TV10 Kannada Exclusive

ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ…

ಮರ್ಕ್ಯೂರಿ ಬಾಬಾ ವಿಧಿವಶ…ಲೈವ್ ನಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಬಾಬಾ ಇನ್ನಿಲ್ಲ… ಮೈಸೂರು,ಡಿ22,Tv10 ಕನ್ನಡಖಾಸಗಿ ಚಾನೆಲ್ ಗಳ ನೇರಪ್ರಸಾರದಲ್ಲಿ ಪಾದರಸ ಕುಡಿದು ಖ್ಯಾತಿ ಪಡೆದಿದ್ದ ಮರ್ಕ್ಯೂರಿ ಬಾಬಾ ವಿಧಿವಶರಾಗಿದ್ದಾರೆ.ಉದಯಗಿರಿಯಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಸಿಲುಕಿದ್ದ ಜುನೈದ್ @ಮರ್ಕ್ಯೂರಿ ಬಾಬಾ ರವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.ದುಬೈಗೆ ತೆರಳಿದ್ದ ಮರ್ಕ್ಯೂರಿ ಬಾಬಾ ರವರು ನಾಲ್ಕು ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಮೈಸೂರಿನ ಮನೆಗೆ ತಲುಪಿದ್ದರು.ಮನೆಯಲ್ಲೇ ಅವರಿಗೆ ಚಿಕಿತ್ಸೆ
Read More

ಮೈಸೂರು ಜಿಲ್ಲೆ ನೂತನ ಎಸ್ಪಿಯಾಗಿ ಸೀಮಾ ಲಟ್ಕರ್ ಅಧಿಕಾರ ಸ್ವೀಕಾರ…

ಮೈಸೂರು ಜಿಲ್ಲೆ ನೂತನ ಎಸ್ಪಿಯಾಗಿ ಸೀಮಾ ಲಟ್ಕರ್ ಅಧಿಕಾರ ಸ್ವೀಕಾರ… ಮೈಸೂರು,ಡಿ21,Tv10 ಕನ್ನಡಮೈಸೂರು ಜಿಲ್ಲೆ ನೂತನ ಎಸ್ಪಿಯಾಗಿ ಸೀಮಾ ಲಟ್ಕರ್ ಇಂದು ಅಧಿಕಾರ ಸ್ವೀಕರಿಸಿದರು.ಗುಪ್ತಚರ ಇಲಾಖೆಗೆ ವರ್ಗಾವಣೆಗೊಂಡ ಆರ್.ಚೇತನ್ ರವರು ಅಧಿಕಾರ ಹಸ್ತಾಂತರಿಸಿದರು.ಎಸ್ಪಿ ಆರ್.ಚೇತನ್ ವರ್ಗಾವಣೆಯಾಗಿದ್ದಾರೆ.ಚೇತನ್ ರವರ ಸ್ಥಳಕ್ಕೆ ಸೀಮಾ ಲಟ್ಕರ್ ರವರನ್ನ ನೇಮಕ ಮಾಡಲಾಗಿದೆ.ಬೆಂಗಳೂರು ಅಸಿಸ್ಟೆಂಟ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೀಮಾ ಲಟ್ಕರ್ ರವರು ಮೈಸೂರು ಜಿಲ್ಲೆ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ….
Read More

