ಸಭಾಧ್ಯಕ್ಷರ ಪೀಠಕ್ಕೆ ಅಗೌರವ ಆರೋಪ…10 ಬಿಜೆಪಿ ಶಾಸಕರಿಗೆ ಅಧಿವೇಶನದಲ್ಲಿ ಭಾಗವಹಿಸದಂತೆ ಅಮಾನತು…
ಬೆಂಗಳೂರು,ಜು19,Tv10 ಕನ್ನಡಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಹಿನ್ನಕೆ ಬಿಜೆಪಿಯ10 ಶಾಸಕರು ಅಧಿವೇಶನ ಪಾಲ್ಗೊಳ್ಳದಂತೆ ಅಮಾನತು ಪಡಿಸಿ ಆದೇಶ ಹೊರಡಿಸಲಾಗಿದೆ. ಅಶಿಸ್ತಿನಿಂದ ವರ್ತಿಸಿದ ಆರೋಪದ ಮೇರೆಗೆ ಬಿಜೆಪಿಯ 10 ಶಾಸಕರನ್ನು ಪ್ರಸಕ್ತ ಅಧಿವೇಶನ ಮುಗಿಯುವರೆಗೂ ವಿಧಾನಸಭೆ ಕಾರ್ಯಕಲಾಪದಲ್ಲಿ ಪಾಲ್ಗೊಳ್ಳದಂತೆ ಅಮಾನತ್ತು ಮಾಡಲಾಗಿದೆ.ಬಿಜೆಪಿ ಶಾಸಕರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ವಿ. ಸುನಿಲ್ ಕುಮಾರ್, ಆರ್.ಅಶೋಕ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜ್, ವೇದವ್ಯಾಸಕಾಮತ್, ಯಶಪಾಲ್ ಸುವರ್ಣ, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ವೈ. ಭರತ್ ಶೆಟ್ಟಿ
Read More