TV10 Kannada Exclusive

ಲೋಕಾಯುಕ್ತ ಬಲೆಗೆ ಜಿ.ಪಂ.ಎ.ಇ.ಇ…ಬಿಲ್ ಪಾಸ್ ಮಾಡಲು 30 ಸಾವಿರ ಲಂಚ…

ಸಾವಣೂರು,ಫೆ15,Tv10 ಕನ್ನಡಫಾರೆಸ್ಟ್ ಕಟಿಂಗ್ ಬಿಲ್ ಪಾಸ್ ಮಾಡಲು ಲಂಚ ಪಡೆದ ಜಿಲ್ಲಾ ಪಂಚಾಯ್ತಿ ಎ.ಇ.ಇ.ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಲಾಕ್ ಮಾಡಿದ್ದಾರೆ.ಕಂಟ್ರಾಕ್ಟರ್ ಲಕ್ಷ್ಮಣ ಎಂಬುವರ ಬಿಲ್ ಪಾಸ್ ಮಾಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಇದರಿಂದ ಬೇಸತ್ತ ಲಕ್ಷ್ಮಣ್ ಹಾವೇರಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ…
Read More

ಮತಗಟ್ಟೆ ಸಿಬ್ಬಂದಿ ನೇಮಕಕ್ಕೆ ಮಾಹಿತಿ ಸಂಗ್ರಹಣೆ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ ಮತಗಟ್ಟೆ ಸಿಬ್ಬಂದಿ ನೇಮಕಕ್ಕೆ ಮಾಹಿತಿ ಸಂಗ್ರಹಣೆ: ಡಾ: ಹೆಚ್ ಎನ್ ಗೋಪಾಲಕೃಷ್ಣ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಗಳನ್ನು ನೇಮಕ ಮಾಡಲು‌ ಎಲ್ಲಾ ಇಲಾಖೆಯಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು‌ ಇಂದು‌ ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮತಗಟ್ಟೆಗಳ ಸಿಬ್ಬಂದಿಗಳ ನೇಮಕಕ್ಕೆ ಎಷ್ಟು ಸಿಬ್ಬಂದಿಗಳು ಲಭ್ಯವಿದ್ದಾರೆ, ಸಿಬ್ಬಂದಿಗಳನ್ನು ಅವರು ಮತದಾನ ಮಾಡುವ
Read More

ಕನಿಷ್ಟ ‌ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ

ಕನಿಷ್ಟ ‌ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ 2023 ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಸರ್ಕಾರವು ಪ್ರತಿ ಕ್ವಿಂಟಾಲೆಗೆ ರೂ.11750/ ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ಹೆಸರು ನೊಂದಾಯಿಸಿಕೊಳ್ಳುವುದು ಎಂದು ಜಿಲ್ಲಾಧಿಕಾರಿ ಡಾ.ಹೆಚ್. ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ
Read More

ಕಾನೂನನ್ನು ಪಾಲಿಸುವ ಮೂಲಕ ಯುವಶಕ್ತಿಯು ಸದೃಢ ದೇಶ ಕಟ್ಟಲು ಸಾದ್ಯ : ಲಯನ್ ಸಿ.ಆರ್.ದಿನೇಶ್.

ಕಾನೂನನ್ನು ಪಾಲಿಸುವ ಮೂಲಕ ಯುವಶಕ್ತಿಯು ಸದೃಢ ದೇಶ ಕಟ್ಟಲು ಸಾದ್ಯ : ಲಯನ್ ಸಿ.ಆರ್.ದಿನೇಶ್. ಮೈಸೂರು : ಯಾವುದೇ ಒಂದು ದೇಶ ಸದೃಢ ದೇಶವಾಗ ಬೇಕಾದರೆ ಆ ದೇಶದ ಕಾನೂನು ಪಾಲಿಸಬೇಕು. ನಿಜವಾದ ಸಂಪತ್ತು ಆ ದೇಶದ ಆರೋಗ್ಯವಂತ ಪ್ರಜೆಗಳು ಅದರಲ್ಲೂ ಯುವಕರು. ಹಾಗಾಗಿ ಚೈತನ್ಯದಾಯಕ ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ ಎಂದು ಪ್ರಾಂಶುಪಾಲರು ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಲಯನ್ ಸಿ ಆರ್ ದಿನೇಶ್ ತಿಳಿಸಿದರು. SBRR ಮಹಾಜನ
Read More