ಡಿಸಿಪಿ ಪ್ರದೀಪ್ ಘುಂಟಿ ವರ್ಗಾವಣೆ…ನೂತನ ಡಿಸಿಪಿಯಾಗಿ ಎಂ.ಮುತ್ತುರಾಜು ನೇಮಕ…

ಡಿಸಿಪಿ ಪ್ರದೀಪ್ ಘುಂಟಿ ವರ್ಗಾವಣೆ…ನೂತನ ಡಿಸಿಪಿಯಾಗಿ ಎಂ.ಮುತ್ತುರಾಜು ನೇಮಕ… ಮೈಸೂರು,ಡಿ21,Tv10ಕನ್ನಡಮೈಸೂರು ವಿಭಾಗದ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪ್ರದೀಪ್ ಘುಂಟಿ ವರ್ಗಾವಣೆಯಾಗಿದ್ದಾರೆ.ಪ್ರದೀಪ್ ಘುಂಟಿ ರವರ ಸ್ಥಳಕ್ಕೆ ಎಂ.ಮುತ್ತುರಾಜ್ ರನ್ನ ನೇಮಕ ಮಾಡಲಾಗಿದೆ.ಪ್ರದೀಪ್ ಘುಂಟಿ ರವರಿಗೆ ಇದುವರೆಗೆ ಸ್ಥಳ ಸೂಚಿಸಿಲ್ಲ.ಗುಪ್ತಚರ ಇಲಾಖೆ ಎಸ್ಪಿಯಾಗಿದ್ದ ಮುತ್ತುರಾಜು ರವರು ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿ ಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ…
Read More

ಮೈಸೂರು ಜಿಲ್ಲೆ ಎಸ್ಪಿ ಆರ್.ಚೇತನ್ ವರ್ಗಾವಣೆ…ನೂತನ ಎಸ್ಪಿಯಾಗಿ ಸೀಮಾ ಲಟ್ಕರ್ ನೇಮಕ…

ಮೈಸೂರು ಜಿಲ್ಲೆ ಎಸ್ಪಿ ಆರ್.ಚೇತನ್ ವರ್ಗಾವಣೆ…ನೂತನ ಎಸ್ಪಿಯಾಗಿ ಸೀಮಾ ಲಟ್ಕರ್ ನೇಮಕ… ಮೈಸೂರು,ಡಿ21,Tv10 ಕನ್ನಡಮೈಸೂರು ಜಿಲ್ಲೆ ಎಸ್ಪಿ ಆರ್.ಚೇತನ್ ವರ್ಗಾವಣೆಯಾಗಿದ್ದಾರೆ.ಚೇತನ್ ರವರ ಸ್ಥಳಕ್ಕೆ ಸೀಮಾ ಲಟ್ಕರ್ ರವರನ್ನ ನೇಮಕ ಮಾಡಲಾಗಿದೆ.ಆರ್.ಚೇತನ್ ರನ್ನ ಗುಪ್ತಚರ ಇಲಾಖೆ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.ಬೆಂಗಳೂರು ಅಸಿಸ್ಟೆಂಟ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೀಮಾ ಲಟ್ಕರ್ ರವರು ಮೈಸೂರು ಜಿಲ್ಲೆ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ…
Read More

ಶ್ರೀರಂಗಪಟ್ಟಣ: `2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪ್ರಕಟಿಸಿರುವ 93 ಕ್ಷೇತ್ರಗಳ ಘೋಷಿತ ಅಭ್ಯರ್ಥಿಗಳ ಪೈಕಿ 65 ಮಂದಿ ಸುಲಭವಾಗಿ ಜಯ

ಶ್ರೀರಂಗಪಟ್ಟಣ: `2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪ್ರಕಟಿಸಿರುವ 93 ಕ್ಷೇತ್ರಗಳ ಘೋಷಿತ ಅಭ್ಯರ್ಥಿಗಳ ಪೈಕಿ 65 ಮಂದಿ ಸುಲಭವಾಗಿ ಜಯ ಗಳಿಸಲಿದ್ದಾರೆ’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣಕ್ಕೆ ಡಿ.23ರಂದು ಬರಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಯ ನಿಮಿತ್ತ ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜೆಡಿಎಸ್ ಮುಖಂಡರು, ಕಾರ್ಯ ಕರ್ತರ ಸಭೆಯಲ್ಲಿ ಮಾತನಾಡಿದರು. ‘ಪಕ್ಷದ ವರಿಷ್ಠರಾದ ಡಿ. ದೇವೇಗೌಡ ಮತ್ತು ಎಚ್‌.ಡಿ. ಕುಮಾರಸ್ವಾಮಿ ಸಮರ್ಥ ಅಭ್ಯರ್ಥಿ ಗಳನ್ನೇ
Read More

