TV10 Kannada Exclusive

ಸಮಾಜವಾದಿ,ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿಧಿವಶ…

ಸಮಾಜವಾದಿ,ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿಧಿವಶ… ಮೈಸೂರು,ಜ19,Tv10 ಕನ್ನಡಸಮಾಜವಾದಿ ಹಾಗೂ ಪ್ರಗತಿಪರ ಚಿಂತಕ ಪ.ಮಲ್ಲೇಶ್ ವಿಧಿವಶರಾಗಿದ್ದಾರೆ.ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿದ್ದ ಪ.ಮಲ್ಲೇಶ್ಮೈಸೂರಿನ ಕುವೆಂಪು ನಗರದ ನಿವಾಸಿಯಾಗಿದ್ದರು.ಸಾಮಾಜಿಕ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು.
Read More

ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರ ಪ್ರತಿಭಟನೆ…ರಸ್ತೆಗೆ ಭತ್ತ ಸುರಿದು ಆಕ್ರೋಷ…

ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರ ಪ್ರತಿಭಟನೆ…ರಸ್ತೆಗೆ ಭತ್ತ ಸುರಿದು ಆಕ್ರೋಷ… ಬನ್ನೂರು,ಜ18,Tv10ಕನ್ನಡಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರು ಇಂದು ಬನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ) ವತಿಯಿಂದ ಬನ್ನೂರಿನ ಸಂತೆಮಾಳದಲ್ಲಿ ಪ್ರತಿಭಟನೆ ನಡೆಸಿದರು.ರಸ್ತೆಗೆ ಭತ್ತ ಸುರಿದು ರಸ್ತೆ ತಡೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ರಾಜ್ಯದ ಯಾವುದೇ ಸ್ಥಳದಲ್ಲಿ ಇದುವರೆಗೆ ಭತ್ತ ಖರೀದಿ ಕೇಂದ್ರ ತೆರೆಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಇದೇ ವೇಳೆ ಪಂಪ್ ಸೆಟ್ ಗಳಿಗೆ ಕನಿಷ್ಟ 7
Read More

ಸಮ ಸಮಾಜದ ನಿರ್ಮಾಣದ ಕನಸನ್ನು ಕಂಡಿದ್ದ ನಾರಾಯಣ ಗುರುಗಳ ಹೆಸರಿನಲ್ಲಿ ವಸತಿ ಶಾಲೆಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ.@BSBommai

ಸಮ ಸಮಾಜದ ನಿರ್ಮಾಣದ ಕನಸನ್ನು ಕಂಡಿದ್ದ ನಾರಾಯಣ ಗುರುಗಳ ಹೆಸರಿನಲ್ಲಿ ವಸತಿ ಶಾಲೆಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ.@BSBommai
Read More

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದವರ ಕನಸಿನ ಮನೆಗೆ, ಹೊಸ ರೂಪು ನೀಡಿದ ರಾಜ್ಯ ಸರ್ಕಾರ.@BSBommai

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದವರ ಕನಸಿನ ಮನೆಗೆ, ಹೊಸ ರೂಪು ನೀಡಿದ ರಾಜ್ಯ ಸರ್ಕಾರ.@BSBommai
Read More

ದಿಢೀರ್ ಭೋಜನಾ ಶುಲ್ಕ ಹೆಚ್ಚಳ…ಮಾನಸ ಗಂಗೋತ್ರಿ ಸಂಶೋಧನಾ ವಿಧ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ…

ದಿಢೀರ್ ಭೋಜನಾ ಶುಲ್ಕ ಹೆಚ್ಚಳ…ಮಾನಸ ಗಂಗೋತ್ರಿ ಸಂಶೋಧನಾ ವಿಧ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ… ಮೈಸೂರು,ಜ18,Tv10 ಕನ್ನಡಭೋಜನಾ ಶುಲ್ಕವನ್ನ ಧಿಢೀರ್ ಹೆಚ್ಚಿಸಿದ ಕ್ರಮವನ್ನ ಖಂಡಿಸಿ ಮಾನಸಗಂಗೋತ್ರಿ ಸಂಶೋಧನಾ ವಿಧ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.1900 ರೂಗಳಿಂದ 2900 ರೂಗಳಿಗೆ ಹೆಚ್ಚಿಸಿದ್ದಾರೆ.ವಿಧ್ಯಾರ್ಥಿಗಳ ಜೊತೆ ಚರ್ಚಿಸದೆ ಧಿಢೀರ್ ಶುಲ್ಕ ಹೆಚ್ಚಿಸಿರುವ ಕ್ರಮವನ್ನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.ಇಡೀ ರಾತ್ರಿ ವಿಧ್ಯಾರ್ಥಿ ನಿಲಯದಲ್ಲಿ ಪ್ರತಿಭಟನೆ ನಡೆಸಿದರೂ ಸೌಜನ್ಯಕ್ಕೂ ಸಹ ಯಾವ ಅಧಿಕಾರಿಯೂ ಸ್ಪಂದಿಸಿಲ್ಲವೆಂದು ಆರೋಪಿಸಿರುವ ವಿಧ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರಿಸುವಂತೆ
Read More

ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ…

ಮುಡಾ…ಸಾರ್ವಜನಿಕರ ಸಂದರ್ಶನ ಸಮಯ ನಿಗದಿ…ಇನ್ಮುಂದೆ ಮಧ್ಯಾಹ್ನ 3 ರಿಂದ 5.30 ಮಾತ್ರ ಅವಕಾಶ… ಮೈಸೂರು,ಜ17,Tv10 ಕನ್ನಡಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಗೆ ಸಾರ್ವಜನಿಕರು ಭೇಟಿ ನೀಡಿ ಸಂದರ್ಶಿಸುವ ಸಮಯವನ್ನ ನಿಗದಿಪಡಿಸಲಾಗಿದೆ.ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಮಾತ್ರ ಸಿಬ್ಬಂದಿಗಳನ್ನ ಸಾರ್ವಜನಿಕರು ಸಂದರ್ಶಿಸಲು ಅವಕಾಶ ಕಲ್ಪಿಸಲಾಗಿದೆ.ದಿನ ಪೂರ್ತಿ ಸಾರ್ವಜನಕರ ಅಹವಾಲುಗಳನ್ನ ಸ್ವೀಕರಿಸುವ ಹಿನ್ನಲೆ ವಿಲೇವಾರಿ ಮಾಡಲು ಸಿಬ್ಬಂದಿಗಳಿಗೆ ಕಷ್ಟಕರವಾಗಿರುವ ಹಿನ್ನಲೆ ಮುಡಾ ಆಯುಕ್ತ ದಿನೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಪ್ರತಿ ತಿಂಗಳು 2
Read More

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ…

ಹಾಡುಹಗಲೇ ರೈತನ ಕಣ್ಣಿಗೆ ಬಿದ್ದ ಹುಲಿರಾಯ…ಗ್ರಾಮಸ್ಥರಲ್ಲಿ ಆತಂಕ…ವ್ಯಾಘ್ರನ ಸೆರೆಗೆ ಕಾರ್ಯಾಚರಣೆ… ಎಚ್.ಡಿ.ಕೋಟೆ,ಜ17,Tv10 ಕನ್ನಡ ಹೆಚ್.ಡಿ.ಕೋಟೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಬೆಳಗನಹಳ್ಳಿ ರಸ್ತೆ ಬಳಿಯಲ್ಲಿ ಹುಲಿ ಕಾಣಿಸಿಕೊಂಡಿದೆ.ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂಧಿಗಳು ಕಾರ್ಯಾಚರಣೆಗೆ ಆರಂಭಿಸಿದ್ದಾರೆ.ಬಂಗಾರಸ್ವಾಮಿ ಎಂಬುವವರ ಜಮೀನಿನಲ್ಲಿ ಮಧ್ಯಾಹ್ನದ ವೇಳೆ ಹುಲಿ ಕಾಣಿಸಿಕೊಂಡಿದೆ.ಕಬ್ಬಿಬ ಗದ್ದೆಯಲ್ಲಿ ನೀರಾಯಿಸುವ ವೇಳೆ ಹುಲಿ ಕಂಡು ಸ್ಥಳದಿಂದ ರೈತ ಚಲುವರಾಜು ಕಾಲ್ಕಿತ್ತಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕಾಗಮಿಸಿದ ಎಚ್.ಡಿ.ಕೋಟೆ ಅರಣ್ಯ ಇಲಾಖೆ
Read More

ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಎಳ್ಳುಬೆಲ್ಲ ವಿತರಿಸಿ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್ ಶಿವಕುಮಾರ್…

