದ್ದಾರೆ.ಚುನಾವಣಾ ಆಯೋಗದ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗೆ ಪತ್ರ ಬರೆದು ಕ್ರಮ ವಹಿಸುವಂತೆ ಸೂಚನೆ ನೀಡಿದ್ದರೂ ಕ್ಯಾರೆ ಎನ್ನುತ್ತಿಲ್ಲ ತಹಸೀಲ್ದಾರ್.ಚುನಾವಣಾ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಕಳೆದ ಮೂರು ವರ್ಷಗಳಿಂದ
Read More