ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ…
ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರ ಸೂಚನೆ… ಮಂಡ್ಯ,ಜ13,Tv10 ಕನ್ನಡಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನೆ ದೇವರು ಸೂಚಿಸಿದೆ.ರಾಜಕೀಯ ಭವಿಷ್ಯ ನುಡಿದಿರುವ ಮನೆ ದೇವರುಒಂದೇ ಕಡೆ ನಿಂತ್ರೆ ಬಲವಿಲ್ಲ, ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ದೇವಿ ಸೂಚನೆ ನೀಡಿದೆ.ಆದಿನಾಡು ಚಿಕ್ಕಮ್ಮ ದೇವಿ ತಾಯಿಯಿಂದ ಸಿದ್ದು ಪುತ್ರ ಡಾ ಯತೀಂದ್ರಗೆ ಸೂಚನೆ ನೀಡಿದೆ.ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದಆದಿ ನಾಡು
Read More