ಅಪರಾಧತಡೆ ಮಾಸಾಚರಣೆ…ಜಾಥಾ ಮೂಲಕ ಅರಿವು ಮೂಡಿಸಿದ ಕುವೆಂಪುನಗರ ಠಾಣೆ ಪೊಲೀಸರು…

ಅಪರಾಧತಡೆ ಮಾಸಾಚರಣೆ…ಜಾಥಾ ಮೂಲಕ ಅರಿವು ಮೂಡಿಸಿದ ಕುವೆಂಪುನಗರ ಠಾಣೆ ಪೊಲೀಸರು… ಮೈಸೂರು,ಡಿ20,Tv10 ಕನ್ನಡಅಪರಾಧತಡೆ ಮಾಸಾಚರಣೆ ಹಿನ್ನಲೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಞಾನಗಂಗಾ ಶಾಲೆಯಲ್ಲಿ ಜಾಥ ಏರ್ಪಡಿಸಲಾಗಿತ್ತು. ಕೆ ಆರ್ ಉಪವಿಭಾಗದ ಎಸಿಪಿ ಗಂಗಾಧರ ಸ್ವಾಮಿ ರವರ ನೇತೃತ್ವದಲ್ಲಿ ಜಾಥಾ ನಡೆಯಿತು. ಕೆ ಆರ್ ವಿಭಾಗದ ಎಲ್ಲ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಅಪರಾಧ ತಡೆಯ ಬಗ್ಗೆ ಸಾರ್ವಜನಿಕರಿಗೆ ಜಾಥ
Read More

ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ…

ರಸ್ತೆಗುಂಡಿ ಮುಚ್ಚಿದ ಲೇಡಿ PSI ಯಾಸ್ಮಿನ್ ತಾಜ್… ಸಾಮಾಜಿಕ ಕಳಕಳಿಗೆ ಸಾರ್ವಜನಿಕರು ಫಿದಾ… ನಂಜನಗೂಡು,ಡಿ17,Tv10 ಕನ್ನಡನಂಜನಗೂಡು- ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಯನ್ನ ಮಹಿಳಾ ಪಿಎಸ್ಸೈ ಯಾಸ್ಮಿನ್ ತಾಜ್ ರವರು ಖುದ್ದಾಗಿ ಮುಚ್ಚುವ ಮೂಲಕ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ಬಳಿ ರಸ್ತೆಯನ್ನು ಅಡ್ಡಲಾಗಿ ಅಗೆದ ಟೆಂಡರ್ ದಾರ ಸರಿಯಾಗಿ ಮುಚ್ಚಿರಲಿಲ್ಲ.ಇದರ ಪರಿಣಾಮ ಆಗಾಗ ಅಪಘಾತಗಳು ಸಂಭವಿಸುತ್ತಿತ್ತು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಇಂದು
Read More

ವಿದ್ಯಾರ್ಥಿಗಳಲ್ಲಿ ಕಲಿಕಾ ಹಂತದಲ್ಲೇ ಗ್ರಾಹಕ ಹಕ್ಕುಗಳು ಹಾಗೂ ದಿನನಿತ್ಯದ ವ್ಯವಹಾರಗಳ ಬಗ್ಗೆ ಅರಿವು ಮೂಡಿಸಲು ಪೋಷಕರು ಮುಂದಾಗಬೇಕು : ಪವಿತ್ರ