ಮೈಸೂರು:ಅನಸ್ತೇಷಿಯಾ ಇಂಜೆಕ್ಷನ್ ತೆಗೆದುಕೊಂಡು ನರ್ಸ್ ಆತ್ಮಹತ್ಯೆ…

ಮೈಸೂರು:ಅನಸ್ತೇಷಿಯಾ ಇಂಜೆಕ್ಷನ್ ತೆಗೆದುಕೊಂಡು ನರ್ಸ್ ಆತ್ಮಹತ್ಯೆ… ಮೈಸೂರು,ಫೆ11,Tv10 ಕನ್ನಡಅನಸ್ತೇಷಿಯಾ ಇಂಜೆಕ್ಷನ್ ತೆಗೆದುಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಶರಣಾದ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶೈಲಜಾ(23)ಮೃತ ದುರ್ದೈವಿ.ಗುಂಡ್ಲುಪೇಟೆಯ ಬೆಟ್ಟದಪುರದ ನಿವಾಸಿಯಾದ ಶೈಲಜಾ ಮಹಮದ್ ಸೇಠ್ ಬ್ಲಾಕ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 5 ವರ್ಷಗಳಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.ಆಸ್ಪತ್ರೆ ಬಳಿ ಇರುವ ವುಮೆನ್ಸ್ ಹಾಸ್ಟೆಲ್ ನಲ್ಲಿ ವಾಸವಿದ್ದರು. ಮಾನಸಿಕವಾಗಿ ಖಿನ್ನತೆಗೆ ಒಳಗಾದ ಶೈಲಜಾ ಅನಸ್ತೇಷಿಯಾ ಇಂಜೆಕ್ಷನ್ ತೆಗೆದುಕೊಂಡು ಆತ್ಮಹತ್ಯೆಗೆ
Read More

K.R.ರಕ್ಷಿತ್ ಮೈಸೂರು ಉಪವಿಭಾಗಾಧಿಕಾರಿಯಾಗಿ ನೇಮಕ…ಬಿ.ಕಮಲಾಬಾಯಿ ವರ್ಗಾವಣೆ…

K.R.ರಕ್ಷಿತ್ ಮೈಸೂರು ಉಪವಿಭಾಗಾಧಿಕಾರಿಯಾಗಿ ನೇಮಕ…ಬಿ.ಕಮಲಾಬಾಯಿ ವರ್ಗಾವಣೆ… ಮೈಸೂರು,ಫೆ10,Tv10 ಕನ್ನಡಮೈಸೂರು ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದ ಕೆ.ಆರ್.ರಕ್ಷಿತ್ ರವರನ್ನ ಮೈಸೂರು ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.ಈ ಹಿಂದೆ ಉಪವಿಭಾಗಾಧಿಕಾರಿಯಾಗಿದ್ದ ಬಿ.ಕಮಲಾಬಾಯಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ.ಈ ಹಿಂದೆ ಮೈಸೂರಿನಲ್ಲಿ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಕೆ.ಆರ್.ರಕ್ಷಿತ್ ಇದೀಗ ಮೈಸೂರು ಉಪವಿಭಾಗಾಧಿಕಾರಿ…
Read More

ತೋಟದ ಮನೆಗೆ ಎಂಟ್ರಿ ಕೊಟ್ಟ ಚಿರತೆ ಲಾಕ್…ಅರಣ್ಯ ಇಲಾಖೆ ಅಧಿಕಾರಿಗಳು ದೌಡು…

ತೋಟದ ಮನೆಗೆ ಎಂಟ್ರಿ ಕೊಟ್ಟ ಚಿರತೆ ಲಾಕ್…ಅರಣ್ಯ ಇಲಾಖೆ ಅಧಿಕಾರಿಗಳು ದೌಡು… ಕೆ.ಆರ್.ಪೇಟೆ,ಫೆ9,Tv10 ಕನ್ನಡತೋಟದ ಮನೆಗೆ ಎಂಟ್ರಿ ಕೊಟ್ಟ ಚಿರತೆಯನ್ನ ಕೊಟ್ಟಿಗೆಯಲ್ಲಿ ಬಂಧಿಸಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ನಿಂಗೇಗೌಡ ಎಂಬುವರು ವಾಸವಿದ್ದ ತೋಟದ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿಕೊಂಡಿದೆ.ವಿಷಯ ತಿಳಿದ ತಕ್ಷಣ ಗ್ರಾಮಸ್ಥರು ಕೊಟ್ಟಿಗೆಗೆ ಹೊರಗಿನಿಂದ ಬೀಗ ಹಾಕಿ ಚಿರತೆಯನ್ನು ಕೂಡಿ ಹಾಕಿದ್ದಾರೆ.ಅರಣ್ಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿದ್ದು ಚಿರತೆ ಸೆರೆಗೆ ಕ್ರಮ ಕೈಗೊಂಡಿದ್ದಾರೆ…
Read More

