ಕೋಟ್ಯಾಂತರ ಬೆಲೆ ಬಾಳುವ 27 ಎಕ್ರೆ ಜಮೀನು ಕಬಳಿಸಲು ಸಂಚು…ಮುಡಾ ಅಧಿಕಾರಿಗಳು ಶಾಮೀಲು…ದಾಖಲೆ ಸಮೇತ ಹಾಜರಾಗುವಂತೆ ಆಯುಕ್ತರಿಗೆ ಜಿಲ್ಲಾಧಿಕಾರಿ ನೋಟೀಸ್…
ಕೋಟ್ಯಾಂತರ ಬೆಲೆ ಬಾಳುವ 27 ಎಕ್ರೆ ಜಮೀನು ಕಬಳಿಸಲು ಸಂಚು…ಮುಡಾ ಅಧಿಕಾರಿಗಳು ಶಾಮೀಲು…ದಾಖಲೆ ಸಮೇತ ಹಾಜರಾಗುವಂತೆ ಆಯುಕ್ತರಿಗೆ ಜಿಲ್ಲಾಧಿಕಾರಿ ನೋಟೀಸ್… ಮೈಸೂರು,ಮೇ21,Tv10 ಕನ್ನಡಮೈಸೂರು ಹೃದಯ ಭಾಗದಲ್ಲಿರುವ 27 ಎಕ್ರೆ ಜಮೀನನ್ನ ಕಬಳಿಸಲು ಸಂಚು ರೂಪಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಭೂಗಳ್ಳರ ಜೊತೆ ಮುಡಾ ಅಧಿಕಾರಿಗಳೇ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ.ಭಾರಿ ಗೋಲ್ ಮಾಲ್ ಬಗ್ಗೆ ಸೂಕ್ತ ವಿವರಣೆ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರು ಮುಡಾ ಆಯುಕ್ತರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ನಾಳೆ(22-5-23) ಸಂಜೆ 5
Read More