ಪೌರಕಾರ್ಮಿಕರಿಗೆ ಸಮವಸ್ತ್ರ ಮತ್ತು ಎಳ್ಳುಬೆಲ್ಲ ವಿತರಿಸಿ ಸಂಕ್ರಾಂತಿ ಹಬ್ಬ ಆಚರಿಸಿದ ಮೇಯರ್ ಶಿವಕುಮಾರ್… ಮೈಸೂರು,ಜ15,Tv10 ಕನ್ನಡನಾಡಿನೆಲ್ಲಡೆ ಸಂಕ್ರಾಂತಿ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಮೇಯರ್ ಶಿವಕುಮಾರ್ ರವರು ಸರಳವಾಗಿ ಹಬ್ಬವನ್ನ ಆಚರಿಸಿದ್ದಾರೆ.ನಗರವನ್ನ ಸ್ವಚ್ಛಗೊಳಿಸಿ ನೈರ್ಮಲ್ಯತೆ ಕಾಪಾಡುವ ಪೌರಕಾರ್ಮಿಕರ ಜೊತೆ ಮಕರ ಸಂಕ್ರಾಂತಿ ಹಬ್ಬವನ್ನ ಆಚರಿಸಿದ್ದಾರೆ.ಕುವೆಂಪುನಗರದ ಉದ್ಯಾನವನದಲ್ಲಿ ಸುಮಾರು 50 ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಿಸಿ ಎಳ್ಳುಬೆಲ್ಲ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನ ಆಚರಿಸಿದ್ದಾರೆ…
Read More

ಧಾರ್ಮಿಕ ಪ್ರಜ್ಞೆಯಿಂದ ಸ್ವಸ್ಥ ಸಮಾಜ ಸಾಧ್ಯ:ವಸ್ತುಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ

ಧಾರ್ಮಿಕ ಪ್ರಜ್ಞೆಯಿಂದ ಸ್ವಸ್ಥ ಸಮಾಜ ಸಾಧ್ಯ:ವಸ್ತುಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ಮೈಸೂರು,ಜ12,Tv10 ಕನ್ನಡಸನಾತನ ಧರ್ಮದ ಪ್ರಕಾರ ಮನುಷ್ಯನು ಭಗವಂತನಲ್ಲಿ ಐಕ್ಯವಾಗಲು ರಾಜಯೋಗ’ ಭಕ್ತಿಯೋಗ ಕರ್ಮಯೋಗ, ಜ್ಞಾನಯೋಗ ಎಂಬ ಮಾರ್ಗಗಳಿವೆ. ಅಯ್ಯಪ್ಪ ವ್ರತ ಮಾಡುವವರು ಭಕ್ತಿ ಯೋಗದ ಮೂಲಕ ದೈವಸ್ವರೂಪದ ಅನುಭವವನ್ನು ಪಡೆಯುತ್ತಾರೆ ಎಂದು ವಸ್ತು ಪ್ರದರ್ಶನ ಮಾಜಿ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ ತಿಳಿಸಿದ್ದಾರೆ. ರಾಘವೇಂದ್ರನಗರದಲ್ಲಿರುವ ಶ್ರೀ ಅಭಯಂ ಫೌಂಡೇಶನ್ ಹಾಗೂ ಜೀವಧಾರ ರಕ್ತನಿಧಿ ಕೇಂದ್ರ
Read More

ಕಾನೂನು ನೆರವು ಅಭಿರಕ್ಷಕರ ಕಚೇರಿಯ ಉದ್ಘಾಟನೆ…

ಕಾನೂನು ನೆರವು ಅಭಿರಕ್ಷಕರ ಕಚೇರಿಯ ಉದ್ಘಾಟನೆ… ಮೈಸೂರು,ಜ12,Tv10 ಕನ್ನಡಮೈಸೂರಿನ ಜಯನಗರದಲ್ಲಿರುವ ಮಳಲವಾಡಿ ನ್ಯಾಯಾಲಯಗಳ ಸಂಕೀರ್ಣ ದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಕಾನೂನು ನೆರವು ಅಭಿರಕ್ಷಕರ ಕಛೇರಿ ಯನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಂ.ಎಲ್.ರಘುನಾಥ ಉದ್ಘಾಟಿಸಿದರು.ನಂತರ ನ್ಯಾಯಾಲಯದ ಆವರಣದಲ್ಲಿ ಲೋಕ ಅದಾಲತ್ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಫೆಬ್ರವರಿ ೧೧ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ
Read More