ವಿದ್ಯಾರ್ಥಿಗಳಲ್ಲಿ ಕಲಿಕಾ ಹಂತದಲ್ಲೇ ಗ್ರಾಹಕ ಹಕ್ಕುಗಳು ಹಾಗೂ ದಿನನಿತ್ಯದ ವ್ಯವಹಾರಗಳ ಬಗ್ಗೆ ಅರಿವು ಮೂಡಿಸಲು ಪೋಷಕರು ಮುಂದಾಗಬೇಕು : ಪವಿತ್ರ ಆರ್‌ ಎಚ್, ಮೈಸೂರು,ಡಿ16,Tv10 ಕನ್ನಡ ವಿದ್ಯಾರಣ್ಯಪುರಂನಲ್ಲಿರುವ ವಿದ್ಯಾರಣ್ಯ ಕೋಚಿಂಗ್ ಸೆಂಟರ್ ಆವರಣದಲ್ಲಿಅಖಿಲ ಭಾರತೀಯ ಗ್ರಾಹಕ ಪಂಚಾಯಿತಿ, ಮೈಸೂರು ಘಟಕ ವತಿಯಿಂದಗ್ರಾಹಕ ಜಾಗರಣ ಪಾಕ್ಷಿಕ 2022ರ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಗ್ರಾಹಕರಿಗೆ ಗ್ರಾಹಕ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಲಾಯಿತು.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಮುಕ್ತ ಗಂಗೋತ್ರಿಅರ್ಥಶಾಸ್ತ್ರ ಸಂಶೋಧನಾ ಮತ್ತು ಅಧ್ಯಯನ ವಿಭಾಗದ
Read More

ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ…ಹುಣಸೂರಿನ ವಿಧ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು…

ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ…ಹುಣಸೂರಿನ ವಿಧ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು… ಹುಣಸೂರು,ಡಿ15,Tv10 ಕನ್ನಡಶೈಕ್ಷಣಿಕ ಪ್ರವಾಸಕ್ಕೆ ತೆರಳಿದ ಬಸ್ ಪಲ್ಟಿಯಾಗಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಗಂದೂರಿನ ದೇವಸ್ಥಾನ ಕ್ಕೆ ತಲುಪುವ ವೇಳೆ ಮಾರ್ಗ ಮದ್ಯ ವಕ್ಕೊಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಉರುಳಿದೆ.ಬಸ್ಸಿನಲ್ಲಿ ಸುಮಾರು 63 ಮಕ್ಕಳು ಪ್ರಾಯಣಿಸುತ್ತಿದ್ದು 5 ಮಕ್ಕಳಿಗೆ ಗಾಯಗಳಾಗಿದೆ ಎನ್ನಲಾಗಿದೆ…
Read More

ಪ್ರೇಯಸಿಯನ್ನ ಕೊಂದು ಕಬ್ಬಿನಗದ್ದೆಯಲ್ಲಿ ಹೂತುಹಾಕಿದ ಪ್ರಿಯಕರ…ಕಾರಣ ಏನು ಗೊತ್ತಾ…?

ಪ್ರೇಯಸಿಯನ್ನ ಕೊಂದು ಕಬ್ಬಿನಗದ್ದೆಯಲ್ಲಿ ಹೂತುಹಾಕಿದ ಪ್ರಿಯಕರ…ಕಾರಣ ಏನು ಗೊತ್ತಾ…? ಹಾಸನ,ಡಿ14,Tv10 ಕನ್ನಡಪ್ರೇಯಸಿಯ ಶವವನ್ನು ಪ್ರೀಯಕರನೇ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಪಾರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.‌ ಕಾವ್ಯ (25) ಮೃತಪಟ್ಟ ಯುವತಿಯಾಗಿದ್ದು, ಕಾವ್ಯಳನ್ನು ಕೊಲೆ ಮಾಡಿ ಹೂತು ಹಾಕಿದ ಪ್ರಿಯಕರ ಅವಿನಾಶ್ ಪೊಲೀಸರ ಅತಿಥಿಯಾಗಿದ್ದಾನೆ.ಅವಿನಾಶ್ ವಿರುದ್ಧ ಪೋಷಕರು ಕೊಲೆ ಆರೋಪ ಮಾಡುದ್ದಾರೆ. ಅವಿನಾಶ್‌ನನ್ನು ವಶಕ್ಕೆ ಪಡೆದಿರುವ ಹೊಳೆನರಸೀಪುರ ನಗರ ಠಾಣೆ ಪೊಲೀಸರು ತಹಸೀಲ್ದಾರ್ ಕೃಷ್ಣಮೂರ್ತಿ
Read More