ಶ್ರೀರಂಗಪಟ್ಟಣ,ನ.14-ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಖಾಸಗಿ ಸಂಸ್ಥೆಯಾದ ಜುವಾರಿ ಡೆವಲರ್ಸ್ ಸರ್ಕಾರಿ ಬಂಡಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ತಡೆಗೋಡೆ ನಿರ್ಮಿಸಿಕೊಂಡಿರುವುದಾಗಿ ಸಾರ್ವಜನಿಕರಿಂದ
ಶ್ರೀರಂಗಪಟ್ಟಣ,ನ.14-ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ಖಾಸಗಿ ಸಂಸ್ಥೆಯಾದ ಜುವಾರಿ ಡೆವಲರ್ಸ್ ಸರ್ಕಾರಿ ಬಂಡಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ತಡೆಗೋಡೆ ನಿರ್ಮಿಸಿಕೊಂಡಿರುವುದಾಗಿ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ತಹಸೀಲ್ದಾರ್ ಶ್ವೇತಾ ಎನ್. ರವೀಂದ್ರ ಜಂಟಿ ಸರ್ವೆ ನಡೆಸುವಂತೆ ಆದೇಶಿಸಿದ ಹಿನ್ನಲೆಯಲ್ಲಿ ಸೋಮವಾರ ಸರ್ವೆ ಕಾರ್ಯ ನಡೆಸಿದರು.ಗ್ರಾಮದ ಸರ್ವೆ ನಂ. ೧೦೫, ೧೦೬, ೧೦, ೧೧, ೧೦೪, ೧೨೩ರ ಮಧ್ಯೆ ಹಾದು ಹೋಗಿರುವ ಸರ್ಕಾರಿ ಬಂಡಿ ರಸ್ತೆಯನ್ನು ಜುವಾರಿ ಡೆವಲರ್ಸ್ನ ಖಾಸಗಿ ವ್ಯಕ್ತಿಗಳು ಒತ್ತುವರಿ
Read More