TV10 Kannada Exclusive

ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನ  ವೈಯಾಲಿ ಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ

ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನ  ವೈಯಾಲಿ ಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸಚಿವರಾದ @drashwathcn, @MunirathnaMLA ಉಪಸ್ಥಿತರಿದ್ದರು.
Read More

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ…

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ…ಎರಡು ಲಕ್ಷ ಲಾಡು ವಿತರಣೆ…ಹರಿದುಬಂದ ಭಕ್ತಸಾಗರ… ಮೈಸೂರು,ಜ1,Tv10 ಕನ್ನಡಮೈಸೂರಿನ ವಿಜಯನಗರದಲ್ಲಿರುವ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ.2023 ವರ್ಷವನ್ನ ಸಿಹಿ ವಿತರಿಸುವ ಮೂಲ ಬರಮಾಡಿಕೊಳ್ಳಲಾಗುತ್ತಿದೆ.ದೇವಾಲಯಕ್ಕೆ ಬರಯವ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಕಾರ್ಯ ಆರಂಭವಾಗಿದೆ.ಎರಡು ಲಕ್ಷ ಲಾಡುಗಳು ತಯಾರಾಗಿದ್ದು ಭಕ್ತರಿಗೆ ವಿತರಿಸಲಾಗುತ್ತಿದೆ.ಮುಂಜಾನೆ 4 ಗಂಟೆಗೆ ಶ್ರೀ ಭಾಷ್ಯಂ ಸ್ವಾಮೀಜಿರವರು ಲಾಡು ವಿತರಣೆಗೆ ಚಾಲನೆ ನೀಡಿದರು.ಮುಂಜಾನೆ ವಿಶೇಷ ಅಭಿಷೇಕ,ಪೂಜೆಗಳು
Read More

ಹೊಸವರ್ಷ ಸಂಭ್ರಮಾಚರಣೆ ಹಿನ್ನಲೆ…ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ…

ಮೈಸೂರು,ಡಿ31,Tv10 ಕನ್ನಡಚಾಮುಂಡಿಬೆಟ್ಟದಲ್ಲಿಹೊಸ ವರ್ಷದ ಸಂಭ್ರಮ ಆಚರಿಸಲು ಬ್ರೇಕ್ ಹಾಕಲಾಗಿದೆ.ಚಾಮುಂಡಿಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.ಇಂದು (31/12/2022) ರಾತ್ರಿ 9 ಗಂಟೆಯಿಂದ ನಾಳೆ (01/01/2023) ಬೆಳಗ್ಗೆ 5 ಗಂಟೆಯವರೆಗೆ ನಿರ್ಬಂಧ ಹೇರಲಾಗಿದೆ.ಮೈಸೂರು ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ಆದೇಶಿಸಿದ್ದಾರೆ.ಚಾಮುಂಡಿಬೆಟ್ಟದ ವ್ಯೂ ಪಾಯಿಂಟ್ ಬಳಿ ಹೆಚ್ಚು ಜನ ಸೇರುವ ಹಿನ್ನೆಲೆಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ.ಚಾಮುಂಡಿ ಬೆಟ್ಟದ ನಿವಾಸಿಗಳು ಸಿಬ್ಬಂದಿಗಳಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ…
Read More

ಸರ್ಕಾರಕ್ಕೆ 79.29 ಕೋಟಿ ಪಂಗನಾಮ ಪ್ರಕರಣ…ಸಿಐಡಿ ತನಿಖೆಗೆ ತಡೆಯಾಜ್ಞೆ…

ಮೈಸೂರು,ಡಿ30,Tv10 ಕನ್ನಡನಂಜನಗೂಡು ತಾಲ್ಲೂಕು ಹಿಮ್ಮಾವು ಗ್ರಾಮ, ಸರ್ವೆ ನಂ. 399ರಿಂದ 422 ಮತ್ತು 424 ಜಮೀನುಗಳಿಗೆ ಖಾತೆ ಮಾಡಿರುವ ಸಂಬಂಧ ಸರ್ಕಾರಕ್ಕೆ 79.29 ಕೋಟಿ ನಷ್ಟ ಆಗಿದೆ ಎಂದು ದೂರು ನೀಡಿ ಸರ್ಕಾರದ ವತಿಯಿಂದ FIR ದಾಖಲು ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ತನಿಖೆ CID ಮೆಟ್ಟಿಲೇರಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್‌ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ತಡೆಯಾಜ್ಞೆ ನೀಡಿದೆ.ಸಿಐಡಿತನಿಖೆ ಆದೇಶವನ್ನು ಪ್ರಶ್ನಿಸಿ ನಿವೃತ್ತ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ
Read More

