ಹಗಲಿನಲ್ಲಿ ರಂಗುರಂಗಿನ ಚಾಲನೆ…ರಾತ್ರಿ ಕಗ್ಗತ್ತಲೆ…ವಿಷ್ಣು ಸ್ಮಾರಕ ಬಳಿ ಅವ್ಯವಸ್ಥೆ…ಅಭಿಮಾನಿಗಳಿಂದ ಸರ್ಕಾರಕ್ಕೆ ಛೀಮಾರಿ…
ಹಗಲಿನಲ್ಲಿ ರಂಗುರಂಗಿನ ಚಾಲನೆ…ರಾತ್ರಿ ಕಗ್ಗತ್ತಲೆ…ವಿಷ್ಣು ಸ್ಮಾರಕ ಬಳಿ ಅವ್ಯವಸ್ಥೆ…ಅಭಿಮಾನಿಗಳಿಂದ ಸರ್ಕಾರಕ್ಕೆ ಛೀಮಾರಿ… ಮೈಸೂರು,ಜ29,Tv10 ಕನ್ನಡಡಾ.ವಿಷ್ಣುವರ್ಧನ್ ಅಭಿಮಾನಿಗಳ ಬಹುದಿನಗಳ ಕನಸು ನನಸಾಗಿದೆ.ಸಾಹಸಸಿಂಹ ನ ಸ್ಮಾರಕ ಅದ್ದೂರಿಯಾಗಿ ಲೋಕಾರ್ಪಣೆಯಾಗಿದೆ.ಆದ್ರೆ ಅಭಿಮಾನಿಗಳಿಗೆ ಸರ್ಕಾರ ಮೊದಲ ದಿನವೇ ಬೇಸರ ತರಿಸಿದೆ.ವಿಷ್ಣು ಸ್ಮಾರಕದ ಬಳಿ ಅವ್ಯವಸ್ಥೆ ಬಗ್ಗೆ ಅಭಿಮಾನಿಗಳು ಛೀಮಾರಿ ಹಾಕಿದ್ದಾರೆ.ಉದ್ಭೂರಿನ ಹಾಲಾಳು ಗ್ರಾಮದಲ್ಲಿ ಬೆಳಿಗ್ಗೆ ಸ್ಮಾರಕವನ್ನ ಆಡಂಬರದಿಂದ ರಂಗುರಂಗಾಗಿ ಲೋಕಾರ್ಪಣೆ ಮಾಡಿದೆ.ದೂರದ ಸ್ಥಳಗಳಿಂದ ಸ್ಮಾರಕವನ್ನ ಕಣ್ತುಂಬಿಕೊಳ್ಳಲು ಆಗಮಿಸಿದ ಅಭಿಮಾನಿಗಳಿಗೆ ನಿರಾಸೆ ತರಿಸಿದೆ.ಮೊದಲ ದಿನವೇ ಸ್ಮಾರಕ ಕಗ್ಗತ್ತಿಲಿನಲ್ಲಿ
Read More