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ 43.69% ಕಡಿಮೆ ಮತದಾನವಾಗಿರುವ ಮತಗಟ್ಟೆ ಸಂಖ್ಯೆ 174 ಕ್ಕೆ ಜಿಲ್ಲಾಧಿಕಾರಿ ಡಾ: ಹೆಚ್

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ 43.69% ಕಡಿಮೆ ಮತದಾನವಾಗಿರುವ ಮತಗಟ್ಟೆ ಸಂಖ್ಯೆ 174 ಕ್ಕೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ಸಂಬಂಧ ಜಾಗೃತಿ ಕಾರ್ಯಕ್ರಮಗಳನ್ನು ವ್ಯವಸ್ಥಿತ ಮತ್ತು ವ್ಯಾಪಕವಾಗಿ ನಡೆಸಬೇಕು ಎಂದರು‌ ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ತಹಶೀಲ್ದಾರ್ ಕುಂಞ ಅಹಮದ್, ಮಂಡ್ಯ ನಗರಸಭೆ
Read More

ಚೈತನ್ಯದಾಯಕ, ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ: ಸಿ.ಆರ್.ದಿನೇಶ್.

ಚೈತನ್ಯದಾಯಕ, ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ: ಸಿ.ಆರ್.ದಿನೇಶ್. ಬೆಂಗಳೂರು: ಯಾವುದೇ ಒಂದು ದೇಶದ ನಿಜವಾದ ಸಂಪತ್ತು ಆದೇಶದ ಆರೋಗ್ಯವಂತ ಪ್ರಜೆಗಳು. ಅದರಲ್ಲೂ ಯುವಕರು. ಹಾಗಾಗಿ ಚೈತನ್ಯದಾಯಕ ಕ್ರಿಯಾಶೀಲ ಯುವಶಕ್ತಿಯೇ ದೇಶದ ಶಕ್ತಿ ಎಂದು ಬಲ್ಲೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ತಿಳಿಸಿದರು. ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು. ಯುವಕರನ್ನು
Read More

ಗಣಪತಿ ಸಚ್ಚಿದಾನಂದ ಸ್ವಾಮೀಜಿಗೆ ಪ್ರಧಾನಿ ಮೋಧಿ ವಿಶೇಷ ಸಂದೇಶ…ಸಹಸ್ರ ಚಂದ್ರ ದರ್ಶನಕ್ಕೆ ಶುಭಹಾರೈಕೆ…

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಗೆ ಪ್ರಧಾನಿ ಮೋಧಿ ವಿಶೇಷ ಸಂದೇಶ…ಸಹಸ್ರ ಚಂದ್ರ ದರ್ಶನಕ್ಕೆ ಶುಭಹಾರೈಕೆ… ಮೈಸೂರು,ಫೆ7,Tv10 ಕನ್ನಡಶ್ರೀಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 80 ನೇ ವರ್ಷದ ಅಂಗವಾಗಿ ನಡೆದ ಸಹಸ್ರ ಚಂದ್ರ ದರ್ಶನ ಮಹೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋಧಿ ರವರು ವಿಶೇಷ ಸಂದೇಶ ನೀಡಿದ್ದಾರೆ. ಸ್ವಾಮೀಜಿಯವರಿಗೆ ಮೋದೀಜಿ ರವರು ಸಂದೇಶ ಪತ್ರ ರವಾನಿಸಿದ್ದಾರೆ. ಸ್ವಾಮೀಜಿಯವರ 80 ನೇ ವರ್ಷವನ್ನು ಆಚರಿಸುತ್ತಿರುವ ಆಚರಣೆಗಳ ಬಗ್ಗೆ ತಿಳಿದುಕೊಳ್ಳುವುದು ನನಗೆ ಅತ್ಯಂತ ಸಂತೋಷದಾಯಕವಾಗಿದೆ ಎಂದು ಪ್ರಧಾನಿ
Read More