ಶ್ರೀರಂಗಪಟ್ಟಣಅಕ್ರಮ ಖಾತೆ ಸೇರಿದಂತೆ ಕರ್ತವ್ಯ ಲೋಪ ಎಸಗಿದ ಹಿನ್ನಲೆಯಲ್ಲಿ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್. ಶಿವಲಿಂಗಯ್ಯ ಅವರನ್ನು

ಶ್ರೀರಂಗಪಟ್ಟಣಅಕ್ರಮ ಖಾತೆ ಸೇರಿದಂತೆ ಕರ್ತವ್ಯ ಲೋಪ ಎಸಗಿದ ಹಿನ್ನಲೆಯಲ್ಲಿ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್. ಶಿವಲಿಂಗಯ್ಯ ಅವರನ್ನು ಜಿಪಂ ಸಿಇಒ ಶಾಂತ ಹುಲ್ಮನಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.ತಾಲೂಕಿನ ಹೊಸಹುಂಡವಾಡಿ ಗ್ರಾಮದ ಹೆಚ್.ಸಿ ರಘು ಎಂಬುವವರಿಗೆ ಸೇರಿದ್ದ ಗ್ರಾಮದಲ್ಲಿ ೩೧ * ೪೧ ಅಳತೆ ಮನೆಯನ್ನು ಅಕ್ರಮವಾಗಿ ಪುಟ್ಟಲಕ್ಷö್ಮಮ್ಮ ಮತ್ತು ಚನ್ನೇಗೌಡರವರ ಹೆಸರಿಗೆ ಅಕ್ರಮ ಖಾತೆ ಮಾಡಿರುವ ಬಗ್ಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ, ಸಹಾಯಕ
Read More

ಕ್ವಾರಿಯಲ್ಲಿ ಬಂಡೆ ಕುಸಿತ…ಇಬ್ಬರು ಕಾರ್ಮಿಕರ ದುರ್ಮರಣ…ಚಾಮರಾಜನಗರದಲ್ಲಿ ದುರಂತ…

ಕ್ವಾರಿಯಲ್ಲಿ ಬಂಡೆ ಕುಸಿತ…ಇಬ್ಬರು ಕಾರ್ಮಿಕರ ದುರ್ಮರಣ…ಚಾಮರಾಜನಗರದಲ್ಲಿ ದುರಂತ… *ಚಾಮರಾಜನಗರ,ಡಿ26,Tv10 ಕನ್ನಡ”ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು ಕಾರ್ಮಿಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರ್ ಮತ್ತು ಶಿವರಾಜು ಮೃತ ದುರ್ದೈವಿಗಳು. ಸಿದ್ದರಾಜು ಸ್ಥಿತಿ ಗಂಭೀರವಾಗಿದೆ. ಕಾಗಲವಾಡಿ‌ ಮೊಳೆ ಗ್ರಾಮದ ಇವರೆಲ್ಲರೂ ಕ್ಲಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಕ್ವಾರೆಗೆ ಕುಳಿ ಹೊಡೆಯಬೇಕಾದರೆ ಮೇಲಿನಿಂದ ಬಂಡೆ ಬಿದ್ದಿದ್ದು, ಇದರಡಿ ಸಿಲುಕಿ
Read More

ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ

ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮೈಸೂರು,ಡಿ26,Tv10 ಕನ್ನಡಪೌತಿ ಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ. ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಮೈಸೂರು ಹಾಗೂ ಕೃಷಿಕ ಸಮಾಜ ಮೈಸೂರು. ಸಹಯೋಗದಲ್ಲಿ ನಾಗೇನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ ಅಂಗವಾಗಿ ರೈತ ಮತ್ತು ವಿಜ್ಞಾನಿಗಳ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಮೀನಿನ ಅನುಭವದಲ್ಲಿ ಇದ್ದರು
Read More

ಮೈಸೂರು ಮೈಸೂರಿನ ಪತ್ರಕರ್ತರ ಭವನದಲ್ಲಿ ನಮ್ಮ ಸಂಘದ ಅಂದರೆ ಮೈಸೂರು ಜಿಲ್ಲಾ ಪತ್ರಿಕಾ ಪ್ರತಿನಿಧಿಗಳ ಸಂಘದ ಆರನೇ ವರ್ಷದ ವಾರ್ಷಿಕೋತ್ಸವ

ಮೈಸೂರು ಮೈಸೂರಿನ ಪತ್ರಕರ್ತರ ಭವನದಲ್ಲಿ ನಮ್ಮ ಸಂಘದ ಅಂದರೆ ಮೈಸೂರು ಜಿಲ್ಲಾ ಪತ್ರಿಕಾ ಪ್ರತಿನಿಧಿಗಳ ಸಂಘದ ಆರನೇ ವರ್ಷದ ವಾರ್ಷಿಕೋತ್ಸವ ಹಾಗೂ 2023ನೇ ದಿನದರ್ಶಿಕೆ ಬಿಡುಗಡೆ ಸಮಾರಂಭ ಹಾಗೂ ನಮ್ಮ ಮೈಸೂರು ನಗರ ಪತ್ರಿಕಾ ವಿತರಕರ ಮಕ್ಕಳು 2021#2022 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಮುಂದೆ ಭವಿಷ್ಯದಲ್ಲಿ ಮಕ್ಕಳು ಇನ್ನು ಹೆಚ್ಚು ಹೆಚ್ಚಾಗಿ
Read More

ತೋಟದ ಮನೆಗೆ ದಾಳಿ ನಡೆಸಿ ನಾಲ್ಕು ಮೇಕೆ ಬಲಿ ಪಡೆದ ಚಿರತೆ ದಂಡು…ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಆರೋಪ…

ತೋಟದ ಮನೆಗೆ ದಾಳಿ ನಡೆಸಿ ನಾಲ್ಕು ಮೇಕೆ ಬಲಿ ಪಡೆದ ಚಿರತೆ ದಂಡು…ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ಆರೋಪ… ಮಂಡ್ಯ,ಡಿ25,Tv10 ಕನ್ನಡತೋಟದ ಮನೆಗೆ ದಾಳಿ ನಡೆಸಿದ ಮೂರು ಚಿರತೆಗಳ ದಂಡು ನಾಲ್ಕು ಮೇಕೆಗಳನ್ನ ಬಲಿಪಡೆದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರತಾಲೂಕು ಬೃಂದಾವನ ಗಾರ್ಡನ್ ನಲ್ಲಿ ನಡೆದಿದೆ.ವೇಣುಗೋಪಾಲಸ್ವಾಮಿ ದೇವಸ್ಥಾನದ ಬಳಿ ಇರುವ ಚಂದ್ರಶೇಖರ್ ಎಂಬುವರಿಗೆ ಸೇರಿದ ತೋಟದ ಮನೆಗೆ ನುಗ್ಗಿದ ಮೂರು ಚಿರತೆಗಳು ನಾಲ್ಕು ಮೇಕೆಗಳನ್ನ ಕೊಂದು ಹಾಕಿದೆ.ಚಿರತೆ ದಾಳಿ ನಡೆಸಿರುವ ದೃಶ್ಯಗಳು ಸಿಸಿ
Read More

IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್

IND/BNG ಟೆಸ್ಟ್ …ಶ್ರೇಯಸ್ ಅಯ್ಯರ್,ರವಿಚಂದ್ರನ್ ಅಶ್ವಿನ್ ದಿಟ್ಟ ಹೋರಾಟ…ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ…ಸರಣಿ ಸ್ವೀಪ್ ಮಾಡಿದ ರಾಹುಲ್ ಪಡೆ… Tv10 ಕನ್ನಡಭಾರತ ಮತ್ತು ಬಾಂಗ್ಲಾದೇಶದ ನಡುವಿನ ಎರಡನೇ ಟೆಸ್ಟ್ ರೋಮಾಂಚನಕಾರಿಯಾಗಿ ಕೊನೆಗೊಂಡಿದೆ.ತೂಗುಯ್ಯಾಲಯಂತಾಡಿದ ವಿಜಯಲಕ್ಷ್ಮಿ ಕೊನೆಗೂ ಭಾರತಕ್ಕೆ ಒಲಿದಿದ್ದಾಳೆ ಶ್ರೇಯಸ್ ಅಯ್ಯರ್ ಹಾಗೂ ರವಿಚಂದ್ರನ್ ಅಶ್ವಿನ್ ರವರ ದಿಟ್ಟ ಹೋರಾಟಕ್ಕೆ ಫಲ ದೊರೆತಿದೆ.ಏಳನೇ ವಿಕೆಟ್ ಗೆ ಇಬ್ಬರ ನಡುವೆ 70 ರನ್ ಗಳ ಜೊತೆಯಾಟ ಭಾರತಕ್ಕೆ ಗೆಲುವಿನ ನಗೆ
Read More